• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದ್ಯಸೇವಸಿ ಶಾಲಾ ವಾಹನ ಓಡಿಸುತ್ತಿದ್ದ 16 ಚಾಲಕರಿಗೆ ‘ಮತ್ತಿ’ಳಿಸಿ ಪೊಲೀಸರು!

Jan 24 2024, 02:02 AM IST
ಮದ್ಯಸೇವಸಿ ಶಾಲಾ ವಾಹನ ಓಡಿಸುತ್ತಿದ್ದ 16 ಚಾಲಕರಿಗೆ ‘ಮತ್ತಿ’ಳಿಸಿ ಪೊಲೀಸರು! ಬೆಳ್‌ಬೆಳಗ್ಗೆ ವಿಶೇಷ ಕಾರ್ಯಾಚರಣೆ । 3414 ವಾಹನ ತಪಾಸಣೆ, 16 ಪಾನಮತ್ತರು ಪತ್ತೆ

ಅರಣ್ಯ ಸಂರಕ್ಷಣೆಗೆ ಸಿಬ್ಬಂದಿ, ವಾಹನ ಕೊರತೆ

Jan 23 2024, 01:45 AM IST
ಸಿಬ್ಬಂದಿ ಹಾಗೂ ಅಗತ್ಯ ವಾಹನಗಳು ಇಲ್ಲದಿರುವುದರಿಂದ ಅರಣ್ಯ ಸಂರಕ್ಷಣೆಗೆ ಅಧಿಕಾರಿಗಳು ಪರದಾಡುವಂತಾಗಿದೆ.

22000 ವಾಹನ ನಿಲ್ಲಿಸಲು ವ್ಯವಸ್ಥೆ, ಡ್ರೋನ್‌ ಕಾವಲು

Jan 22 2024, 02:18 AM IST
ಅಯೋಧ್ಯೆಗೆ ಆಗಮಿಸುವ ಭಕ್ತಾದಿಗಳಿಗೆ ವಾಹನ ನಿಲ್ಲಿಸಲು ಅನುಕೂಲವಾಗುವಂತೆ ನಗರದ 51 ಸ್ಥಳಗಳಲ್ಲಿ ಸ್ಥಳ ನಿಗದಿಪಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಲಾರಿ, ಟಿಪ್ಪರ್, ಗೂಡ್ಸ್ ಟೆಂಪೋ ಮಾಲೀಕರಿಂದ ಪ್ರತಿಭಟನೆ: ವಾಹನ ಸಂಚಾರ ಸ್ಥಗಿತ

Jan 20 2024, 02:01 AM IST
ಕೇಂದ್ರ ಸರ್ಕಾರದ ಹೊಸ ಕಾಯಿದೆ ಪ್ರಕಾರ ರಸ್ತೆಯಲ್ಲಿ ಚಲಿಸುವಾಗ ಲಾರಿಗಳಿಗೆ ಯಾರಾದರು ಬಂದು ಆಕಸ್ಮಿಕವಾಗಿ ಡಿಕ್ಕಿ ಹೊಡೆದರೆ, ಚಾಲಕರ ವಾಹನದಲ್ಲಿ ತೊಂದರೆಯಾದಲ್ಲಿ ಡಿಕ್ಕಿ ಹೊಡೆದು ತೊಂದರೆ ಅಥವಾ ಪ್ರಯಾಣಿಕರು ಮೃತಪಟ್ಟರೆ ಲಾರಿ ಚಾಲಕರನ್ನು ಹೊಣೆ ಮಾಡುವುದು ಸರಿಯಾದ ಕ್ರಮವಲ್ಲ. ಹೀಗಾಗಿ ಕೇಂದ್ರ ಸರ್ಕಾರ ಇಂತಹ ಕಾನೂನನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ಚಳವಳಿ ತೀವ್ರಗೊಳಿಸುವುದಾಗಿ ಎಚ್ಚರಿಕೆ.

ಕೇಂದ್ರ ಸರ್ಕಾರ ವಾಹನ ಕಾಯ್ದೆ ತಿದ್ದುಪಡಿ ಹಿಂಪಡೆಯಲಿ

Jan 19 2024, 01:52 AM IST
ಭಾರತೀಯ ನ್ಯಾಯಸಂಹಿತೆಯ ಕಲಂ 106 ರ ಉಪವಿಧಿ 1 ಮತ್ತು 2 ತಿದ್ದುಪಡಿಯು ಚಾಲಕರಿಗೆ ಮಾರಕವಾಗಿದೆ. ಕಾಯ್ದೆ ಕಠಿಣವಾಗಿ ಪಾಲನೆ ಆದರೆ, ಸರಕು ಸಾಗಾಟ ವಾಹನ ಚಾಲನೆಗೆ ಯಾರು ಸಹ ಮುಂದೆ ಬರದ ಸ್ಥಿತಿ ನಿರ್ಮಾಣವಾಗಲಿದೆ.

ಹಳೆ ವಾಹನ ಗುಜರಿಗೆ ಹಾಕೋ ಬದಲು ಇ.ವಿ. ಮಾಡಲು ಸಲಹೆ

Jan 19 2024, 01:45 AM IST
ಇವಿ ಪರಿವರ್ತನೆಗೆ ಪ್ರೋತ್ಸಾಹಧನ ನೀಡಿ ಎಂದು ಸರ್ಕಾರಕ್ಕೆ ಪ್ರೈಮಸ್‌-ಇಟಿಬಿ ವರದಿ ಸಲಹೆ ನೀಡಿದೆ.

ವಾಹನ ಚಾಲಕರಿಗೆ ಕಾನೂನುಗಳ ಅರಿವು ಅವಶ್ಯ: ನ್ಯಾ.ಮಹಾವೀರ ಕರೆಣವರ್

Jan 17 2024, 01:49 AM IST
ಎಲ್ಲಾ ಭಾರೀ ವಾಹನ ಚಾಲಕರು, ವಾಹನ ತರಬೇತಿ ಚಾಲನ ಕೇಂದ್ರಗಳು, ಎಲ್ಲಾ ಇಲಾಖೆಗಳ ಒಳಗೊಂಡಂತೆ ಕಾರ್ಯಕ್ರಮ ಆಯೋಜಿಸುತ್ತಿರುವುದು ಮಾದರಿ. ರಸ್ತೆ ಸುರಕ್ಷತಾ ಸಪ್ತಾಹ ಸಂದರ್ಭದಲ್ಲಿ ನಾವು ಕೇವಲ ವಾಹನ ಚಾಲನೆ ಮಾಡುವವರ ಕುರಿತು ಮತ್ತು ಕಾನೂನು ಉಲ್ಲಂಘನೆ ಕುರಿತು ಜಾಗೃತಿ ಮೂಡಿಸಿದರೆ ಸಾಕಾಗುವುದಿಲ್ಲ.

ಹಸಿ ಅಡಕೆ ಸಾಗಣೆ ವಾಹನ ಪಲ್ಟಿ: ಮೂವರ ಸಾವು

Jan 16 2024, 01:48 AM IST
ಅಡಕೆ ತುಂಬಿಸಿಕೊಂಡು ಬರುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಚಿನ್ನಿಕಟ್ಟೆ ಜೋಗದ ಬಳಿ ಭಾನುವಾರ ನಡೆದಿದೆ.

ವಾಹನ ಅಪಘಾತ ಕಾಯ್ದೆಗೆ ವಿರೋಧ: ಆದೇಶ ಹಿಂಪಡೆಯಲು ಆಗ್ರಹ

Jan 13 2024, 01:31 AM IST
ವಾಹನ ಚಲಾಯಿಸುವಾಗ ನಮ್ಮ ವಾಹನಗಳಿಗೆ ಯಾರಾದರೂ ಆಕಸ್ಮಿಕವಾಗಿ ಡಿಕ್ಕಿ ಹೊಡೆದು ಅಥವಾ ನಮ್ಮ ಚಾಲನೆಯಲ್ಲಿ ಏನಾದರೂ ತೊಂದರೆ ಆಗಿ ಎದುರು ವಾಹನಗಳಿಗೆ ಅಥವಾ ಪ್ರಯಾಣಿಕರಿಗೆ ಜೀವ ಹಾನಿ ಅಥವಾ ಏನಾದರೂ ಅಪಘಾತ ಸಂಭವಿಸಿದಲ್ಲಿ ಚಾಲಕರಿಗೆ ₹೧೦ಲಕ್ಷ ರೂ. ದಂಡ ಮತ್ತು ಏಳು ವರ್ಷ ಜೈಲು ಶಿಕ್ಷೆ ಜಾರಿತಂದಿರುವುದು ಸಲ್ಲದು.

17ರವರೆಗೆ ಕೃಷ್ಣಾ ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅವಕಾಶ: ಶಿವರಾಜ ಪಾಟೀಲ್

Jan 12 2024, 01:46 AM IST
ಸೇತುವೆ ದುರಸ್ತಿ ಕಾಮಗಾರಿ ಕೈಗೊಳ್ಳಲು ಜ.10ರಿಂದ ರಸ್ತೆ ಸಂಚಾರ ಬಂದ್ ಮಾಡಲು ಸಭೆ ಮಾಡಿ ತಿಳಿಸಲಾಗಿತ್ತು. ಸಾರ್ವಜನಿಕರು ಈ ಬಗ್ಗೆ ಮರು ಪರಿಶೀಲಿಸಲು ಮನವಿ ಮಾಡಿದ್ದರು. ಈ ಕುರಿತು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved