• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ, ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಿ : ಬಸನಗೌಡ ಪಾಟೀಲ ಯತ್ನಾಳ

Dec 19 2024, 01:30 AM IST
ಬೆಂಗಳೂರು ನಗರಕ್ಕೆ ಈಗಾಗಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವಾಗ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯಾಕೆ ಮಾಡುತ್ತಿದ್ದೀರಿ? ಯಾರ ಪ್ರೇರಣೆಯಿಂದ ಮಾಡಲು ಹೊರಟಿದ್ದೀರಿ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದರು.

ತುಮಕೂರು- ಶಿರಾ ಮಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿ: ಶಾಸಕ ಬೆಲ್ಲದ

Dec 19 2024, 12:30 AM IST
ರಾಜ್ಯಕ್ಕೆ ಎರಡನೇ ಅಂತರಾಷ್ಟ್ರೀಯ ವಿಮಾನನಿಲ್ದಾಣವು ತುಮಕೂರು-ಶಿರಾ ನಡುವೆ ಸ್ಥಾಪನೆಯಾಗಲಿ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್‌ ಮನವಿ ಮಾಡಿದ್ದಾರೆ.

ಉಚಿತವಾಗಿ ವಿಮಾನ ಪ್ರಯಾಣ ಮಾಡಿದ ಸರ್ಕಾರಿ ಶಾಲೆ ಮಕ್ಕಳು

Dec 07 2024, 12:33 AM IST
ಹೊಸದುರ್ಗ: ಸರ್ಕಾರಿ ಶಾಲೆಯ ಶಿಕ್ಷಕರ ಇಚ್ಛಾಶಕ್ತಿಯ ಫಲವಾಗಿ ಸರ್ಕಾರಿ ಶಾಲೆಯ ಮಕ್ಕಳು ದಾನಿಗಳ ನೆರವಿನಿಂದ ಉಚಿತವಾಗಿ ವಿಮಾನ ಪ್ರಯಾಣ ಮಾಡುವ ಅವಕಾಶ ಪಡೆದಿದ್ದಾರೆ. ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಜನರಿಗೆ ಇದು ಅಚ್ಚರಿಯ ಸಂಗತಿಯಾದರೂ, ಇಲ್ಲಿನ ಮಕ್ಕಳು ಐಷಾರಾಮಿ ಪ್ರವಾಸದ ಸುಖ ಅನುಭವಿಸುತ್ತಿದ್ದಾರೆ.

ದಾಬಸ್‍ಪೇಟೆ: ವಿಮಾನ ನಿಲ್ದಾಣ ವಿರೋಧಿಸಿ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಮನವಿ

Dec 05 2024, 12:30 AM IST
ದಾಬಸ್‍ಪೇಟೆ: ಕುಮುದ್ವತಿ ನದಿ ಪಾತ್ರದ ಫಲವತ್ತಾದ ಕೃಷಿ ಭೂಮಿಯಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ವೆ ಕಾರ್ಯಾರಂಭಕ್ಕೆ ಈ ಭಾಗದ ರೈತರು ವಿರೋಧ ವ್ಯಕ್ತಪಡಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಡಿ.5ರಂದು ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಅಂ.ರಾ.ವಿಮಾನ ನಿಲ್ದಾಣ ನಿರ್ಮಿಸಿ

Dec 03 2024, 12:31 AM IST
ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯೋತ್ಸವ

Dec 02 2024, 01:17 AM IST
ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವುದು ತುಂಬಾ ಸಂತೋಷದ ವಿಷಯ ಹಾಗೂ ದೇಶ ವಿದೇಶಗಳಿಂದ ಆಗಮಿಸುವರಿಗೂ ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಪಸರಿಸುತ್ತಿರುವುದು ಇತರೆ ಸಂಸ್ಥೆಗಳಿಗೂ ಮಾದರಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದರು.

ಭರದಿಂದ ಸಾಗಿದ ವಿಮಾನ ನಿಲ್ದಾಣ ಉನ್ನತೀಕರಣ ಕಾಮಗಾರಿ

Dec 02 2024, 01:15 AM IST
ಕಳೆದ ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ವರ್ಚುವಲ್‌ ಮೂಲಕ ಶಂಕುಸ್ಥಾಪನೆ ನೆರವೇರಿದ್ದ ವಿಮಾನ ನಿಲ್ದಾಣದ ಉನ್ನತೀಕರಣದ ಕಾಮಗಾರಿ ಭರದಿಂದ ಸಾಗಿದೆ.

ಮತ್ತೆ ನಾಗರಿಕ ವಿಮಾನ ಸಂಚಾರಕ್ಕೆ ಎಚ್‌ಎಎಲ್‌: ಕೇಂದ್ರ ಸರ್ಕಾರ ಹಸಿರು ನಿಶಾನೆ

Nov 27 2024, 01:31 AM IST
ಎಚ್‌ಎಎಲ್‌ ವಿಮಾನ ನಿಲ್ದಾಣವನ್ನು ಮತ್ತೆ ಸಾರ್ವಜನಿಕರ ಸೇವೆಗೆ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ವಿಮಾನ ನಿಲ್ದಾಣವನ್ನು ನವೀಕರಿಸುವ ಕಾರ್ಯ ನಡೆಯಲಿದೆ. 2033ಕ್ಕೆ ಸೇವೆಗೆ ಲಭ್ಯ ಆಗುವ ಸಾಧ್ಯತೆ ಇದೆ.

ಅಂ.ರಾ. ವಿಮಾನ ನಿಲ್ದಾಣಕ್ಕೆ ಸಿಎಂಗೆ ಮನವಿ

Nov 22 2024, 01:17 AM IST
ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವಂತೆ ಡಿಸೆಂಬರ್ 2 ರಂದು ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಜಾರ್ಖಂಡ್‌ನ ದೇವಗಢದಲ್ಲಿ ಪ್ರಧಾನಿ ಮೋದಿ ಪ್ರಯಾಣಿಸಬೇಕಿದ್ದ ವಿಮಾನ ತಾಂತ್ರಿಕ ದೋಷ : 2 ತಾಸು ಪರದಾಟ

Nov 16 2024, 12:37 AM IST
ಜಾರ್ಖಂಡ್‌ನ ದೇವಗಢದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣಿಸಬೇಕಿದ್ದ ವಿಮಾನ ತಾಂತ್ರಿಕ ದೋಷಕ್ಕೆ ಒಳಗಾದ ಕಾರಣ ಅವರು 2 ತಾಸು ಕಾಲ ವಿಮಾನ ನಿಲ್ದಾಣದಲ್ಲೇ ಬಾಕಿ ಆದ ಘಟನೆ ನಡೆದಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 20
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved