• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರದಲ್ಲಿ 2ನೇ ವಿಮಾನ ನಿಲ್ದಾಣ: ವರದಿಗೆ ಸೂಚನೆ

Jun 21 2024, 01:01 AM IST
ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದ ಅವಶ್ಯಕತೆಗೆ ಸಂಬಂಧಿಸಿದಂತೆ ಮೂಲಸೌಕಾರ್ಯ ಸಚಿವ ಎಂ,ಬಿ ಪಾಟೀಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂಬೈನಲ್ಲಿ ತಪ್ಪಿದ ಮಹಾ ವಿಮಾನ ದುರಂತ

Jun 10 2024, 12:51 AM IST
ಛತ್ರಪತಿ ಶಿವಾಜಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಬಹುದೊಡ್ಡ ವಿಮಾನ ದುರಂತವೊಂದು ತಪ್ಪಿದೆ. ಏರಿಂಡಿಯಾ ವಿಮಾನ ಟೇಕಾಫ್‌ ಆಗುವ ವೇಳೆ ಇಂಡಿಗೋ ವಿಮಾನ ಲ್ಯಾಂಡಿಂಗ್‌ ಆಗಿದೆ.

ಕ್ಯಾಬಿನ್‌ ಸಿಬ್ಬಂದಿ ಮೇಲೆ ಹಲ್ಲೆ: ವಿಮಾನ ಬಾಗಿಲು ತೆರೆಯಲು ಯತ್ನ

Jun 04 2024, 12:31 AM IST
ಕಲ್ಲಿಕೋಟೆಯಿಂದ ಬಹ್ರೇನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಏರಿಂಡಿಯಾ ವಿಮಾನ 1.5 ದಿನ ವಿಳಂಬ: ಪ್ರಯಾಣಿಕರ ಪರದಾಟ

Jun 01 2024, 12:46 AM IST
ಏರ್‌ ಇಂಡಿಯಾ ವಿಮಾನ ಸಂಸ್ಥೆ ಅವ್ಯವಸ್ಥೆಗಳು ಮುಂದುವರೆದಿವೆ. ದೆಹಲಿಯಿಂದ ಸ್ಯಾನ್‌ ಫ್ರಾನ್ಸಿಸ್ಕೋಗೆ ಗುರುವಾರ ಮಧ್ಯಾಹ್ನ 3:30ಕ್ಕೆ ಹೊರಡಬೇಕಿದ್ದ ಬೋಯಿಂಗ್‌ ವಿಮಾನವು ಎಸಿ ಕೈಕೊಟ್ಟು ಶುಕ್ರವಾರ ರಾತ್ರಿ ಆದರೂ ಹೊರಡದೇ ಪ್ರಯಾಣಿಕರನ್ನು ಕಂಗಾಲಾಗಿಸಿದೆ.

ಪ್ರಕ್ಷುಬ್ಧತೆಯಿಂದ ಹೊಯ್ದಾಡಿದ ವಿಮಾನ: 1 ಸಾವು

May 22 2024, 01:01 AM IST
ಲಂಡನ್‌-ಸಿಂಗಾಪುರ ವಿಮಾನದಲ್ಲಿ ದುರ್ಘಟನೆ ಸಂಭವಿಸಿದ್ದು, 37000 ಅಡಿ ಎತ್ತರದಿಂದ ಏಕಾಏಕಿ 31000 ಅಡಿಗೆ ಕುಸಿತ ಕಂಡಿದೆ.

ಮುಂಬೈನಲ್ಲಿ ವಿಮಾನ ಡಿಕ್ಕಿಯಾಗಿ 40 ಫ್ಲೆಮಿಂಗೋ ಸಾವು: ಆಕ್ರೋಶ

May 22 2024, 01:00 AM IST
ಮುಂಬೈನಿಂದ ಗುಜರಾತ್‌ಗೆ ತೆರಳುತ್ತಿದ್ದ ಹಕ್ಕಿಗಳು ಮುಂಬೈ ಏರ್‌ಪೋರ್ಟಲ್ಲಿ ಇಳಿವ ವೇಳೆ ವಿಮಾನವೊಂದು ಹಕ್ಕಿಗೆ ಡಿಕ್ಕಿಯಾದ ಪರಿಣಾಮ 40 ಫ್ಲೆಮಿಂಗೋಗಳು ಸಾವನ್ನಪ್ಪಿವೆ.

ಮಂಗಳೂರು ವಿಮಾನ ದುರಂತದ 12 ಮಂದಿ ಮೃತರ ಗುರುತು ಕೊನೆಗೂ ಪತ್ತೆಯೇ ಆಗಲಿಲ್ಲ!

May 22 2024, 12:46 AM IST
ಮೃತಪಟ್ಟ 158 ಮಂದಿ ಪೈಕಿ 136 ಮಂದಿಯ ಗುರುತು ಪತ್ತೆಯಾಗಿತ್ತು. ಬಾಕಿ 22 ಮಂದಿಯ ಗುರುತು ಪತ್ತೆಗೆ ಡಿಎನ್‌ಎ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ 12 ಮಂದಿಯ ಶವದ ಗುರುತು ಪತ್ತೆಯಾಗಿದ್ದರೆ, ಬಾಕಿ 12 ಮಂದಿಯ ಶವ ಯಾರದ್ದು ಎಂಬುದು ಇದುವರೆಗೂ ಗೊತ್ತಾಗಿಲ್ಲ.

ಎಂಜಿನ್ನಲ್ಲಿ ಬೆಂಕಿ: ಏರಿಂಡಿಯಾ ವಿಮಾನ ತುರ್ತು ಭೂ ಸ್ಪರ್ಷ

May 20 2024, 01:32 AM IST
ಬೆಂಗಳೂರಿಂದ ಕೊಚ್ಚಿಗೆ ಟೇಕಾಫ್‌ ಆಗಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಬಲ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ತುರ್ತಾಗಿ ಇಳಿದಿದೆ.

ಬ್ಯಾಗಲ್ಲಿ ಬಾಂಬ್‌ ಇದೆ’ ಎಂದ ವಿಮಾನ ಪ್ರಯಾಣಿಕನಿಗೆ ಸಂಕಷ್ಟ

May 19 2024, 01:53 AM IST
ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದು ಹೇಳಿ ಸಂಕಷ್ಠಕ್ಕೆ ಸಿಲುಕಿದ ಆರೋಪಿ.

ಏರ್‌ ಇಂಡಿಯಾ ಸಿಬ್ಬಂದಿ ಸಾಮೂಹಿಕ ರಜೆ : 86 ವಿಮಾನ ರದ್ದು

May 09 2024, 01:06 AM IST
ಟಾಟಾ ಒಡೆತನದ ಏರಿಂಡಿಯಾ ಎಕ್ಸ್‌ಪ್ರೆಸ್‌ನ 300ಕ್ಕೂ ಹೆಚ್ಚು ಸಿಬ್ಬಂದಿ ಬುಧವಾರ ದಿಢೀರ್‌ ಅನಾರೋಗ್ಯ ರಜೆ ಹಾಕಿದ್ದಾರೆ. ಈ ದಿಢೀರ್‌ ಬೆಳವಣಿಗೆಯ ಪರಿಣಾಮ 86 ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವನ್ನು ರದ್ದುಪಡಿಸಲಾಗಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved