• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಬಿಎಂಪಿ ವ್ಯಾಪ್ತಿಯಲ್ಲಿ ವಸತಿ ಹಾಗೂ ವಸತಿಯೇತರ ಕಟ್ಟಡಗಳಲ್ಲಿ ವಾಹನ ನಿಲುಗಡೆಯ ಸ್ಥಳಕ್ಕೂ ದರ ನಿಗದಿ

Apr 02 2025, 02:00 AM IST
ವಾಹನಗಳ ಪಾರ್ಕಿಂಗ್‌ ಸ್ಥಳಕ್ಕೂ ಬಿಬಿಎಂಪಿ ದರ ನಿಗದಿ ಮಾಡಲು ಮುಂದಾಗಿದೆ. ಈ ಸಂಬಂಧ ಕರಡು ಪ್ರತಿ ಸಿದ್ಧಪಡಿಸಿದೆ.

ಶ್ರೀರಂಗಪಟ್ಟಣ : ಟೋಲ್ ಶುಲ್ಕ ಶೇ.5 ರಷ್ಟು ಏರಿಕೆ, ವಾಹನ ಸವಾರರಿಗೆ ಮತ್ತಷ್ಟು ಬಿಸಿ

Apr 02 2025, 01:04 AM IST
ತಾಲೂಕಿನ ಗಣಂಗೂರು ಬಳಿಯ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲೂ ಟೋಲ್ ಹಣ ಹೆಚ್ಚಿಸಿ ದಿನನಿತ್ಯ ಸಂಚರಿಸುವ ವಾಹನಗಳ ಸವಾರರು ಬೆಲೆ ಏರಿಕೆಯಿಂದ ಹೈರಾಣಾಗುವಂತೆ ಮಾಡಿದೆ.

ವಾಹನ ಸವಾರರಿಗೆ ಶೇ.೫ರಷ್ಟು ಟೋಲ್ ದರ ಏರಿಕೆ

Apr 02 2025, 01:01 AM IST
ರಾಮನಗರ: ಬೆಲೆ ಏರಿಕೆ ನಡುವೆಯೇ ವಾಹನ ಸವಾರರಿಗೆ ಟೋಲ್ ದರ ಏರಿಕೆ ಬಿಸಿ ತಟ್ಟಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ( ಎನ್‌ಎಚ್‌ಎಐ) ಟೋಲ್ ದರವನ್ನು ಶೇ. ೫ರಷ್ಟು ಏರಿಕೆ ಮಾಡಿದ್ದು, ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಏ.೧ರಂದು ಮಂಗಳವಾರದಿಂದಲೇ ಪರಿಷ್ಕೃತ ದರ ಜಾರಿಯಾಗಿದೆ.

ತಾಂತ್ರಿಕ ಅರ್ಹತೆ ಇಲ್ಲದವರಿಗೂ ಮೋಟಾರು ವಾಹನ ನಿರೀಕ್ಷಕ ಹುದ್ದೆಗೆ ನಕಲಿ ಪ್ರಮಾಣ ಪತ್ರ?

Apr 01 2025, 02:03 AM IST

ತಾಂತ್ರಿಕ ಅರ್ಹತೆ ಇಲ್ಲದವರಿಗೂ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ನೇಮಕಗೊಳ್ಳುವ ಉದ್ದೇಶದೊಂದಿಗೆ ಸಾರಿಗೆ ಇಲಾಖೆಯ ಸಿ ವರ್ಗದ ಸಿಬ್ಬಂದಿ, ಅರ್ಹ ಡಿಪ್ಲೋಮಾ ಕೋರ್ಸ್‌ ಪ್ರಮಾಣ ಪತ್ರ ಪಡೆಯಲು ಸಂಜೆ ಕಾಲೇಜಿಗೆ ನಕಲಿ ಪ್ರಮಾಣಪತ್ರ ನೀಡಿ ಸೇರ್ಪಡೆಯಾಗುತ್ತಿರುವ ಆರೋಪ ಕೇಳಿ ಬಂದಿದೆ.

ವಾಹನ ಮತ್ತು ವಾಹನಗಳ ಪ್ರಮುಖ ಬಿಡಿಭಾಗಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶೇ.25ರಷ್ಟು ತೆರಿಗೆ

Mar 28 2025, 12:31 AM IST
ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ವಿದೇಶದಿಂದ ಆಮದಾಗುವ ಪೂರ್ಣ ನಿರ್ಮಿತ ಸ್ವರೂಪದಲ್ಲಿರುವ ವಾಹನ ಮತ್ತು ವಾಹನಗಳ ಪ್ರಮುಖ ಬಿಡಿಭಾಗಗಳ ಮೇಲೆ ಶೇ.25ರಷ್ಟು ತೆರಿಗೆ ಘೋಷಿಸಿದ್ದಾರೆ.

1 ತಿಂಗಳು ನಂದಿ ಬೆಟ್ಟ ರಸ್ತೇಲಿ ಸಾರ್ವಜನಿಕರ ವಾಹನ ಸಂಚಾರವಿಲ್ಲ : ಜಿಲ್ಲಾಧಿಕಾರಿ ಆದೇಶ

Mar 25 2025, 09:04 AM IST

ವಿಶ್ವವಿಖ್ಯಾತ ನಂದಿಗಿರಿಧಾಮದ ರಸ್ತೆ ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ 1 ತಿಂಗಳು ನಂದಿಬೆಟ್ಟದ ರಸ್ತೆಯಲ್ಲಿ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶ ಹೊರಡಿಸಿದ್ದಾರೆ.

ವಾಹನ ಹರಿದು ಇಬ್ಬರು ಸಾವು- ಒಬ್ಬನ ಸ್ಥಿತಿ ಗಂಭೀರ

Mar 24 2025, 12:35 AM IST
ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಚರ್ ವಾಹನವೊಂದು ಹರಿದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೊಬ್ಬನ ಸ್ಥಿತಿ ಚಿಂತಾಜನಕವಾದ ಘಟನೆ ಶನಿವಾರ ರಾತ್ರಿ ಜರುಗಿದೆ.

ಬಲವಂತದ ಬಂದ್‌, ವಾಹನ. ಆಸ್ತಿ ಹಾನಿಗೆ ಅವಕಾಶವಿಲ್ಲ- ಎಸ್‌ಪಿ ಎಚ್ಚರಿಕೆ

Mar 22 2025, 02:02 AM IST
ಕನ್ನಡ ಒಕ್ಕೂಟಗಳ ಅಧ್ಯಕ್ಷ ವಾಟಾಳ್ ನಾಗರಾಜ, ಸಾ.ರಾ.ಗೋವಿಂದ್ ಮತ್ತು ಇತರೆ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಮಾ.22ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ದಾವಣಗೆರೆ ನಗರದಲ್ಲೂ ಕೆಲ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಸಿದೆ.

ಹಂಸಭಾವಿಯಲ್ಲಿ ರಸ್ತೆಯಲ್ಲೇ ವಾಹನ ನಿಲುಗಡೆ, ಸಂಚಾರಕ್ಕೆ ತೊಂದರೆ

Mar 21 2025, 12:31 AM IST
ರಸ್ತೆಯಲ್ಲಿಯೇ ಪಾರ್ಕಿಂಗ್ ಮಾಡಲಾಗುತ್ತದೆ. ರಸ್ತೆಗಳಲ್ಲಿ ಸದಾ ವಾಹನಗಳು ನಿಂತಿರುವುದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕೂ ಸಂಚಕಾರವಾಗುತ್ತಿದೆ.

ಪರವಾನಗಿ ಹೊಂದುವ ಮೂಲಕ ವಾಹನ ಚಲಾಯಿಸಿ: ಪಿಎಸ್‌ಐ ಮೌನೇಶ್‌ ರಾಥೋಡ್‌

Mar 19 2025, 12:33 AM IST
ಪ್ರತಿಯೊಬ್ಬರು ಡ್ರೈವಿಂಗ್‌ ಲೈಸೆನ್ಸ್ ಹೊಂದುವ ಮೂಲಕ ವಾಹನಗಳ ಚಾಲನೆಗೆ ಮುಂದಾಗಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved