• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೆಚ್ಚ ಕಡಿತ, ಲಾಭಕ್ಕಾಗಿ 1000 ಸಿಬ್ಬಂದಿ ವಜಾಕ್ಕೆ ವಿದ್ಯುತ್‌ ಚಾಲಿತ ವಾಹನ ತಯಾರಿಕಾ ಕಂಪನಿ ಓಲಾ ಕಂಪನಿ ಸಿದ್ಧತೆ

Mar 04 2025, 10:47 AM IST

ವಿದ್ಯುತ್‌ ಚಾಲಿತ ವಾಹನ ತಯಾರಿಕಾ ಕಂಪನಿ ಓಲಾ ನಷ್ಟದಲ್ಲಿದ್ದು, 1000 ನೌಕರರು ಮತ್ತು ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮದ್ದೂರು ಪುರಸಭೆಗೆ ಕಸ ಸಂಗ್ರಹ, ವಿಲೇವಾರಿ ವಾಹನ ವಿತರಣೆ

Mar 03 2025, 01:45 AM IST
ಮಹಿಳೆಯರ ಆರ್ಥಿಕ ಸ್ವಾವಲಂಬನೆ ಬದುಕಿಗಾಗಿ ಉಜ್ಜೀವನ್ ಬ್ಯಾಂಕ್ ಮಹಿಳೆಯರಿಗೆ ವ್ಯಾಪಾರೋದ್ಯಮದ ಸಾಲ, ಪಶು ಸಾಕಾಣಿಕೆ, ಗೃಹ ಸುಧಾರಣೆ ಸಾಲದೊಂದಿಗೆ ಅವರ ಆರ್ಥಿಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಕೆಲಸ ಮಾಡುತ್ತಿದೆ. ಚೋಟಿ ಕದಂ ಯೋಜನೆಯಡಿ ಸಾರ್ವಜನಿಕರ ಮೂಲ ಸೌಲಭ್ಯಕ್ಕೆ ಮತ್ತು ಆರೋಗ್ಯ ವಿಭಾಗಗಳ ಸೇವೆ ಬಗ್ಗೆ ಸಾಮಾಜಿಕ ಕಳಕಳಿ ಹೊಂದಿರುವುದು ಮೆಚ್ಚುಗೆಯ ಸಂಗತಿ.

ಅಪ್ರಾಪ್ತನಿಂದ ವಾಹನ ಚಾಲನೆ: ಮಾಲೀಕರಿಗೆ ₹25 ಸಾವಿರ ದಂಡ

Feb 25 2025, 12:45 AM IST
ದಾವಣಗೆರೆ: ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಪ್ರಾಪ್ತನೊಬ್ಬ ಭಾನುವಾರ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದಿದ್ದು, ಸಂಚಾರಿ ಠಾಣೆ ಪೊಲೀಸರು ತಪಾಸಣೆ ನಡೆಸಿದಾಗ ಬೈಕ್ ಸವಾರ ಅಪ್ರಾಪ್ತ ಎಂಬುದು ತಿಳಿದುಬಂದಿದೆ.

ನಾಪೋಕ್ಲು ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ

Feb 24 2025, 12:33 AM IST
ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಸಾರ್ವಜನಿಕರು ಪೊಲೀಸ್‌ ಇಲಾಖೆ ಯೊಂದಿಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಹೇಳಿದರು.

ಡಾ। ಶಿವಕುಮಾರ ಸ್ವಾಮೀಜಿ ಪೀಣ್ಯ ಮೇಲ್ಸೇತುವೆ ಮೇಲೆ ಪ್ರತಿ ಬುಧವಾರ ಭಾರೀ ವಾಹನ ಬಂದ್‌

Feb 21 2025, 01:45 AM IST
ಡಾ। ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ(ಪೀಣ್ಯ ಫ್ಲೈ ಓವರ್‌) ಗ್ರೌಟಿಂಗ್‌ ಕಾಮಗಾರಿ ಹಿನ್ನೆಲೆಯಲ್ಲಿ ಪ್ರತಿ ಬುಧವಾರ ಬೆಳಗ್ಗೆ 6ರಿಂದ ಗುರುವಾರ ಬೆಳಗ್ಗೆ 6ರವರೆಗೆ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಕಂಬಳೀಪುರ ಸರ್ಕಾರಿ ಶಾಲೆಗೆ ವಾಹನ ವ್ಯವಸ್ಥೆ

Feb 21 2025, 12:45 AM IST
ಸೂಲಿಬೆಲೆ: ಸರ್ಕಾರಿ ಶಾಲೆಗಳ ಬಗ್ಗೆ ಪೋಷಕ ವರ್ಗದಲ್ಲಿರುವ ತಾತ್ಸಾರ ಮನೋಭಾವವನ್ನು ತೊಲಗಿಸಬೇಕು. ಸರ್ಕಾರಿ ಶಾಲೆಗಳ ಬಲವರ್ಧನೆಗೆ ದಾನಿಗಳು ಮುಂದಾಗಬೇಕು ಎಂದು ಕಂಬಳೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾಧ್ಯಕ್ಷ ಶ್ರೀನಿವಾಸ್ ಹೇಳಿದರು.

ವಾಹನ ಚಾಲಕರು, ಮೋಟರ್ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ

Feb 16 2025, 01:48 AM IST
ವಾಹನ ಚಾಲಕರು ಮತ್ತು ಮೋಟಾರ್‌ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಗ್ರೂಪ್‌ ಇನ್ಸೂರೆನ್ಸ್‌ ಮಾಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಶೀಘ್ರ ಬರಲಿದೆ ಸ್ವದೇಶಿ ಮಾನವರಹಿತ ಸಬ್‌ಮರಿನ್! ಭಾರತದ ಮೊದಲ ಸ್ವಾಯುತ್ತ ಜಲಾಂತರ್ಗಾಮಿ ವಾಹನ ‘ಜಲ್‌ಕಪಿ’

Feb 13 2025, 09:51 AM IST

ಬೆಂಗಳೂರಿನ ಮರೈನ್‌ ರೊಬೋಟಿಕ್ಸ್ ಕಂಪನಿ ‘ರೆಕಿಸಿ’ ಭಾರತದ ಮೊದಲ ಸಂಪೂರ್ಣ ಸ್ವಾಯುತ್ತ ಮಾನವರಹಿತ ಜಲಾಂತರ್ಗಾಮಿ ವಾಹನ ‘ಜಲ್‌ಕಪಿ- ಎಕ್ಸ್‌ಎಲ್‌ಯುಯುವಿ’ ರೂಪಿಸುತ್ತಿದ್ದು ಒಂದೂವರೆ ವರ್ಷದಲ್ಲಿ ನೌಕಾದಳಕ್ಕೆ ಹಸ್ತಾಂತರ ಮಾಡಲಿದೆ.

ಗುವಾಹಟಿಯಲ್ಲಿ ಅತ್ಯಾಧುನಿಕ ವಾಹನ ಸ್ಕ್ರ್ಯಾಪಿಂಗ್ ಘಟಕ ಉದ್ಘಾಟಿಸಿದ ಟಾಟಾ

Feb 12 2025, 12:32 AM IST
ಅಸ್ಸಾಮ್‌ನ ಗುವಾಹಟಿಯಲ್ಲಿ ಟಾಟಾ ಸಂಸ್ಥೆಯು ರೀವೈರ್ ಎಂಬ ವಾಹನ ಸ್ಕ್ರಾಪಿಂಗ್ ಘಟಕವನ್ನು ಉದ್ಘಾಟಿಸಿದೆ.

ಅಪ್ರಾಪ್ತರಿಗೆ ವಾಹನ ಚಾಲನೆಗೆ ಅವಕಾಶ ನೀಡಬೇಡಿ: ಮುಖ್ಯಪೇದೆ ಆಶಾ

Feb 12 2025, 12:31 AM IST
ಸುಂಟಿಕೊಪ್ಪ ಗುಂಡುಗುಟ್ಟಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಪೊಲೀಸ್ ಇಲಾಖೆ ವತಿಯಿಂದ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ವಾಹನ ಚಾಲಕರಿಗೆ ಮಾಹಿತಿ ಕಾರ್ಯಾಗಾರ ಆಯೋಜಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved