• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೂಡ್ಸ್‌ ವಾಹನ ಪಲ್ಟಿ; 33 ಕಾರ್ಮಿಕರಿಗೆ ಗಾಯ

Jan 24 2025, 12:45 AM IST
ನರೇಗಾ ಕೂಲಿ ಕಾಮಿಕರು ಪ್ರಯಾಣಿಸುತ್ತಿದ್ದ ಗೂಡ್ಸ್‌ ವಾಹನ ಸಂಗಮ ಸಕ್ಕರೆ ಕಾರ್ಖಾನೆ ಬಳಿ ಪಲ್ಟಿಯಾಗಿ 33 ಕಾರ್ಮಿಕರು ಗಾಯಗೊಂಡಿದ್ದು, ವಾಹನಕ್ಕೆ ಅಡ್ಡಬಂದಿದ್ದ ದ್ವಿಚಕ್ರವಾಹನ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ವಾಹನ ಸವಾರರು ಕಡ್ಡಾಯ ರಸ್ತೆ ನಿಯಮ ಪಾಲಿಸಿ

Jan 23 2025, 12:46 AM IST
ಹೊಸಕೋಟೆ: ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿದರೆ ಅಪಘಾತದ ಪ್ರಮಾಣ ತಗ್ಗಿಸಲು ಸಾಧ್ಯ, ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷ ಡಿಎಸ್ ರಾಜ್‌ಕುಮಾರ್ ತಿಳಿಸಿದರು.

ವಾಹನ ಪಲ್ಟಿ: ಗಂಗಾವತಿಯ ವಿದ್ಯಾರ್ಥಿ ಸೇರಿ ನಾಲ್ವರು ಸಾವು

Jan 23 2025, 12:45 AM IST
ಮಂತ್ರಾಲಯದಿಂದ ಹಂಪಿಯ ನರಹರಿತೀರ್ಥರ ಆರಾಧನೆಗೆ ತೆರುಳುತ್ತಿದ್ದ ಕ್ರೂಷರ್ ವಾಹನ ಸಿಂಧನೂರು ಬಳಿ ಪಲ್ಟಿಯಾಗಿ ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ಗಂಗಾವತಿ ವಿದ್ಯಾರ್ಥಿಯೋರ್ವ ಸೇರಿದಂತೆ ಮೂವರು ವಿದ್ಯಾರ್ಥಿಗಳು, ಚಾಲಕ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಕಾಯ್ದೆ-ಕಾನೂನು ತಿಳಿದುಕೊಂಡು ವಾಹನ ಚಲಾಯಿಸಿ

Jan 20 2025, 01:31 AM IST
ಶಿವಮೊಗ್ಗ: ಪ್ರತಿಯೊಬ್ಬರೂ ವಾಹನ ಕೊಂಡುಕೊಳ್ಳುವಾಗ ಅದರ ಕಾಯ್ದೆ ಕಾನೂನು ತಿಳಿದುಕೊಳ್ಳುವ ಅವಶ್ಯಕತೆಯಿದೆ. ಅದರ ಕಾಯ್ದೆ, ಕಾನೂನು ತಿಳಿದುಕೊಂಡ ಬಳಿಕವಷ್ಟೇ ವಾಹನ ಕೊಂಡು ಚಲಾಯಿಸಿ ಎಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದರು.

ವಾಹನ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಹೆಬ್ಬಾಳಕರಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಕೆ

Jan 17 2025, 12:47 AM IST
ವಾಹನ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರ ಆರೋಗ್ಯ ವಿಚಾರಣೆಗೆ ಮಠಾಧೀಶರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಅಪ್ರಾಪ್ತ ವಯಸ್ಕರಿಂದ ವಾಹನ ಚಾಲನೆ ಅಪರಾಧ

Jan 17 2025, 12:46 AM IST
ಹಲವು ಬಾರಿ ಇವರು ಪೊಲೀಸರ ಕೈಗೆ ಸಿಕ್ಕಿ ಬಿದ್ದಾಗಲೂ ಬುದ್ದಿ ಹೇಳಿ ಕಳುಹಿಸಿದರೂ ಅದನ್ನು ಅರ್ಥೈಯಿಸಿಕೊಳ್ಳದೇ ಪದೇಪದೇ ಅದೇ ತಪ್ಪನ್ನು ಮಾಡುವುದು ಸರಿಯಲ್ಲ

18 ವರ್ಷ ತುಂಬದವರು ವಾಹನ ಚಲಾಯಿಸಬೇಡಿ

Jan 14 2025, 01:04 AM IST
ರಸ್ತೆ ನಿಯಮವನ್ನು ಉಲ್ಲಂಘಿಸುತ್ತ ಈ ಹಲವಾರು ಜನ ಸಾವನ್ನಪ್ಪುತ್ತಿದ್ದಾರೆ. ಇದರಿಂದ ಅವರ ಕುಟುಂಬಗಳು ಬೀದಿಗೆ ಬೀಳುತ್ತಿರುತ್ತವೆ. ಮತ್ತು ೧೮ ವರ್ಷ ದಾಟುವ ಮೊದಲು ಯಾರೂ ಸಹ ವಾಹನಗಳನ್ನು ಚಲಾವಣೆ ಮಾಡಬಾರದು. ಕಡ್ಡಾಯವಾಗಿ ಹೆಲ್ಮೆಟ್ ಅನ್ನು ಬಳಸಬೇಕು ಎಂದು ವಿದ್ಯಾರ್ಥಿಗಳಿಗೆ ಚನ್ನರಾಯಪಟ್ಟಣದ ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್‌ ರಘುಪತಿ ಸಲಹೆ ನೀಡಿದರು. ರೋಟರಿ ಕ್ಲಬ್ ವಿಷನ್ ವತಿಯಿಂದ ತಾಲೂಕಿನ ಶ್ರವಣಬೆಳಗೊಳದ ಸರ್ಕಾರಿ ಪಿ.ಯು. ಕಾಲೇಜಿನ ಮುಂಭಾಗ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಒಂದು ಸೂಚನಾ ಫಲಕವನ್ನು ಅಳವಡಿಸಲಾಯಿತು.

ಸೇತುವೆ ಕಾಮಗಾರಿ ಬಳಿ ವಾಹನ ಪಲ್ಟಿ ಸಾವು

Jan 13 2025, 12:47 AM IST
ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಸೇತುವೆ ಕಾಮಗಾರಿ ಬಳಿ ಗೂಡ್ಸ್‌ ವಾಹನ ಪಲ್ಟಿ ಹೊಡೆದು ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ಅರ್ಜಿಪುರ ರಸ್ತೆಯಲ್ಲಿ ನಡೆದಿದೆ.

ನಾಪೋಕ್ಲು ವಾಹನ ದಟ್ಟಣೆ ತಡೆಗೆ ಕಠಿಣ ಕ್ರಮ: ಠಾಣಾಧಿಕಾರಿ ಮಂಜುನಾಥ್‌

Jan 10 2025, 12:47 AM IST
ನಾಪೋಕ್ಲು ಪಟ್ಟಣದಲ್ಲಿ ವಾಹನದಟ್ಟಣೆ ನಿಯಂತ್ರಿಸಲು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಠಾಣಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಬುಧವಾರ ವಾಹನ ಚಾಲಕರ ಮತ್ತು ಅಂಗಡಿ ಮಾಲೀಕರ ಸಭೆಯಲ್ಲಿ ಅವರು ಮಾತನಾಡಿದರು.

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಅಪ್ರಾಪ್ತ ಸವಾರ ಸಾವು

Jan 09 2025, 12:49 AM IST
ಈತನು ಬೈಕ್ ನಲ್ಲಿ ಚಿಂತಾಮಣಿಯಿಂದ ಚೇಳೂರು ಮಾರ್ಗವಾಗಿ ತನ್ನ ಅಜ್ಜಿಯ ಊರಾದ ಕೂತಸಂದ್ರಕ್ಕೆ ಸೋಮವಾರ ರಾತ್ರಿ ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತದಲ್ಲಿ ಬೈಕ್ ಸಂಪೂರ್ಣವಾಗಿ ಸುಟ್ಟು ಹೋಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 35
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved