• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಗನಕ್ಕೇರಿದ್ದ ದರ : ಜೋಶಿ ಸೂಚನೆ ಬೆನ್ನಲ್ಲೇ ಪ್ರಯಾಗ ವಿಮಾನ ಟಿಕೆಟ್‌ ದರ 50% ಇಳಿಕೆ!

Jan 30 2025, 08:08 AM IST

ಕುಂಭಮೇಳ ನಡೆಯುತ್ತಿರುವ ಉತ್ತರಪ್ರದೇಶದ ಪ್ರಯಾಗ್‌ರಾಜ್‌ಗೆ ಸೇವೆ ನೀಡುತ್ತಿರುವ ವಿಮಾನಯಾನ ಸಂಸ್ಥೆಗಳ ದರ ಏರಿಕೆ ಬರೆಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಡಿವಾಣ ಹಾಕಿದ್ದಾರೆ.

ಹಾಸನ ವಿಮಾನ ನಿಲ್ದಾಣದ ಒತ್ತುವರಿಯಾಗಿದ್ದ ಜಾಗ ತೆರವು

Jan 30 2025, 12:34 AM IST
ವಿಮಾನ ನಿಲ್ದಾಣ ಕಾಮಗಾರಿಗೆ ಜಮೀನು ಕಳೆದುಕೊಂಡಿರುವ ಸುಮಾರು ಏಳು ಗ್ರಾಮಗಳ ಗ್ರಾಮಸ್ಥರು ಒಟ್ಟಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಕೊಪ್ಪಳ ಬಳಿ ನೂತನ ವಿಮಾನ ನಿಲ್ದಾಣವೋ, ಉಡಾನ್ ಜಾರಿಯೋ?

Jan 26 2025, 01:31 AM IST
ರಾಜ್ಯ ಸರ್ಕಾರ ಕೊಪ್ಪಳದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣದ ಉತ್ಸುಕತೆಯಲ್ಲಿದ್ದರೆ, ಕೇಂದ್ರ ಈಗಿರುವ ಖಾಸಗಿ ವಿಮಾನ ತಂಗುದಾಣದಲ್ಲಿಯೇ ಉಡಾನ್ ಜಾರಿಗೆ ಮುಂದಾಗುತ್ತಿದೆ. ಹೀಗಾಗಿ, ಯಾವುದು ಕಾರ್ಯಸಾಧ್ಯ ಮತ್ತು ಯಾವುದು ಸೂಕ್ತ ಎನ್ನುವುದು ಸದ್ಯದ ಚರ್ಚೆ.

ಅಂಕೋಲಾ ತಾಲೂಕಿನ ಅಲಗೇರಿಯ ವಿಮಾನ ನಿಲ್ದಾಣ ಸಂತ್ರಸ್ತರಿಗೆ ಚೀಟಿ ಎತ್ತುವ ಮೂಲಕ ಸೈಟ್ ಹಂಚಿಕೆ: ಸೈಲ್

Jan 24 2025, 12:46 AM IST
ಸೈಟ್ ಹಂಚಿಕೆ ವೇಳೆ ಅಲ್ಲೇ ಬೇಕು ಇಲ್ಲೇ ಬೇಕು ಎನ್ನುವಂತಿಲ್ಲ. ಚೀಟಿ ಎತ್ತುವ ಮೂಲಕ ಸೈಟ್ ಹಂಚಿಕೆ ಮಾಡಲಾಗುತ್ತದೆ. ಎಲ್ಲಿ ಯಾರಿಗೆ ಬರುತ್ತದೆಯೋ ಅಲ್ಲಿ ಪಡೆದುಕೊಳ್ಳಬೇಕು ಎಂದು ಶಾಸಕ ಸತೀಶ ಸೈಲ್ ತಿಳಿಸಿದರು.

ಬೆಂಗಳೂರು-ಪ್ರಯಾಗ್‌ರಾಜ್‌ ವಿಮಾನ ದರ ಶೇ.89ರಷ್ಟು ಏರಿಕೆ! - ಬಹುತೇಕ ನಗರಗಳ ವಿಮಾನದರ ಭಾರೀ ಹೆಚ್ಚಳ

Jan 16 2025, 10:13 AM IST

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳದ ಸಂಭ್ರಮ ಮನೆ ಮಾಡಿದ್ದು, ಕೋಟ್ಯಂತರ ಭಕ್ತರು ಮಹಾ ಕುಂಭನಗರಕ್ಕೆ ಆಗಮಿಸುತ್ತಿದ್ದಾರೆ.

ಅಹಮದಾಬಾದ್, ಜೋಧ್‌ಪುರಕ್ಕೆ ವಿಮಾನ ಸೇವೆ ಆರಂಭಿಸಲು ಮನವಿ

Jan 13 2025, 12:48 AM IST
ಸಚಿವ ಅರ್ಜುನ್ ರಾಮ್ ಮೇಘವಾಲ್ ಹುಬ್ಬಳ್ಳಿ ಭೇಟಿ ಸಂದರ್ಭದಲ್ಲಿ ವಿಮಾನ ಆರಂಭಿಸಲು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ತುಮಕೂರಿನಲ್ಲೇ ವಿಮಾನ ನಿಲ್ದಾಣ ಆಗಲಿ

Jan 12 2025, 01:15 AM IST
ತುಮಕೂರು ಅಥವಾ ನೆಲಮಂಗಲ ಸಮೀಪ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಬೇಕು. ಇದರ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜೊತೆ ನಾನು ಈಗಾಗಲೇ ಚರ್ಚಿಸಿದ್ದೇನೆ. ನೀವೇನಾದರೂ ಬೇರೆಡೆ ಮಾಡಲು ಪ್ರಯತ್ನಿಸಿದರೆ ನಮಗೆ ಎಚ್‌ಎಎಲ್ ನಿಲ್ದಾಣವೇ ಸಾಕು. ಇದಕ್ಕೆ ನಾನೇ ಟ್ರಂಪ್‌ಕಾರ್ಡ್ ಆಗಿರುತ್ತೇನೆ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.

ಮೈಸೂರಿನಲ್ಲಿ ವಿಮಾನ ನಿಲ್ದಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ಯದುವೀರ್

Jan 07 2025, 12:16 AM IST

  ಮೈಸೂರಿನಲ್ಲಿ ವಿಮಾನ ನಿಲ್ದಾಣ ಮೊದಲ ಹಂತದ ವಿಸ್ತರಣೆಗಾಗಿ ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ.

ವಾಣಿಜ್ಯ ಎಲ್‌ಪಿಜಿ ದರ 14 ರು. ಇಳಿಕೆ ಮಾಡಿದ ಕೇಂದ್ರ ಸರ್ಕಾರ : ವಿಮಾನ ಇಂಧನ ದರವೂ ಕಡಿತ

Jan 02 2025, 12:33 AM IST
ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ವಾಣಿಜ್ಯ ಅಡುಗೆ ಅನಿಲ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದೆ. 19 ಕೇಜಿ ವಾಣಿಜ್ಯ ಎಲ್‌ಪಿಜಿ ದರವನ್ನು 14.5 ರು. ಇಳಿಕೆ ಮಾಡಿದೆ

ಮತ್ತೊಂದು ಘೋರ ದುರಂತ : ದಕ್ಷಿಣ ಕೊರಿಯಾದಲ್ಲಿ ‘ಜೆಜು ಏರ್‌’ ಸಂಸ್ಥೆಯ ಭೀಕರ ವಿಮಾನ ದುರಂತ : 179 ಬಲಿ

Dec 30 2024, 01:01 AM IST
38 ಜನರ ಬಲಿಪಡೆದ ಅಜರ್ಬೈಜಾನ್‌ ವಿಮಾನ ದುರಂತ ಮಾಸುವ ಮುನ್ನವೇ ಮತ್ತೊಂದು ಘೋರ ದುರಂತ ಭಾನುವಾರ ಬೆಳಗ್ಗೆ ಸಂಭವಿಸಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 23
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved