• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

36ನೇ ರೆಸ್ಪಿಕಾನ್-2024 ಸಮ್ಮೇಳನಕ್ಕೆ ತಜ್ಞ ವೈದ್ಯರು

Nov 23 2024, 12:33 AM IST
ಮಕ್ಕಳ ಶ್ವಾಸಕೋಶ ತಜ್ಞರ ಮೂರು ದಿನಗಳ 36ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ರೆಸ್ಪಿಕಾನ್-2024 ನಗರದ ಎಸ್‌.ಎಸ್‌. ಕನ್ವೆನ್ಷನ್ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ರಾಷ್ಟ್ರೀಯ ಸಮ್ಮೇಳನ ರೆಸ್ಪಿಕಾನ್ -2024ರ ಸರಣಿ ಕಾರ್ಯಾಗಾರಗಳು ಇಲ್ಲಿನ್ನ ಎಸ್‌.ಎಸ್‌. ಸಭಾಂಗಣ, ಎಸ್‌.ಎಸ್‌. ಹೈಟೆಕ್ ಆಸ್ಪತ್ರೆ ಹಾಗೂ ಜೆಜೆಎಂ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ಆರಂಭವಾಯಿತು.

ವೈದ್ಯರು ನಿಸ್ವಾರ್ಥ ವೃತ್ತಿ ಪರತೆ ಬೆಳಸಿಕೊಳ್ಳಬೇಕು

Nov 20 2024, 12:35 AM IST
ಉತ್ತಮ ವೈದ್ಯ ರೋಗಿಗೆ ಚಿಕಿತ್ಸೆ ನೀಡುತ್ತಾನೆ. ಸಾಮಾನ್ಯ ವೈದ್ಯ ಕಾಯಿಲೆಗೆ ಮಾತ್ರ ಚಿಕಿತ್ಸೆ ನೀಡುತ್ತಾನೆ. ರೋಗಿಯನ್ನು ಮಾನವೀಯ ಗುಣಗಳಿಂದ ಕಾಣಬೇಕು. ವೈದ್ಯರು ಹಣದ ಬಗ್ಗೆ ಯೋಚಿಸದೆ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದರೆ ವೃತ್ತಿಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದರೆ ಹಣವೇ ತಮ್ಮನ್ನು ಹಿಂಬಾಲಿಸಿಕೊಂಡು ಬರುತ್ತದೆ.

ಚೀಫ್ ಫಾರ್ಮಾಸಿಸ್ಟ್ ಸಹಿತ ಹಲವು ವೈದ್ಯರು- ಸಿಬ್ಬಂದಿ ಅಮಾನತಿಗೆ ಸೂಚನೆ

Nov 16 2024, 12:36 AM IST
ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಭರ್ತಿಯಾಗಿ ವಿವಿಧ ಕಾಯಿಲೆಗಳಿಗೆ ತುತ್ತಾಗಿ, ನಂತರ ಬಿಮ್ಸ್ ಅಸ್ಪತ್ರೆಗೆ ದಾಖಲಾಗಿದ್ದ ಐವರು ಬಾಣಂತಿಯರ ಪೈಕಿ ಮೂವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ವೈದ್ಯರು, ಪಿಎಚ್‌ಸಿ ಹೆಸರು ಹಾಳು ಮಾಡಲು ಹುನ್ನಾರ: ಸುರೇಂದ್ರ

Nov 14 2024, 12:57 AM IST
ಡಾ. ಅವಿನಾಶ ಅವರನ್ನು ವರ್ಗಾವಣೆ ಮಾಡಲು, ಪ್ರಾಥಮಿಕ ಕೇಂದ್ರದ ಹೆಸರು ಹಾಳು ಮಾಡಲು ಪ್ರಯತ್ನ ನಡೆಸಲಾಗುತ್ತಿದೆ. ಅವಿನಾಶ ಅವರನ್ನು ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡದೇ ಅಂಗಡಿಯಲ್ಲೇ ಮುಂದುವರಿಸಬೇಕು ಎಂದು ಸುರೇಂದ್ರ ಗಾಂವಕರ ಆಗ್ರಹಿಸಿದರು.

ವೈದ್ಯರು ಗುಣಮಟ್ಟದ ಆರೋಗ್ಯ ಸೇವೆ ನೀಡಲಿ

Nov 11 2024, 12:46 AM IST
ಸಪ್ತಗಿರಿ ಆಸ್ಪತ್ರೆ ವೈದ್ಯ ವೃಂದವು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುತ್ತಿದ್ದಾರೆ.

ಬೆಂಗಳೂರು : 5 ವರ್ಷದಿಂದ ಹೊಟ್ಟೆಯಲ್ಲಿದ್ದ ಮೀನಿನ 2 ಸೆಂ.ಮೀ. ಮೂಳೆ ತೆಗೆದ ಫೋರ್ಟಿಸ್‌ ವೈದ್ಯರು

Oct 29 2024, 01:52 AM IST
ಕಳೆದ ಐದು ವರ್ಷದಿಂದ ಹೊಟ್ಟೆಯಲ್ಲಿ ಸಿಲುಕಿದ್ದ ಮೀನಿನ 2 ಸೆಂಟಿ ಮೀಟರ್‌ ಮೂಳೆಯನ್ನು ಯಶಸ್ವಿಯಾಗಿ ಹೊರತೆಗೆದಿರುವ ಮೂಲಕ ಯಾತನೆ ಅನುಭವಿಸುತ್ತಿದ್ದ 61 ವರ್ಷದ ವ್ಯಕ್ತಿಯನ್ನು ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಗುಣಪಡಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು ಸಮಾಜದ ವೈದ್ಯರು:ಡಾ.ಧನಂಜಯ ಸರ್ಜಿ

Oct 26 2024, 12:50 AM IST
ಶಿವಮೊಗ್ಗದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಏರ್ಪಡಿಸಿದ್ದ ವರ್ಚುವಲ್ ತರಬೇತಿಯನ್ನು ವಿಧಾನ ಪರಿಷತ್‌ ಸದಸ್ಯ ಡಾ.ಧನಂಜಯ್‌ ಸರ್ಜಿ ಉದ್ಘಾಟಿಸಿದರು.

ವೈದ್ಯರು ಹೇಳಿದ್ದು ಕೇಳಿ, ಆರೋಗ್ಯ ರಕ್ಷಿಸಿಕೊಳ್ಳಿ : ಗೃಹ ಆರೋಗ್ಯ ಯೋಜನೆಗೆ ಸಿಎಂ ಚಾಲನೆ

Oct 25 2024, 10:33 AM IST

‘ವೈದ್ಯರು ಹೇಳಿದ ಹಾಗೆ ಜೀವನ ಶೈಲಿಯನ್ನು ಅಳವಡಿಸಿಕೊಂಡರೆ ಪ್ರತಿ ಕಾಯಿಲೆಯನ್ನೂ ನಿಯಂತ್ರಣಕ್ಕೆ ತರಬಹುದು. ನಾನು ಕಳೆದ 30 ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದು, ಈವರೆಗೂ ವೈದ್ಯರು ಹೇಳಿದಂತೆ ಮ್ಯಾನೇಜ್‌ ಮಾಡುತ್ತಿದ್ದೇನೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವೈದ್ಯರು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ದೇಶಕ್ಕೆ ಕೊಡುಗೆ ನೀಡಿ

Oct 23 2024, 01:45 AM IST
ಭಾರತ ದೇಶವು ಶಸ್ತ್ರ ನಾಡಲ್ಲ. ಶಾಸ್ತ್ರದ ನಾಡಗಿದ್ದು, ಅಧ್ಯಯನಕ್ಕೆ ಹೆಚ್ಚು ಒತ್ತು ನೀಡುತ್ತದೆ.

ವೈದ್ಯರು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ: ಎಆರ್‌ಕೆ

Oct 19 2024, 12:19 AM IST
ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಯಲ್ಲಿ ಕರೆಯಲಾಗಿದ್ದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಶಾಸಕ ಎಆರ್ ಕೃಷ್ಣಮೂರ್ತಿ ಮಾತನಾಡಿದರು. ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಿದಂಬರಂ ಇನ್ನಿತರರಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved