ವೈದ್ಯರು ರೋಗಿಗಳಿಗೆ ಸದಾಕಾಲ ಸಿಗುವಂತಿರಬೇಕು
Dec 05 2024, 12:32 AM ISTವೈದ್ಯರು ಸದಾ ಕಾಲ ರೋಗಿಗಳ ಕೈಗೆ ಸಿಗುವಂತಿರಬೇಕು ಎಂದು ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ ತಿಳಿಸಿದರು.ತಾಲೂಕಿನ ಚಿಕ್ಕಜಾಜೂರು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವೈದ್ಯರು, ದಾದಿಯರ ಮತ್ತು ಡಿ.ಗ್ರೂಪ್ ನೌಕರರ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.