• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಷ್ಯಾದಲ್ಲೂ ವಿಮಾನ ದುರಂತ : 49 ಸಾವು

Jul 25 2025, 12:31 AM IST
ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ದುರಂತದ ಬೆನ್ನಲ್ಲೇ ಇದೀಗ ರಷ್ಯಾದಲ್ಲೂ ಪ್ರಯಾಣಿಕರ ವಿಮಾನವೊಂದು ಪತನಗೊಂಡಿದ್ದು, ಅದರಲ್ಲಿದ್ದ 43 ಪ್ರಯಾಣಿಕರು ಸೇರಿ 49 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ವಿಮಾನ ನಿಲ್ದಾಣ: ಪಕ್ಷಿಗಳ ತೊಡಕು ತಡೆಯಲು ಸಮೀಕ್ಷೆ

Jul 24 2025, 12:55 AM IST
ವಿಮಾನ ನಿಲ್ದಾಣದ ಆವರಣದಲ್ಲಿ ಪಕ್ಷಿ ಹಾಗೂ ಪ್ರಾಣಿಗಳು ನುಸುಳದಂತೆ ತಡೆಯುವುದು ಅಗತ್ಯ ಮತ್ತು ಅನಿವಾರ್ಯ. ಹಕ್ಕಿ ಡಿಕ್ಕಿ ಹೊಡೆದರೆ ವಿಮಾನದ ಎಂಜಿನ್‌, ರೆಕ್ಕೆ ಮತ್ತು ವಿಂಡ್ ಶೀಲ್ಡ್‌ಗಳಿಗೆ ಹಾನಿಯಾಗುವ ಸಾಧ್ಯತೆ ಹೆಚ್ಚು. ಇದರಿಂದ ವಿಮಾನ ಅಪಘಾತವಾಗುವ ಸಾಧ್ಯತೆಯುಂಟು.

ವಿಯೆಟ್ನಾಮ್‌ಗೆ ಈಗ ಬೆಂಗಳೂರಿಂದಲೇ ನೇರ ವಿಮಾನ

Jul 23 2025, 12:16 PM IST

ವಿಯೆಟ್ನಾಮ್‌ನಂತಹ ರಾಷ್ಟ್ರಗಳು ಭಾರತೀಯರ ನೆಚ್ಚಿನ ತಾಣವಾಗಿ ಬದಲಾಗಿವೆ. ಹೀಗಾಗಿಯೇ ಕಳೆದ ಐದಾರು ವರ್ಷಗಳಲ್ಲಿ ಈ ದೇಶಕ್ಕೆ ಭೇಟಿ ನೀಡುತ್ತಿರುವ ಭಾರತೀಯ ಪ್ರವಾಸಿಗರ ಸಂಖ್ಯೆ ಶೇ. 297ರಷ್ಟು ಹೆಚ್ಚಾಗಿದೆ.

ಬಾಂಗ್ಲಾ ಶಾಲೆಯ ಮೇಲೆ ಯುದ್ಧ ವಿಮಾನ ಪತನ: 19 ಜನ ಸಾವು

Jul 22 2025, 12:17 AM IST
ಇಲ್ಲಿಯ ಶಾಲಾ ಕಟ್ಟಡವೊಂದರ ಮೇಲೆ ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನವೊಂದು ಸೋಮವಾರ ಪತನವಾಗಿದೆ. ಘಟನೆಯಲ್ಲಿ 19 ಜನರು ಮೃತಪಟ್ಟಿದ್ದು, 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಭಾರತ-ಪಾಕ್‌ ನಡುವಿನ ಕದನದಲ್ಲಿ5 ಯುದ್ಧ ವಿಮಾನ ನಷ್ಟ : ಟ್ರಂಪ್‌

Jul 20 2025, 01:15 AM IST

ಪಹಲ್ಗಾಂ ದಾಳಿ ಬಳಿಕ ನಡೆದ ಭಾರತ ಮತ್ತು ಪಾಕ್‌ ನಡುವಿನ ಸಂಘರ್ಷದಲ್ಲಿ 4-5 ಯುದ್ಧವಿಮಾನಗಳು ನಾಶವಾಗಿವೆ ಎಂದು ಹೇಳಿ ಇದೀಗ ಸ್ವತಃ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರೇ ಹೇಳಿದ್ದಾರೆ. ಆದರೆ  ಸ್ಪಷ್ಟಪಡಿಸಿಲ್ಲ.

ಏರ್‌ಇಂಡಿಯಾ ವಿಮಾನ ದುರಂತಕ್ಕೆ ತಾಂತ್ರಿಕ ಸಮಸ್ಯೆ ಕಾರಣವಾಯ್ತೇ?

Jul 18 2025, 12:48 AM IST
260 ಮಂದಿ ಸಾವಿಗೆ ಕಾರಣವಾದ ಅಹಮದಾಬಾದ್‌ ಏರ್‌ಇಂಡಿಯಾ ವಿಮಾನ ದುರಂತಕ್ಕೆ ವಿಮಾನದ ಎಲೆಕ್ಟ್ರಿಕಲ್‌ ಮತ್ತು ಸಾಫ್ಟ್‌ವೇರ್‌ ವಿಭಾಗದಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆ ಕಾರಣವಾಯಿತೇ? ಇಂಥದ್ದೊಂದು ಪ್ರಶ್ನೆ ಇದೀಗ ತನಿಖಾಧಿಕಾರಿಗಳನ್ನೂ ಕಾಡುತ್ತಿದ್ದು, ಈ ಕುರಿತ ಪರಿಶೀಲನೆ ಮುಂದುವರಿದಿದೆ.

ಏರಿಂಡಿಯಾ ವಿಮಾನ ದುರಂತದ ತನಿಖಾ ವರದಿ ಬಹಿರಂಗ : ಸಂಪೂರ್ಣ ವಿವರ

Jul 13 2025, 01:18 AM IST
ಜೂ.12ರಂದು ಅಹಮದಾಬಾದ್‌ನಲ್ಲಿ ಪತನಗೊಂಡ ಏರಿಂಡಿಯಾ ವಿಮಾನದ ದುರಂತದ ಕುರಿತ ತನಿಖಾ ವರದಿ ಬಹಿರಂಗಗೊಂಡಿದೆ. ಇದರಲ್ಲಿ ತನಿಖೆ ವೇಳೆ ಕಂಡುಬಂದ ಅಂಶಗಳನ್ನು ಪಟ್ಟಿ ಮಾಡಲಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಿ: ಕಲ್ಲೂರು ಮೇಘರಾಜ್‌

Jul 03 2025, 11:48 PM IST
ಶಿವಮೊಗ್ಗದ ವಿಮಾನ ನಿಲ್ದಾಣ ಲೋಕಾರ್ಪಣೆಗೊಂಡು ಎರಡು ವರ್ಷಗಳಾದರೂ ನಿಲ್ದಾಣಕ್ಕೆ ಯಾವ ಹೆಸರನ್ನೂ ನಾಮಕರಣ ಮಾಡಿಲ್ಲ. ಆದ್ದರಿಂದ ಈ ಹಿಂದೆ ತೀರ್ಮಾನವಾಗಿರುವಂತೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನೇ ಇಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಒತ್ತಾಯಿಸಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 10 ಪ್ರಶಸ್ತಿ

Jul 03 2025, 08:23 AM IST

 ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಒಟ್ಟು 10 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದು, ಒಮ್ಮೆಲೆ ಇಷ್ಟು ಪ್ರಮಾಣದ ಪ್ರಶಸ್ತಿ ಪಡೆದ ವಿಮಾನ ನಿಲ್ದಾಣಗಳ ಪೈಕಿ ಒಂದಾಗಿದೆ.

ಏರಿಂಡಿಯಾ ವಿಮಾನ ಪತನಕ್ಕೆ ತಾಂತ್ರಿಕ ದೋಷವೂ ಕಾರಣ

Jul 02 2025, 11:52 PM IST
ಜೂ.12ರಂದು ನಡೆದ ಭೀಕರ ಏರ್‌ ಇಂಡಿಯಾ ವಿಮಾನ ದುರಂತಕ್ಕೆ ಅದರ ಎರಡೂ ಎಂಜಿನ್‌ಗಳ ವೈಫಲ್ಯ ಕಾರಣ ಎಂದು ವಿಶ್ಲೇಷಿಸಲಾಗುತ್ತಿರುವ ನಡುವೆಯೇ, ನಿಖರ ಕಾರಣ ತಿಳಿಯಲು ಸಿಮ್ಯುಲೇಶನ್‌ ಪರೀಕ್ಷೆ ನಡೆಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved