• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಟ್ಯಂತರ ರು. ಮೌಲ್ಯದ ಚಿನ್ನಾಭರಣ, ವಾಹನ, ನಗದು ಹಸ್ತಾಂತರ

Jan 01 2024, 01:15 AM IST
ಸಾರ್ವಜನಿಕರ ರಕ್ಷಣೆಯನ್ನೇ ಉಸಿರಾಗಿಸಿಕೊಂಡ ಪೊಲೀಸ್‌ ಇಲಾಖೆ ಸಾಧನೆಗಳು ಒಂದಲ್ಲ, ಎರಡಲ್ಲ. ಪ್ರತಿನಿತ್ಯ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುವ ಅವರು ಜನರ ನೆಮ್ಮದಿಗೆ ಕಾರಣರಾಗಿದ್ದಾರೆ. ಕಳೆದುಹೋದ ವಸ್ತುಗಳನ್ನು ಹುಡುಕಿ, ಅರ್ಹ ಮಾಲೀಕರಿಗೆ ತಲುಪಿಸುವಲ್ಲಿ ಅವರ ಶ್ರಮ, ಸೇವೆ ಶ್ಲಾಘನೀಯ. ಶಿವಮೊಗ್ಗದಲ್ಲಿ ಸಹ ಶನಿವಾರ ಇಂಥ ಆಸ್ತಿ ಮರಳಿಸುವ ಪರೇಡ್‌ ಜಿಲ್ಲಾ ಎಸ್‌ಪಿ ಮಿಥುನ್‌ಕುಮಾರ್ ನೇತೃತ್ವ ನಡೆದಿದೆ.

ಕೃಷಿ ಸಂಜಿವಿನಿ ಹೆಸರಿನ ವಾಹನ ಸದುಪಯೋಗವಾಗಲಿ: ಬಸವರಾಜ ದಳವಾಯಿ

Dec 30 2023, 01:30 AM IST
ದೊಡವಾಡ ಹಾಗೂ ಸುತ್ತಲಿನ ಗ್ರಾಮಗಳ ಹೊಲಗಳಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆಯಲಾಗಿರುವ ಕಡಲೆ ಕಾಳು ಬೆಳೆಗೆ ತಗುಲಿರುವ ಬೇರುಕೊಳೆ ರೋಗ ಪರಿಶೀಲನೆಗೆ ಗುರುವಾರ ಆಗಮಿಸಿದ ವೇಳೆ ರೈತರಿಗೆ ಈ ಕುರಿತು ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ದಳವಾಯಿ ಮಾಹಿತಿ ನೀಡಿದರು.

ಕಸ ವಾಹನದ ಹಾಡು ಕೇಳುತ್ತದೆ, ವಾಹನ ಬರುತ್ತಿಲ್ಲ: ಸುಂಟಿಕೊಪ್ಪ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಅಸಮಾಧಾನ

Dec 29 2023, 01:30 AM IST
ಸುಂಟಿಕೊಪ್ಪ ಪಂಚಾಯಿತಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ತಮ್ಮ ಹಲವು ಸಮಸ್ಯೆಗಳನ್ನು ಅಧಿಕಾರಿಗಳು ತೆರೆದಿಟ್ಟರು. ಇದಕ್ಕೆ ಅಧಿಕಾರಿಗಳು ಸೂಕ್ತ ಪರಿಹಾರ ಸೂಚಿಸಿದರು.

ಬಾಳೆಹೊನ್ನೂರಲ್ಲಿ ದತ್ತ ಮಾಲಾಧಾರಿಗಳ ವಾಹನ ತಪಾಸಣೆ

Dec 27 2023, 01:31 AM IST
ಬಾಳೆಹೊನ್ನೂರು-ಚಿಕ್ಕಮಗಳೂರು ರಸ್ತೆಯ ಭದ್ರಾ ಸೇತುವೆ ಕಾಫಿ ಶಾಪ್ ಬಳಿ ಚೆಕ್‌ಪೋಸ್ಟ್ ತೆರೆದು ದತ್ತಾತ್ರೆಯ ಪೀಠದಲ್ಲಿ ಸಂಘ ಪರಿವಾರ ಮಂಗಳವಾರ ಹಮ್ಮಿಕೊಂಡಿದ್ದ ದತ್ತ ಜಯಂತಿ ಹಾಗೂ ದತ್ತಮಾಲಾ ಅಭಿಯಾನಕ್ಕೆ ತೆರಳುವ ವಾಹನಗಳ ತಪಾಸಣೆಯನ್ನು ಸೋಮವಾರ ರಾತ್ರಿಯಿಂದಲೇ ಪೊಲೀಸರು ನಡೆಸಿದರು

ಸಾಲು ಸಾಲು ರಜೆ: ಕುಶಾಲನಗರ ಗಡಿ ಭಾಗದಲ್ಲಿ ವಾಹನ ದಟ್ಟಣೆ

Dec 26 2023, 01:31 AM IST
ಸಾಲು ಸಾಲು ರಜೆ ಹಿನ್ನೆಲೆ ಕೊಡಗು ಜಿಲ್ಲೆಗೆ ಅಸಂಖ್ಯಾತ ಪ್ರವಾಸಿಗರು ಭೇಟಿ ನೀಡಿದರು. ಈ ವೇಳೆ ಕುಶಾಲನಗರ ಗಡಿಭಾಗದಲ್ಲಿ ವಾಹನ ದಟ್ಟಣೆ ಉಂಟಾಯಿತು. ಕುಶಾಲನಗರ ಸುತ್ತಮುತ್ತ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ದಟ್ಟಣೆ ಇತ್ತು.

ಸ್ಕೂಟಿಗೆ ಪಿಕಪ್ ವಾಹನ ಡಿಕ್ಕಿ: ಯುವಕ ಸಾವು

Nov 25 2023, 01:15 AM IST
ಸ್ಕೂಟಿಗೆ ಪಿಕಪ್ ವಾಹನ ಡಿಕ್ಕಿ: ಯುವಕ ಸಾವುಯುವತಿ ಪಾರು: ಮಾನವೀಯತೆ ಮೆರೆದ ಪೊಲೀಸರು

ಕುಖ್ಯಾತ ಬೈಕ್ ಕಳ್ಳನ ಬಂಧನ: 41 ವಾಹನ ವಶ

Nov 18 2023, 01:00 AM IST
ಹೊಸಕೋಟೆ: ಮನೆಯ ಮುಂದೆ ಹಾಗೂ ಪಾರ್ಕಿಂಗ್‌ಗಳಲ್ಲಿ ನಿಲ್ಲಿಸಲಾಗಿದ್ದ ಬೈಕ್ ಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಬೈಕ್ ಕಳ್ಳರನ್ನು ಬಂಧಿಸಿ 35 ಲಕ್ಷ ಬೆಲೆ ಬಾಳುವ 41 ಬೈಕ್ ಗಳನ್ನು ಹೊಸಕೋಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಾವೇರಿ ಕಿಚ್ಚು: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ

Nov 17 2023, 06:45 PM IST
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 67 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು.ನಗರದ ಚಾಮರಾಶ್ವರ ಉದ್ಯಾನವನದ ಮುಂಭಾಗದಿಂದ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟವಲು ಬೀಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ದ್ವಿಚಕ್ರ ವಾಹನ ಡಿಕ್ಕಿ: ಕರ್ತವ್ಯಕ್ಕೆ ಹೋಗ್ತಿದ್ದ ಪೇದೆ ಸಾವು

Nov 16 2023, 01:17 AM IST
ಕರ್ತವ್ಯಕ್ಕೆ ಹೋಗುತ್ತಿದ್ದ ಪೇದೆ ಸಾವು

ಅಫಘಾತ: ದ್ವಿಚಕ್ರ ವಾಹನ ಸವಾರ ಸಾವು

Nov 11 2023, 01:15 AM IST
ಅಫಘಾತ: ದ್ವಿಚಕ್ರ ವಾಹನ ಸವಾರ ಸಾವು
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved