• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ : ಹೊಸ ಬೆಳಕು ಆಶ್ರಮದಿಂದ 22 ವರ್ಷಗಳ ನಂತರ ಕುಟುಂಬವನ್ನು ಸೇರಿದ ವೃದ್ಧ ತಂದೆ!

Dec 26 2024, 01:00 AM IST
ಮಕ್ಕಳು ತಂದೆಯವರ ಗುರುತು ಹಿಡಿದರೂ, ಬಂಗೇರರು 22 ವರ್ಷ ನಂತರ ಬೆಳೆದಿದ್ದ ಮಕ್ಕಳ ಗುರುತು ಹಿಡಿಯಲು ಕೆಲಹೊತ್ತು ತೆಗೆದುಕೊಂಡರು.‌ ನಂತರ ಬಂಗೇರರು ಮಕ್ಕಳ ಪ್ರೀತಿಯ ಮುಂದೆ ಹಳೆಯದನ್ನೆಲ್ಲವನ್ನೂ ಮರೆತು ಮನೆಗೆ ತೆರಳಿದರು.

ದಾರಿ ತಪ್ಪಿ ಬಂದ ವೃದ್ಧ ಮಹಿಳಯ ರಕ್ಷಣೆ

Dec 05 2024, 12:33 AM IST
ಆನೆ, ಚಿರತೆ ಮೊದಲಾದ ವನ್ಯಮೃಗಗಳು ತಿರುಗಾಟ ಇರುವ ದಿಡುಪೆ -ಸಂಸೆ ರಸ್ತೆ ರಾತ್ರಿ ವೇಳೆ ಹೆಚ್ಚು ಅಪಾಯಕಾರಿಯಾದುದು. ಅರಣ್ಯ ಇಲಾಖೆ ಹಾಗೂ ಸ್ಥಳೀಯರ ತುರ್ತು ಸ್ಪಂದನೆಯಿಂದ ವೃದ್ಧೆ ಯಾವುದೇ ಅಪಾಯಕ್ಕೆ ಸಿಲುಕದೆ ಮರಳಿ ಗೂಡು ಸೇರಿದರು.

ಉಡುಪಿ: ಫಿನಾಯಿಲ್‌ ಮಾರಾಟ ಮಾಡಿ ವೃದ್ಧ ದಂಪತಿಗೆ ಸಹಾಯ

Dec 02 2024, 01:18 AM IST
ಗುರುಪುರದ ವೃದ್ಧ ದಂಪತಿಗಳಾದ ಶಿವಾನಂದ ಮತ್ತು ಪಾರ್ವತಿ ಕಳೆದ 40 ವರ್ಷಗಳಿಂದ ಫಿನೈಲ್ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಅವರ ಕಷ್ಟಕ್ಕೆ ನೆರವಾಗುವ ಉದ್ದೇಶದಿಂದ ಈ ಅಭಿಯಾನ ನಡೆಯಿತು.

ವೃದ್ಧ ದಂಪತಿ ಮನೆ ಧ್ವಂಸ ಪ್ರಕರಣ: ಕಡಬ ತಾಲೂಕು ಕಚೇರಿ ಎದುರು ಪ್ರತಿಭಟನೆ

Nov 21 2024, 01:00 AM IST
ಮನೆ ಧ್ವಂಸಗೊಳಿಸಿದ ತಹಸೀಲ್ದಾರ್‌ ಅಮಾನತು ಮಾಡಬೇಕು, ಅಲ್ಲಿಯವರೆಗೆ ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದರು.

ದಾವಣಗೆರೆ ನಿಲ್ದಾಣದಲ್ಲಿ ರೈಲಿಗೆ ಸಿಲುಕುತ್ತಿದ್ದ ವೃದ್ಧ ರಕ್ಷಣೆ

Nov 16 2024, 12:32 AM IST
ಚಲಿಸುತ್ತಿದ್ದ ರೈಲನ್ನು ಹತ್ತಲು ಮುಂದಾಗಿದ್ದ ಬೆಂಗಳೂರು ಮೂಲದ ವೃದ್ಧ ಆಯತಪ್ಪಿ ರೈಲಿನ ಚಕ್ರಕ್ಕೆ ಸಿಲುಕುತ್ತಿದ್ದುದನ್ನು ತಪ್ಪಿಸಿ, ಗೃಹರಕ್ಷದ ದಳ ಸಿಬ್ಬಂದಿ ಅವರನ್ನು ರಕ್ಷಿಸಿದ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ದಾವಣಗೆರೆಯಲ್ಲಿ ನಡೆದಿದೆ.

ಸ್ವಂತ ಮನೆ ಕಟ್ಟಿಕೊಳ್ಳುವ ವೃದ್ಧ ದಂಪತಿಯ ಕನಸು ನನಸು

Oct 05 2024, 01:34 AM IST
ಸ್ವಂತ ಮನೆ ಕಟ್ಟಿಕೊಳ್ಳಬೇಕೆಂಬ ವೃದ್ಧ ದಂಪತಿಗಳ ನಾಲ್ಕು ದಶಕದ ಕನಸನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಈಡೇರಿಸಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಹೇಳಿದರು.

ಮಳೆಗೆ ಗೋಡೆ ಕುಸಿತ: ವೃದ್ಧ ದಂಪತಿ ಪಾರು

Aug 22 2024, 12:46 AM IST
ಮಳೆಗೆ ಗೋಡೆ ಕುಸಿತ: ವೃದ್ಧ ದಂಪತಿ ಪಾರು

ಸೈಕಲ್ ಮೂಲಕ ಅಯೋಧ್ಯೆ ಶ್ರೀರಾಮನ ದರ್ಶನಕ್ಕೆ ಹೊರಟ ಆಂಧ್ರ ಪ್ರದೇಶದ 70 ವರ್ಷದ ವೃದ್ಧ

Jul 19 2024, 01:01 AM IST
ಕನ್ನಡಪ್ರಭ ವಾರ್ತೆ ನಿಡಗುಂದಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಮೂರ್ತಿ ಲೋಕಾರ್ಪಣೆ ನಂತರ ಶ್ರೀರಾಮನ ದರ್ಶನಕ್ಕೆ ದೇಶಾದ್ಯಂತ ಭಕ್ತರು ವಿವಿಧ ಬಗೆಯಲ್ಲಿ ತೆರಳಿ ದರ್ಶನ ಪಡೆದಿದ್ದಾರೆ. ಆ ಭಕ್ತರ ಸಾಲಿನಲ್ಲಿ ಆಂಧ್ರ ಪ್ರದೇಶದ 70ರ ವೃದ್ಧನೊಬ್ಬ ಸೈಕಲ್ ಮೂಲಕ ಶ್ರೀರಾಮನ ದರ್ಶನಕ್ಕೆ ತೆರಳುತ್ತಿದ್ದಾನೆ.

ಶಿವಮೊಗ್ಗದಲ್ಲಿ ಝೀಕಾ ವೈರಸ್‌ ಪತ್ತೆಯಾಗಿದ್ದ ವೃದ್ಧ ಸಾವು, ಆತಂಕ

Jul 07 2024, 01:26 PM IST

ಡೆಂಘೀ ಭೀತಿ ನಡುವೆಯೇ ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿ ಝೀಕಾ ವೈರಸ್ ಪತ್ತೆಯಾಗಿರುವುದು ಮಲೆನಾಡಿಗರಲ್ಲಿ ಆತಂಕ ಮನೆ ಮಾಡಿದೆ.

ಕಾರು ಹರಿದು ವೃದ್ಧ ಭಿಕ್ಷುಕ ಸ್ಥಳದಲ್ಲೇ ಸಾವು

Jun 22 2024, 12:46 AM IST
ಕಾರು ಹರಿದು ಅಂಗವಿಕಲ ವೃದ್ಧ ಭಿಕ್ಷುಕ ಸ್ಥಳದಲ್ಲೆ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಶನಿವಾರಸಂತೆ ಪಟ್ಟಣದಲ್ಲಿ ನಡೆದಿದೆ. ಸಾಲಿಗ್ರಾಮ ಮೂಲದ ಕೃಷ್ಣೇಗೌಡ (58) ಮೃತರು. ಸಾಲಿಗ್ರಾಮದ ಗಂಗೂರು ಗ್ರಾಮದವರಾದ ಕೃಷ್ಣೇಗೌಡ ಅಂಗವಿಕಲರಾಗಿದ್ದು ಕೆಲವು ದಿನಗಳಿಂದ ಪಟ್ಟಣದಲ್ಲಿ ಭಿಕ್ಷೆ ಯಾಚಿಸುತ್ತಿದ್ದು, ದುರಂತದಲ್ಲಿ ಮೃತಪಟ್ಟಿದ್ದಾರೆ.
  • < previous
  • 1
  • 2
  • 3
  • 4
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved