• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

40 ವಿಮಾನ, 100 ಬಾಂಬ್‌ ಬಳಸಿ ಇಸ್ರೇಲ್‌ ದಾಳಿ : ಇರಾನ್‌ ಅಣುಸ್ಥಾವರಕ್ಕೇ ಬಾಂಬ್‌!

Jun 19 2025, 11:49 PM IST
ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏಳನೇ ದಿನವಾದ ಗುರುವಾರ ಮತ್ತಷ್ಟು ತೀವ್ರ ಸ್ವರೂಪ ಪಡೆದಿದೆ. ಇರಾನ್‌ನ ಪರಮಾಣು ಸ್ಥಾವರ ಗುರಿಯಾಗಿಸಿ ಇಸ್ರೇಲ್‌ ಭೀಕರ ದಾಳಿ ನಡೆಸಿದ್ದರೆ, ಅದಕ್ಕೆ ಪ್ರತಿಯಾಗಿ ಇಸ್ರೇಲ್‌ನ ಸೇನಾ ಆಸ್ಪತ್ರೆ ಮತ್ತು ಷೇರುಮಾರುಕಟ್ಟೆ ಕೇಂದ್ರಗಳನ್ನು ಗುರಿಯಾಗಿಸಿ ಇರಾನ್‌ ಎರಗಿದೆ.

ಡೂಮ್ಸ್‌ ಡೇ ವಿಮಾನ ಪ್ರತ್ಯಕ್ಷ : ಅಮೆರಿಕ ರಣರಂಗಕ್ಕೆ?

Jun 19 2025, 11:48 PM IST
ಇಸ್ರೇಲ್‌ ಇರಾನ್‌ ಸಂಘರ್ಷ ಕೈಮೀರಿ ಹೋಗುತ್ತಿರುವ ಹೊತ್ತಿನಲ್ಲಿ, ಅಮೆರಿಕ ಕೂಡ ರಣರಂಗ ಪ್ರವೇಶ ಸಾಧ್ಯತೆ ದಟ್ಟವಾಗಿಸುವ ಬೆಳವಣಿಗೆಯೊಂದು ನಡೆದಿದೆ. ಅಣ್ವಸ್ತ್ರ ದಾಳಿ ಸಹಿಸಬಲ್ಲ ಅಮೆರಿಕದ ‘ಡೂಮ್ಸ್‌ಡೇ ವಿಮಾನ’ ಇದ್ದಕ್ಕಿದ್ದಂತೆ ಕಾರ್ಯಪ್ರವೃತ್ತವಾಗಿದ್ದು, ವಾಷಿಂಗ್ಟನ್‌ಗೆ ಬಂದಿಳಿದಿದೆ.

ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು

Jun 18 2025, 03:19 AM IST
ಅಹಮದಾಬಾದ್‌-ಲಂಡನ್‌ ಏರ್‌ ಇಂಡಿಯಾ ವಿಮಾನ ಪತನದ ಬೆನ್ನಲ್ಲೇ ಮಂಗಳವಾರ ವಿದೇಶಕ್ಕೆ ತೆರಳಬೇಕಿದ್ದ ಬೆಂಗಳೂರು-ಲಂಡನ್‌ ವಿಮಾನ ಸೇರಿ 7 ಏರ್‌ ಇಂಡಿಯಾ ಡ್ರೀಮ್‌ಲೈನರ್‌ ವಿಮಾನಗಳು ರದ್ದಾಗಿವೆ. ಈ ವಿದ್ಯಮಾನ ಪ್ರಯಾಣಿಕರಲ್ಲಿ ಭಾರೀ ಕಳವಳ ಉಂಟು ಮಾಡಿದೆ.

ಏರಿಂಡಿಯಾ ವಿಮಾನ ಎಂಜಿನ್‌ವೈಫಲ್ಯಕ್ಕೆ ‘ರ್‍ಯಾಟ್‌’ ಸಾಕ್ಷಿ

Jun 17 2025, 11:48 PM IST
ವಿಮಾನಗಳ ಎರಡೂ ಎಂಜಿನ್‌ ವೈಫಲ್ಯ ಆದಾಗ ಸಕ್ರಿಯವಾಗುವ ರ್‍ಯಾಂ ಏರ್‌ ಟರ್ಬೈನ್‌ (ರ್‍ಯಾಟ್‌), ವಿಮಾನ ಪತನದ ವೇಳೆ ಕಾರ್ಯ ನಿರ್ವಹಿಸುತ್ತಿತ್ತು ಎಂದು ತಿಳಿದುಬಂದಿದೆ.

ಏರ್‌ ಇಂಡಿಯಾ ವಿಮಾನ ಪತನ ದೃಶ್ಯ ಚಿತ್ರೀಕರಿಸಿದ್ದು 17ರ ಬಾಲಕ!

Jun 17 2025, 12:16 AM IST
ಇಲ್ಲಿ ಸಂಭವಿಸಿದ ವಿಮಾನ ಅಪಘಾತದ ಮೊಬೈಲ್‌ ದೃಶ್ಯವೊಂದು ಘಟನೆ ಸಂಭವಿಸಿದ್ದ ಕೆಲವು ನಿಮಿಷದಲ್ಲಿ ವೈರಲ್‌ ಆಗಿತ್ತು. ಇದನ್ನು ಚಿತ್ರಿಸಿದ್ದು ಗುಜರಾತಿ ಬಾಲಕ ಆರ್ಯನ್ ಅಸಾರಿ ಎಂದು ಗೊತ್ತಾಗಿದೆ.

ವಿಮಾನ ದುರಂತಕ್ಕೆ ಬಲಿಯಾದವರ ಸಂಖ್ಯೆ 270ಕ್ಕೇರಿಕೆ

Jun 15 2025, 04:15 AM IST

ಗುಜರಾತಿನ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ ಏರಿಕೆಯಾಗುತ್ತಿದ್ದು, ಇದುವರೆಗೆ 270 ಜನರ ಶವಗಳು ಪತ್ತೆಯಾಗಿವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಸುಟ್ಟು ಕರಕಲಾದ ವಿಮಾನ ಅವಶೇಷ ನಡುವೆ ಸುಡದೇ ಉಳಿದ ಭಗವದ್ಗೀತೆ ಪುಸ್ತಕ!

Jun 14 2025, 11:47 PM IST
ವಿಮಾನ ದುರಂತ ನಡೆದ ಸ್ಥಳದಲ್ಲಿ ಪ್ರಯಾಣಿಕರ ಮೃತದೇಹಗಳು, ವಿಮಾನದ ಅವಶೇಷಗಳು ಮಾತ್ರವಲ್ಲದೆ, ಪ್ರಯಾಣಿಕರ ಸಾಮಾನು ಸರಂಜಾಮುಗಳೂ ದೊರೆಯುತ್ತಿವೆ. ಸುಟ್ಟು ಕರಕಲಾಗಿ ಬಿದ್ದಿರುವ ವಿಮಾನದ ಅವಶೇಷಗಳ ನಡುವೆ, ಪ್ರಯಾಣಿಕರೊಬ್ಬರ ಬಳಿಯಿದ್ದ ಭಗವದ್ಗೀತೆ ಪುಸ್ತಕ ಸಂಪೂರ್ಣ ಸುರಕ್ಷಿತವಾಗಿ ದೊರಕಿದ್ದು, ಗಮನ ಸೆಳೆದಿದೆ.

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ - 15 ದಿನದಲ್ಲಿ ವರದಿ ಬಾರದಿದ್ದರೆ ವಿಮಾನಯಾನ ಸಚಿವರ ಭೇಟಿ : ಎಂಬಿಪಾ

Jun 14 2025, 06:48 AM IST

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿ ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡ ಇನ್ನು 15 ದಿನಗಳಲ್ಲಿ ಅಂತಿಮ ಸ್ಥಳ ನಿಗದಿ ಮಾಡಿ ರಾಜ್ಯ ಸರ್ಕಾರಕ್ಕೆ ವರದಿ ನೀಡುವ ನಿರೀಕ್ಷೆಯಿದೆ

ವಿಮಾನ ಪತನ ದಿನವೇ ಅಕ್ಷರಶಃಘಟನೆ ರೀತಿಯದ್ದೇ ಜಾಹೀರಾತು!

Jun 14 2025, 02:42 AM IST
ಏರ್ ಇಂಡಿಯಾ ವಿಮಾನ ದುರಂತ ನಡೆದ ದಿನವೇ ಗುಜರಾತ್‌ನ ‘ಮಿಡ್ ಡೇ’ ಪತ್ರಿಕೆ ತನ್ನ ಮುಖಪುಟದಲ್ಲಿ ಪ್ರಕಟಿಸಿದ್ದ ಜಾಹೀರಾತೊಂದು ಭಾರೀ ಅಚ್ಚರಿಗೆ ಕಾರಣವಾಗಿದೆ.

ವಿಮಾನ ದುರಂತ ಸ್ಥಳಕ್ಕೆ ಪಿಎಂ ಮೋದಿ ಭೇಟಿ, ಸ್ಥಳ ಪರಿಶೀಲನೆ

Jun 14 2025, 02:22 AM IST
ಪ್ರಧಾನಿ ಮೋದಿ ಅವರು ಶುಕ್ರವಾರ ಅಹಮದಾಬಾದ್‌ಗೆ ಭೇಟಿ ನೀಡಿ 265 ಮಂದಿಯನ್ನು ಬಲಿಪಡೆದ ಏರ್‌ ಇಂಡಿಯಾ ವಿಮಾನ ದುರಂತಕ್ಕೀಡಾದ ಸ್ಥಳ ಪರಿಶೀಲಿಸಿದರು. ಬಳಿಕ ಆಸ್ಪತ್ರೆಗೆ ತೆರಳಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 20
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved