• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತನ್ನ ಪತ್ನಿ ಜತೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲೇ ಗೆಳೆಯನ ಹತ್ಯೆ

Aug 29 2024, 02:04 AM IST
ತನ್ನ ಪತ್ನಿ ಜತೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲೇ ಅಲ್ಲಿನ ನೌಕರನೊಬ್ಬನ ಕುತ್ತಿಗೆ ಕುಯ್ದು ಭೀಕರವಾಗಿ ಆತನ ಸ್ನೇಹಿತನನ್ನು ಹತ್ಯೆಗೈದ ಘಟನೆ ಬುಧವಾರ ನಡೆದಿದೆ.

ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲಿ ಪಡೆಗಳು 100 ವಿಮಾನ ಬಳಸಿ ಭಾರೀ ಪ್ರಮಾಣದ ಕ್ಷಿಪಣಿಗಳ ಮಳೆ ಸುರಿಸಿ ವೈಮಾನಿಕ ದಾಳಿ

Aug 26 2024, 01:42 AM IST

ಇಸ್ರೇಲ್‌ ಮತ್ತು ಹಮಾಸ್‌ ನಡುವಣ ಯುದ್ಧದ ವೇಳೆ ಪರೋಕ್ಷವಾಗಿ ಹಮಾಸ್‌ ಉಗ್ರರಿಗೆ ನೆರವು ನೀಡುತ್ತಿರುವ ಲೆಬನಾನ್‌ನ ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲಿ ಪಡೆಗಳು ಭಾನುವಾರ 100 ವಿಮಾನ ಬಳಸಿ ಭಾರೀ ಪ್ರಮಾಣದ ವೈಮಾನಿಕ ದಾಳಿ ನಡೆಸಿ ಕ್ಷಿಪಣಿಗಳ ಮಳೆ ಸುರಿಸಿದೆ.

ಚೀನಾ ಸಾಲದ ಸುಳಿಯಲ್ಲಿ ಈಗ ನೇಪಾಳ : ಪೋಖಾರಾದಲ್ಲಿ ಚೀನಾದಿಂದ 1800 ಕೋಟಿ ರು. ವೆಚ್ಚದಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

Aug 25 2024, 01:48 AM IST
ಶ್ರೀಲಂಕಾ, ಪಾಕಿಸ್ತಾನ ಬಳಿಕ ಈಗ ನೇಪಾಳ ಕೂಡ ಚೀನಾದ ಸಾಲದ ಸುಳಿಯಲ್ಲಿ ಸಿಲುಕಿದೆ. ನೇಪಾಳದ ಪೋಖಾರಾದಲ್ಲಿ ಚೀನಾ 1800 ಕೋಟಿ ರು. ವೆಚ್ಚದಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿಕೊಟ್ಟಿದೆ.

ಅಕ್ಟೋಬರ್‌ನಿಂದ ಜಪಾನ್‌ ರಾಜಧಾನಿ ಟೋಕಿಯೋದಿಂದ ಬೆಂಗಳೂರಿಗೆ 5 ವಿಮಾನ : ಬಿಐಎಎಲ್‌

Aug 24 2024, 02:13 AM IST
ಜಪಾನ್‌ ರಾಜಧಾನಿ ಟೋಕಿಯೋದಿಂದ ಬೆಂಗಳೂರಿಗೆ ವಾರದಲ್ಲಿ ಮೂರು ದಿನ ಪ್ರಯಾಣಿಸುತ್ತಿರುವ ಜಪಾನ್ ಏರ್‌ಲೈನ್ಸ್‌ ವಿಮಾನವು ಅಕ್ಟೋಬರ್‌ ಕೊನೆ ವಾರದಿಂದ 5 ದಿನ ಸಂಚರಿಸಲಿದೆ.

ಅಕ್ಟೋಬರ್‌ ನಿಂದ ಟೋಕಿಯೋಗೆ 5 ವಿಮಾನ: ಬಿಐಎಎಲ್‌

Aug 24 2024, 01:23 AM IST
ಅಕ್ಟೋಬರ್‌ ನಿಂದ ಟೋಕಿಯೋಗೆ 5 ವಿಮಾನ: ಬಿಐಎಎಲ್‌

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸರ್ವೆಗೆ ಸೂಚನೆ

Aug 23 2024, 01:08 AM IST
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ಅವಶ್ಯಕವೆನಿಸುವ ಡಿಮಾಂಡ್ ಸರ್ವೆ ಕೈಗೊಳ್ಳುವಂತೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೈದ್ಯೆ ಮೇಲೆ ನಡೆದ ಅತ್ಯಾಚಾರ, ಹತ್ಯೆ : ಆಸ್ಪತ್ರೆಗಳಿಗೂ ವಿಮಾನ ನಿಲ್ದಾಣ ರೀತಿ ಸುರಕ್ಷತೆ ವಹಿಸುವಂತೆ ಬೇಡಿಕೆ

Aug 18 2024, 01:46 AM IST
ಕೋಲ್ಕತಾದಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಹತ್ಯೆ ಬಳಿಕ ಆಸ್ಪತ್ರೆ ಮೇಲೆ ದಾಳಿಯ ಘಟನೆ ಬೆನ್ನಲ್ಲೇ, ತಮ್ಮ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವೈದ್ಯಕೀಯ ಸಮುದಾಯ, ಆಸ್ಪತ್ರೆಗಳಿಗೂ ವಿಮಾನ ನಿಲ್ದಾಣ ರೀತಿ ಸುರಕ್ಷತೆ ವಹಿಸುವಂತೆ ಕೋರಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಶ್ರಮಿಸುವೆ: ಶೆಟ್ಟರ್‌

Aug 16 2024, 12:48 AM IST
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣನ ಹೆಸರಿಡುವಂತೆ ಹಲವು ವರ್ಷಗಳಿಂದ ಹೋರಾಟ ನಡೆದಿದೆ. ರಾಜ್ಯ ಸರ್ಕಾರ ಇದಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರದಲ್ಲಿ ಯಾವ ಇಲಾಖೆಗೆ ಮನವಿ ಸಲ್ಲಿಸಿದೆ, ಯಾವ ಹಂತದಲ್ಲಿದೆ ಎಂಬುದರ ಕುರಿತು ಶಾಸಕರು ನನಗೆ ಮಾಹಿತಿ ನೀಡಿದರೆ, ಮುಂದಿನ ಕ್ರಮಕೈಗೊಳ್ಳುವೆ ಎಂದು ಜಗದೀಶ ಶೆಟ್ಟರ್‌ ಭರವಸೆ ನೀಡಿದ್ದಾರೆ.

ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಕೆಸಿಡಿ ಒಪ್ಪಂದ

Aug 07 2024, 01:32 AM IST
ವಿದ್ಯಾರ್ಥಿಗಳಿಗೆ 4ರಿಂದ 20 ವಾರಗಳ ವೃತ್ತಿ ತರಬೇತಿ, ಇಲ್ಲಿನ ಔದ್ಯೋಗಿಕ ವಾತಾವಾರಣದ ಜ್ಞಾನ ಮತ್ತು ಅವರ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಒಪ್ಪಂದ ಸಹಕಾರಿಯಾಗಲಿದೆ.

ರಾಜಧಾನಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ 7 ಸ್ಥಳಗಳ ಗುರುತು

Aug 06 2024, 01:35 AM IST
ರಾಜಧಾನಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಏಳು ಸ್ಥಳಗಳನ್ನು ಗುರುತಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿದ ಬಳಿಕ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೋಮವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved