• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಬ್ಬಳ್ಳಿಯ ವಿಮಾಣ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿ: ನೀರಲಕೇರಿ

Aug 03 2024, 12:42 AM IST
ಹುಬ್ಬಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಸಜ್ಜಿತ ದೇಶಿಯ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲು ಎಲ್ಲ ಅರ್ಹತೆ ಹೊಂದಿದೆ. ಈ ನಿಲ್ದಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳುವ ಸಂದರ್ಭದಲ್ಲಿಯೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದೇ ಹೇಳಲಾಗಿತ್ತು.

ನೇಪಾಳದಲ್ಲಿ ಟೇಕಾಫ್‌ ವೇಳೆ ವಿಮಾನ ಪತನ: 18 ಮಂದಿ ಸಾವು

Jul 25 2024, 01:21 AM IST
ವಿಮಾನವೊಂದು ಟೇಕಾಫ್‌ ಆದ ಬೆನ್ನಲ್ಲೇ ಪತನಗೊಂಡು 18 ಜನರು ಸಾವನ್ನಪ್ಪಿದ ಭೀಕರ ಘಟನೆ ಬುಧವಾರ ನೇಪಾಳದ ರಾಜಧಾನಿ ಕಾಂಠ್ಮಡುವಿನ ತ್ರಿಭುವನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಆದರೆ ಪವಾಡ ಸದೃಶ್ಯ ರೀತಿಯಲ್ಲಿ ವಿಮಾನದ ಪೈಲಟ್‌ ಬಚಾವ್‌ ಆಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

Jul 22 2024, 01:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ವಿಮಾನ ನಿಲ್ದಾಣಕ್ಕೆ 24/7 ಕುಡಿಯುವ ನೀರು, 2 ಸಾವಿರ ಕಿ.ವ್ಯಾ ನಿರಂತರ ವಿದ್ಯುತ್ ಪೂರೈಕೆ, ಅಗ್ನಿಶಾಮಕ ಸಿಬ್ಬಂದಿ ನಿಯೋಜನೆಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸತೀಶ್ ಬಿ.ಸಿ ಸೂಚಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ಮೆಟ್ರೋ : ದೇವನಹಳ್ಳಿವರೆಗೂ ವಿಸ್ತರಣೆ

Jul 21 2024, 09:30 AM IST

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ಮೆಟ್ರೋ ಬರುತ್ತಿದೆ. ಇದನ್ನು ದೇವನಹಳ್ಳಿವರೆಗೂ ವಿಸ್ತರಿಸಬೇಕೆಂದು ಮುಖ್ಯಮಂತ್ರಿಗಳೊಂದಿಗೆ ಪ್ರಸ್ತಾಪಿಸಿದ್ದು, ಬಜೆಟ್‌ನಲ್ಲಿ ಸೇರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು

ಇನ್ನೂ ಮುಗಿಯದ ಮೈಕ್ರೋಸಾಫ್ಟ್‌ ರಗಳೆ : ದೆಹಲಿ ವಿಮಾನ ನಿಲ್ದಾಣದಲ್ಲಿ ಶನಿವಾರವೂ ಸೇವೆಗಳು ತೀವ್ರ ವ್ಯತ್ಯಯ

Jul 21 2024, 01:20 AM IST

 ಜಗತ್ತಿನಾದ್ಯಂತ ಮೈಕ್ರೋಸಾಫ್ಟ್‌ನ ಕ್ಲೌಡ್‌ ಸಂಬಂಧಿ ಸಾಫ್ಟ್‌ವೇರ್‌ ಸೇವೆಗಳು ಜು.19ರಂದು ಸ್ಥಗಿತಗೊಂಡು ಉಂಟಾಗಿದ್ದ ‘ಐಟಿ ತಲ್ಲಣ’ ಶನಿವಾರವೂ ಕೆಲವೆಡೆ ಮುಂದುವರೆದಿದೆ. 

ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ಬಂಗಾಳದಿಂದ ವಿಮಾನ - ರೈಲಲ್ಲಿ ಬಂದು ಮನೆಗಳವು : ಆರು ಮಂದಿ ಅರೆಸ್ಟ್

Jul 20 2024, 01:50 AM IST
ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ಕಳವು ಮಾಡುತ್ತಿದ್ದ ಹೊರರಾಜ್ಯದ ನಾಲ್ವರು ಬಂಧಿತರಾಗಿರುವುದು.

ಮೈಕ್ರೋಸಾಫ್ಟ್ ಸಾಫ್ಟ್‌ವೇರ್ ಕೈಕೊಟ್ಟ ಹಿನ್ನೆಲೆ : ದಟ್ಟಣೆಯ ಬೆಂಗಳೂರು ವಿಮಾನ ನಿಲ್ದಾಣದ 90% ವಿಮಾನ ವ್ಯತ್ಯಯ

Jul 20 2024, 01:50 AM IST
ಮೈಕ್ರೋಸಾಫ್ಟ್ ಸಾಫ್ಟ್‌ವೇರ್ ಕೈಕೊಟ್ಟ ಹಿನ್ನೆಲೆಯಲ್ಲಿ ದೇಶದ ಮೂರನೇ ಅತಿ ದಟ್ಟಣೆಯ ಬೆಂಗಳೂರು (ಕೆಐಎ) ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಂಜೆವರೆಗೆ ಶೇಕಡ 90ರಷ್ಟು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಮತ್ತು ಹಲವು ವಿಮಾನಗಳ ಹಾರಾಟ ರದ್ದುಗೊಂಡು ಪ್ರಯಾಣಿಕರು ಪರದಾಡಿದರು.

ಮೈಸೂರು ವಿಮಾನ ನಿಲ್ದಾಣಕ್ಕೆ ಯದುವೀರ್ ಭೇಟಿ

Jul 11 2024, 01:34 AM IST
ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ನಿಲ್ದಾಣ ವಿಸ್ತರಣೆ ಕಾಮಗಾರಿ ಸಂಬಂಧ ಅಧಿಕಾರಿಗಳೊಡನೆ ಚರ್ಚಿಸಿದರು

ವಿಮಾನ ನಿಲ್ದಾಣದಲ್ಲೇ ವಿವಾಹ ವಾರ್ಷಿಕೋತ್ಸವ ಆಚರಿಸಿದ ಕ್ರಿಕೆಟಿಗ ಸೂರ್ಯ ಕುಮಾರ್‌ ದಂಪತಿ

Jul 10 2024, 12:40 AM IST
ಸೂರ್ಯಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಕರಾವಳಿ ಮೂಲದವರಾಗಿದ್ದು, ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈ ದಂಪತಿ ಸೋಮವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ಮಂಗಳೂರು ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಕಾರ್ಗೊ ಸೇವೆ

Jul 08 2024, 12:36 AM IST
ಇನ್ನು ಮುಂದೆ ದಕ್ಷಿಣ ಕನ್ನಡ, ಉಡುಪಿ, ಕೇರಳ ಸಹಿತ ವಿವಿಧ ಭಾಗದಿಂದ ಸರಕನ್ನು ಮಂಗಳೂರು ಏರ್‌ಪೋರ್ಟ್ ಮೂಲಕ ವಿದೇಶಗಳಿಗೆ ಸಾಗಾಟ ನಡೆಸಬಹುದು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved