• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆಗೆ ವಾಹನ ನಿಷೇಧ

May 15 2024, 01:31 AM IST
ಹೆಬ್ಬಾಳ ಮೇಲ್ಸೇತುವೆಗೆ ರ್ಯಾಂಪ್‌ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಹಾಗಾಗಿ ನಾಗವರದಿಂದ ಹೆಬ್ಬಾಳ ಫ್ಲೈಓವರ್‌ಗೆ ಆಗಮಿಸುವ ವಾಹನಗಳಿಗೆ ನಿಷೇಧ ಹೇರಲಾಗಿದೆ.

ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ

May 14 2024, 01:09 AM IST
ಪಿಕಪ್‌ ಮತ್ತು ದ್ವಿ ಚಕ್ರ ವಾಹನ ಡಿಕ್ಕಿಯಾಗಿ ದ್ವಿ ಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ದೂರಿನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಗರದಲ್ಲಿ 5ನೇ ದಿನವೂ ಮಳೆ; ನೀರು ನಿಂತು ವಾಹನ ಸಂಚಾರ ದುಸ್ತರ

May 13 2024, 01:10 AM IST
ರಾಜಧಾನಿ ಬೆಂಗಳೂರಿನಲ್ಲಿ ಸತತ ಐದನೇ ದಿನ ಮಳೆಯಾಗಿದ್ದು, ಮಳೆಗೆ ಮರ ಹಾಗೂ ಮರದ ಕೊಂಬೆಗಳು ಧರೆಗುರುಳಿವೆ.

ಪಾಣೆಮಂಗಳೂರು ಅಂಡರ್ ಪಾಸ್ ತಾತ್ಕಾಲಿಕ ವಾಹನ ಸಂಚಾರ: ಅಪಾಯ ಖಚಿತ

May 13 2024, 12:03 AM IST
ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ಮಧ್ಯೆ ನೂತನವಾಗಿ ನಿರ್ಮಾಣವಾಗುತ್ತಿರುವ ಪಾಣೆಮಂಗಳೂರು ಅಂಡರ್ ಪಾಸ್ ನ ಮೇಲೆ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದೆ ಈ ಭಾಗದಲ್ಲಿ ವಾಹನ ಸಂಚಾರ ಅತ್ಯಂತ ಅಪಾಯಕಾರಿಯಾಗಿದ್ದು, ಸಂಬಂಧಿಸಿದವರು ಗಮನ ಹರಿಸಬೇಕಿದೆ.

ಪ್ಲಾಸ್ಟಿಕ್‌ ರಸ್ತೆ ಡಿವೈಡರ್ ಮೇಲೆ ವಾಹನ ಓಡಾಟ!

May 09 2024, 01:16 AM IST
ರಸ್ತೆಯ ನಡುವೆ ಪೋಲಾರ್ಡ್‌ (ಪ್ಲಾಸ್ಟಿಕ್‌ ಡಿವೈಡರ್‌) ಅಳವಡಿಸೋದು ವಾಹನಗಳು ಎರಡೂ ಬದಿ ಸರಾಗವಾಗಿ ಚಲಿಸಲಿ, ಸಂಚಾರ ದಟ್ಟಣೆ ಆಗದಿರಲಿ, ಅಪಘಾತ ತಪ್ಪಲಿ ಎಂಬ ಕಾರಣಕ್ಕೆ. ಆದರೆ, ವಾಹನ ಸವಾರರು ಎಗ್ಗಿಲ್ಲದೆ ವಾಹನ ಚಾಲಿಸಿದ ಕಾರಣ ಅಳವಡಿಸಿದ ಪೋಲಾರ್ಡ್‌ಗಳು ಮುರಿದುಬಿದ್ದಿವೆ.

ಕೈಕೊಟ್ಟ ವಾಹನ, ಕಂಗಾಲಾದ ಪತ್ರಕರ್ತರು!

May 09 2024, 01:05 AM IST
ಇಷ್ಟೆಲ್ಲ ಸಮಸ್ಯೆಯಿದ್ದರೂ ನಗರದ ವಾರ್ತಾ ಇಲಾಖೆಗೆ ಕಳೆದ 7-8 ವರ್ಷಗಳಿಂದ ಸುಸಜ್ಜಿತ ವಾಹನ ನೀಡಲು ಸಾಧ್ಯವಾಗಿಲ್ಲ. ಹೊಸ ವಾಹನ ಬೇಡಿಕೆ ಇಟ್ಟಾಗ ರಾಮನಗರದಲ್ಲಿ ಕೆಟ್ಟು ನಿಂತಿದ್ದ ವಾಹನವನ್ನು ದುರಸ್ತಿ ಮಾಡಿಸಿ ಇಲ್ಲಿಗೆ ಒದಗಿಸಲಾಗಿದೆ.

ಸುರಕ್ಷತೆಗಾಗಿ ಹಾಕಿದ್ದ ಪ್ಲಾಸ್ಟಿಕ್‌ ರಸ್ತೆ ಡಿವೈಡರ್‌ ಮೇಲೇ ವಾಹನ ಸಂಚಾರ

May 08 2024, 01:32 AM IST
ಮಾಗಡಿ ರಸ್ತೆಯಲ್ಲಿ 2 ತಿಂಗಳ ಹಿಂದಷ್ಟೇ ಹಾಕಿದ್ದ ಡಿವೈಡರ್‌ಗಳು ಕುಸಿದು ಬಿದ್ದ ಹಿನ್ನೆಲೆಯಲ್ಲಿ ವಾಹನಗಳು ಅಡ್ಡಾದಿಡ್ಡಿ ಸಂಚರಿಸುತ್ತಿವೆ.

ಮತದಾನ ಮಾಡಲು ವಾಹನ ವ್ಯವಸ್ಥೆ900ಕ್ಕೂ ಅಧಿಕ ಜನರಿಂದ ನೋಂದಣಿ

May 06 2024, 12:31 AM IST
ಚುನಾವಣಾ ಆಯೋಗ ಅಂಗವಿಕಲರಿಗೆ, ೮೫ ವರ್ಷ ಮೇಲ್ಪಟ್ಟವರಿಗೆ ಮತದಾನಕ್ಕೆ ಬರಲು ಅನುಕೂಲವಾಗುವಂತೆ ವಾಹನದ ವ್ಯವಸ್ಥೆ ಮಾಡಲು ಆಯಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

ಭಾಗಮಂಡಲ ಮೇಲು ಸೇತುವೆ ವಾಹನ ಸಂಚಾರಕ್ಕೆ ಮುಕ್ತ

May 04 2024, 12:34 AM IST
ಭಾಗಮಂಡಲದಲ್ಲಿ ನಿರ್ಮಾಣವಾಗಿರುವ ಕೊಡಗಿನ ಏಕೈಕ ಮೇಲು ಸೇತುವೆ ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ. ಸುಮಾರು ಆರು ವರ್ಷಗಳ ಬಳಿಕ ಕಾಮಗಾರಿ ಮುಕ್ತಾಯಗೊಳ್ಳುತ್ತಿದೆ. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮೇಲು ಸೇತುವೆ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ವಾಹನ ದುರ್ಬಳಕೆ ಆರೋಪ

May 01 2024, 01:28 AM IST
ಹಾಲಿ ಕರ್ತವ್ಯದಲ್ಲಿ ಇದ್ದರೂ ಸಹ ನಿರ್ಲಕ್ಷದಿಂದ ಸದರಿ ಅಪರ ಜಿಲ್ಲಾಧಿಕಾರಿಗಳು ಈ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಜೆಡಿಎಸ್-ಬಿಜೆಪಿ ರಾಜಕೀಯ ಪಕ್ಷಗಳ ಪರ ಚುನಾವಣಾ ಕೆಲಸಕ್ಕೆ ವಾಹನ ಬಳಕೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 40
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved