• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀಸಲು ಅರಣ್ಯ ಪ್ರದೇಶದ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ: ಕಡವೆ ಸಾವು

Feb 12 2025, 12:30 AM IST
ರಸ್ತೆ ಬದಿಯಲ್ಲಿ ತೀವ್ರತರವಾಗಿ ಗಾಯಗೊಂಡು ಬಿದ್ದಿದ್ದ ಕಡವೆಯನ್ನು ಸಾರ್ವಜನಿಕರು ಉಪಚರಿಸಿ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಗಸ್ತು ಸಿಬ್ಬಂ ಕಡವೆಯನ್ನು ವೈದ್ಯರಿಂದ ಚಿಕಿತ್ಸೆ ಕೊಡಿಸುವ ಮೂಲಕ ಉಪಚರಿಸಿದ್ದರೂ ಕಡವೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

ರಸ್ತೆಯ ಮೇಲೆ ಒಕ್ಕಣೆ: ವಾಹನ ಸಂಚಾರಕ್ಕೆ ಕಂಟಕ

Feb 11 2025, 12:51 AM IST
ಕಳೆದ 7ವರ್ಷಗಳ ಹಿಂದೆ ರಸ್ತೆಅಗಲೀಕರಣ ಸಂದರ್ಭದಲ್ಲಿ ರಸ್ತೆ ಬದಿ ಇದ್ದ ಮನೆಗಳನ್ನು ಕೆಡವಿ ರಸ್ತೆ ನಿರ್ಮಿಸಲಾಯಿತು, ಆದರೆ ಸರ್ಕಾರ ಈವರೆಗೂ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವ ವಿಚಾರದಲ್ಲಿ ಏರ್ಪಟ್ಟ ಸಂಘರ್ಷ ನ್ಯಾಯಾಲಯಕ್ಕೆ ಹೋದ ಪರಿಣಾಮ ಇಲ್ಲಿರಯವರೆಗೂ ಪರಿಹಾರ ದೊರೆತಿಲ್ಲ, ಇದರಿಂದ ಬೇಸತ್ತ ಗ್ರಾಮಸ್ಥರು ರಸ್ತೆಯನ್ನೇ ಕಣವನ್ನಾಗಿಸಿದ್ದಾರೆ.

ಪಡಿತರ ಅಕ್ಕಿ ಅಕ್ರಮ ಸಾಗಣೆ: ವಾಹನ ಸಮೇತ ಆರೋಪಿ ಬಂಧನ

Feb 10 2025, 01:45 AM IST
ಕೊಳ್ಳೇಗಾಲದ ಹಲವೆಡೆ ಪಡಿತರೆ ಅಕ್ಕಿಯನ್ನು ಮಳವಳ್ಳಿ ಕಡೆಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸುತ್ತಿದ್ದರು.

ಜೋಯಿಡಾ ತಹಸೀಲ್ದಾರರಿಗೆ ಸರ್ಕಾರಿ ವಾಹನ ಇಲ್ಲ!

Feb 09 2025, 01:17 AM IST
ಇಲ್ಲಿನ ತಹಸೀಲ್ದಾರರಿಗೆ ಕಳೆದ ೨ ವರ್ಷಗಳಿಂದ ಸರ್ಕಾರದ ವತಿಯಿಂದ ನೀಡುವ ಜೀಪ್ ವ್ಯವಸ್ಥೆ ಇಲ್ಲ. ಈ ಹಿಂದೆ ಬಳಕೆಯಲ್ಲಿದ್ದ ಜೀಪ್ ಸಂಪೂರ್ಣವಾಗಿ ಹಾಳಾಗಿದ್ದು, ಬಳಕೆಗೆ ಬರುತ್ತಿಲ್ಲ.

ಅಪ್ರಾಪ್ತರಿಗೆ ವಾಹನ ಚಲಾಯಿಸಲು ಅವಕಾಶ ಬೇಡ

Feb 06 2025, 12:18 AM IST
ವಿದ್ಯಾರ್ಥಿಗಳು ಪ್ರೀತಿ-ಪ್ರೇಮದ ಕಡೆಗೆ ಆಕರ್ಷಿತರಾಗದೇ, ಒಳ್ಳೆಯ ಶಿಕ್ಷಣ ಪಡೆದು ವಿದ್ಯಾವಂತರಾಗಬೇಕು

ಸಂಚಾರ ವಾಹನ ಬೇಡಿಕೆ ಈಡೇರಿಕೆಗೆ ಪ್ರಯತ್ನ

Feb 05 2025, 12:35 AM IST
ಹಾಲು ಉತ್ಪಾದಕರ ಸಂಘದಿಂದ ಸಂಚಾರ ವಾಹನದ ಬೇಡಿಕೆ ಇದೆ. ಮಂಡಳಿಯವರೊಂದಿಗೆ ಚರ್ಚಿಸಿ ಶೀಘ್ರವೇ ನೆರವೇರಿಸುವ ಪ್ರಯತ್ನ ಮಾಡುತ್ತೇವೆ ಎಂದು ಬೆಳಗಾವಿ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್‌.ಎನ್‌ ಹೇಳಿದರು.

ಅಪ್ರಾಪ್ತರಿಗೆ ವಾಹನ ನೀಡುವುದು ಶಿಕ್ಷಾರ್ಹ ಅಪರಾಧ - ರಸ್ತೆ ಸುರಕ್ಷಾ ನಿಯಮ ಪಾಲನೆ ಅತ್ಯಗತ್ಯ

Feb 04 2025, 12:32 AM IST

ವಾಹನಗಳ ಮಾಲೀಕರು ಹಾಗೂ ಚಾಲಕರು ವಾಹನಗಳ ಅಗತ್ಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳುವುದು, ರಸ್ತೆ ಸುರಕ್ಷಾ ನಿಯಮಗಳಲ್ಲಿ ಮುಖ್ಯವಾದ ಹೆಲ್ಮೆಟ್ ಧರಿಸುವುದು, ನಿಧಾನಗತಿಯ ಚಾಲನೆ ಮಾಡುವ ಸಲಹೆಯನ್ನು ತಪ್ಪದೇ ಪಾಲನೆ ಮಾಡುವುದು ಅತ್ಯಗತ್ಯ

ಕಾರ್ಕಳ ಅಗ್ನಿಶಾಮಕ ಠಾಣೆಯಲ್ಲಿ ವಾಹನ ಕೊರತೆ, ಕಾರ್ಯವ್ಯಾಪ್ತಿ ಹೆಚ್ಚು!

Feb 02 2025, 11:47 PM IST
ಜಿಲ್ಲೆಯಲ್ಲಿ ಒಟ್ಟು 7 ತಾಲೂಕುಗಳಿದ್ದರೂ ಉಡುಪಿ, ಮಲ್ಪೆ, ಕಾರ್ಕಳ, ಕುಂದಾಪುರ ಹಾಗೂ ಬೈಂದೂರಿನಲ್ಲಿ ಮಾತ್ರ ಅಗ್ನಿಶಾಮಕ ಠಾಣೆಗಳಿವೆ. ಹೆಬ್ರಿ, ಬ್ರಹ್ಮಾವರ, ಕಾಪು ತಾಲೂಕುಗಳಲ್ಲಿ ಅಗ್ನಿಶಾಮಕ ಠಾಣೆಗಳಿಲ್ಲ. ಆದ್ದರಿಂದ ಹೆಬ್ರಿ, ಬ್ರಹ್ಮಾವರ ಹಾಗೂ ಕಾಪು ತಾಲೂಕುಗಳಲ್ಲಿ ಸಂಭವಿಸುವ ಅಗ್ನಿ ಅವಘಡ ನಿರ್ವಹಣೆಯನ್ನೂ ಕಾರ್ಕಳ ಠಾಣೆಯೇ ಮಾಡಬೇಕಿದೆ.

ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ಭಾರಿ ವಾಹನ ಸಂಚಾರ ನಿರ್ಬಂಧ ತೆರವಿಗೆ ಒಕ್ಕೊರಲ ಆಗ್ರಹ

Feb 02 2025, 01:04 AM IST
ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಹಾಕಿದ ನಿರ್ಬಂಧ ಸಡಿಲಿಸಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂಬ ಒಕ್ಕೊರಲಿನ ಆಗ್ರಹ ಕೇಳಿಬಂದಿದೆ.

ವಾಹನ ಸವಾರರು ಸುರಕ್ಷತಾ ನಿಯಮ ಪಾಲಿಸಬೇಕು : ರಾಕೇಶ್‌ಕುಮಾರ್‌

Feb 02 2025, 01:00 AM IST
ಚಿಕ್ಕಮಗಳೂರು, ವಾಹನ ಸವಾರರು ಸುರಕ್ಷತಾ ನಿಯಮಗಳನ್ನು ಅಳವಡಿಸಿಕೊಂಡು ಸಂಚರಿಸಬೇಕು. ನಿಯಮ ಉಲ್ಲಂಘಿಸಿ ಸಂಚರಿಸಿದರೆ ದುರ್ಘಟನೆಗಳು ಸಂಭವಿಸಿ ಕುಟುಂಬ ಅನಾಥವಾಗಲಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಎಂ. ರಾಕೇಶ್‌ಕುಮಾರ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 35
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved