• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಹನ ಪಾರ್ಕಿಂಗ್‌ ವಿಚಾರವಾಗಿ ಪೇದೆಗಳಿಬ್ಬರ ಜಗಳ

Jul 02 2025, 12:20 AM IST
ರಾಮನಗರ: ವಾಹನ ಪಾರ್ಕಿಂಗ್ ವಿಚಾರವಾಗಿ ಪೇದೆಗಳಿಬ್ಬರು ಜಗಳ ಮಾಡಿಕೊಂಡ ಘಟನೆ ನಗರದ ಐಜೂರು ವೃತ್ತದಲ್ಲಿ ಮಂಗಳವಾರ ಮಧ್ಯಾಹ್ನ ಜರುಗಿದೆ.

ಹುಣಸಗಿ: ಶಾಲಾ ವಾಹನ ಡಿಕ್ಕಿ, ಮಕ್ಕಳಿಗೆ ಗಾಯ

Jul 01 2025, 12:47 AM IST
Hunasagi: School vehicle collides, children injured

ದ್ವಿಚಕ್ರ ವಾಹನ ದುರಸ್ತಿಗಾರರ ಬದುಕು ಉತ್ತಮಗೊಳ್ಳಲಿ: ಬಿ.ಕೆ ಮೋಹನ್

Jun 30 2025, 12:34 AM IST
ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ವತಿಯಿಂದ ವಿವಿಧ ಸೌಲಭ್ಯಗಳನ್ನು ಸರ್ಕಾರ ದ್ವಿಚಕ್ರ ವಾಹನ ದುರಸ್ತಿಗಾರರಿಗೂ ಕಲ್ಪಿಸಿಕೊಟ್ಟಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.

ಶೀಘ್ರ ವಾರ್ತಾ ಇಲಾಖೆಗೆ ಬರಲಿದೆ ನೂತನ ವಾಹನ: ಸಚಿವ ಡಿ.ಸುಧಾಕರ್

Jun 29 2025, 01:32 AM IST
ಚಿತ್ರದುರ್ಗದ ಪತ್ರಕರ್ತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ 27.5 ಲಕ್ಷ ರು. ವೆಚ್ಚದ ನೂತನ ವಾಹನ ಖರೀದಿಗೆ ಟೆಂಡರ್ ಕರೆಯಲಾಗಿದ್ದು ಶೀಘ್ರದಲ್ಲೇ ವಾರ್ತಾ ಇಲಾಖೆಗೆ ಹಸ್ತಾಂತರವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಕಸ ಸಂಗ್ರಹ, ವಿಲೇವಾರಿ ವಾಹನ ಲೋಕಾರ್ಪಣೆ

Jun 25 2025, 11:47 PM IST
ಬಳ್ಳಾರಿ ಮಹಾನಗರ ಪಾಲಿಕೆಯಿಂದ ಕಸ ಸಂಗ್ರಹಿಸಿ, ವಿಲೇವಾರಿ ಮಾಡುವ 23 ನೂತನ ವಾಹನಗಳನ್ನು ಶಾಸಕ ನಾರಾ ಭರತ್ ರೆಡ್ಡಿ ನಲ್ಲಚೆರುವು ಪ್ರದೇಶದ ಕಸ ಸಂಗ್ರಹ ಘಟಕದ ಆವರಣದಲ್ಲಿ ಲೋಕಾರ್ಪಣೆಗೊಳಿಸಿದರು.

ರಸ್ತೆ ಡಾಂಬರೀಕರಣ : ಹೆಬ್ಬಾಳ ಮೇಲ್ಸೇತುವೆ ವಾಹನ ಸಂಚಾರ ನಿರ್ಬಂಧ

Jun 20 2025, 07:37 AM IST

ರಸ್ತೆ ಡಾಂಬರೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಹೆಬ್ಬಾಳ ಮೇಲ್ಸೇತುವೆಯಲ್ಲಿ ವಾಹನಗಳ ಸಂಚಾರವನ್ನು ಪೊಲೀಸರು ನಿರ್ಬಂಧಿಸಿದ್ದಾರೆ.

ಶಾಲಾ ವಾಹನ ತಪಾಸಣೆ ಅಭಿಯಾನ: 282 ಪ್ರಕರಣ, 1.58 ಲಕ್ಷ ರು. ದಂಡ

Jun 19 2025, 11:50 PM IST
ಅಭಿಯಾನದ ಅಂಗವಾಗಿ ಬೆಳಗ್ಗೆ 7ರಿಂದ ಅಪರಾಹ್ನ 12 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಠಾಣಾ ವ್ಯಾಪಿಯಲ್ಲಿ ಶಾಲಾ ವಾಹನಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಒಟ್ಟು 930 ವಾಹನಗಳನ್ನು ತಪಾಸಣೆ ನಡೆಲಾಯಿತು. ನಿಯಮ ಮೀರಿದ್ದ 282 ವಾಹನಗಳ ಮೇಲೆ ಪ್ರಕರಣಗಳನ್ನು ದಾಖಲಿಸಿ 1,58,000 ರು. ದಂಡ ವಿಧಿಸಲಾಯಿತು.

ಶಾಲಾ ವಾಹನ ಡಿಕ್ಕಿ: ಬೈಕ್ ಸವಾರ ಸಾವು

Jun 19 2025, 11:49 PM IST
ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬಿಜಿಎಸ್ ಗ್ಲೋಬಲ್ ಸ್ಕೂಲ್ ವಾಹನವು ಎದುರಿಗೆ ಬಂದ ಬೈಕ್ ಚಾಲಕನಿಗೆ ಡಿಕ್ಕಿ ಹೊಡೆದಿದೆ.

ಬೈಪಾಸ್‌ ಆದರೂ ಸಕಲೇಶಪುರದಲ್ಲಿ ತಗ್ಗದ ವಾಹನ ದಟ್ಟಣೆ

Jun 18 2025, 03:37 AM IST
ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರ ಆರಂಭಕ್ಕೂ ಮುನ್ನ ಪಟ್ಟಣದ ಹೃದಯ ಭಾಗದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಾವಿರಾರು ವಾಹನಗಳು ನಿತ್ಯ ಸಂಚರಿಸುತ್ತಿದ್ದವು. ಇದರಿಂದಾಗಿ ಪಟ್ಟಣ ವ್ಯಾಪ್ತಿಯಲ್ಲಿ ನಿತ್ಯ ವಾಹನ ದಟ್ಟಣೆ ಅತಿಯಾಗಿತ್ತು. ಬೈಪಾಸ್ ರಸ್ತೆ ಸಂಚಾರಕ್ಕೆ ಮುಕ್ತಗೊಂಡ ನಂತರ ವಾಹನ ದಟ್ಟಣೆ ನಿಯಂತ್ರಣಕ್ಕೆ ಬರಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ, ವಾರದಲ್ಲಿ ಒಂದೆರಡು ದಿನಗಳನ್ನು ಹೊರತುಪಡಿಸಿದರೆ ಪಟ್ಟಣದಲ್ಲಿ ಎಂದಿನಂತೆ ವಾಹನ ದಟ್ಟಣೆ ಅತಿಯಾಗಿದೆ.

ತೋಗಾಡಿಯಾ ಕಾರಿಗೆ ಬೆಂಗಾವಲು ವಾಹನ ಡಿಕ್ಕಿ

Jun 18 2025, 03:31 AM IST
ವಿಶ್ವ ಹಿಂದೂ ಪರಿಷತ್‌ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣಭಾಯಿ ತೋಗಾಡಿಯಾ ಕಾರಿಗೆ ಬೆಂಗಾವಲು ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್‌ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 40
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved