• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈದ್ಯರು ಸಾಹಿತ್ಯದ ಮೂಲಕ ಸಮಾಜ ಸುಧಾರಿಸಬೇಕಿದೆ: ಸಾಹಿತಿ ಡಾ.ಜಯಂತ ಕಾಯ್ಕಿಣಿ

Aug 25 2024, 02:00 AM IST
ವೈದ್ಯರು ಕಾಯಿಲೆ ಗುಣಪಡಿಸಿದರೆ ಸಾಲದು. ಸಮಾಜವನ್ನು ಸುಧಾರಿಸಬೇಕು ಎಂದು ಹಿರಿಯ ಸಾಹಿತಿ ಡಾ.ಜಯಂತ ಕಾಯ್ಕಿಣಿ ಹೇಳಿದರು.

ತುಂಡಾದ ಕೈಯನ್ನು ಯಶಸ್ವಿಯಾಗಿ ಮರುಜೋಡಿಸಿದ ‘ಸರ್ಜಿ’ಆಸ್ಪತ್ರೆ ವೈದ್ಯರು!

Aug 25 2024, 01:59 AM IST
ಸಾಮಿಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ಕಾರ್ಮಿಕರೊಬ್ಬರ ಕೈ ಆಕಸ್ಮಿಕವಾಗಿ ಮರ ಕೊಯ್ಯುವ ಯಂತ್ರಕ್ಕೆ ಸಿಲುಕಿ ತುಂಡಾಗಿದ್ದ ಎರಡೂ ಕೈಗಳನ್ನು ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ವಿಯಾಗಿ ಜೋಡಿಸಿದೆ.

ವೈದ್ಯೆ ಹತ್ಯೆ: ನಿರ್ಮಲ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಜಾಥಾ

Aug 20 2024, 12:47 AM IST
ಕೋಲ್ಕತ್ತಾದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿ ಮೇಲಿನ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಭದ್ರಾವತಿ ಹಳೇನಗರದ ನಿರ್ಮಲ ಆಸ್ಪತ್ರೆಯಿಂದ ಮೇಣದ ಬತ್ತಿಯೊಂದಿಗೆ ನಗರದ ಮುಖ್ಯ ರಸ್ತೆಗಳಲ್ಲಿ ಜಾಥಾ ನಡೆಸಲಾಯಿತು.

ದೇಶದಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆಗೆ ಸಲಹೆ ನೀಡಲು ಕೇಂದ್ರದಿಂದ ಸಮಿತಿ ರಚನೆ

Aug 18 2024, 01:55 AM IST
ದೇಶದಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸಲಹೆ ನೀಡಲು ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚಿಸುವುದಾಗಿ ಪ್ರಕಟಿಸಿದೆ.

ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ವಿರುದ್ಧ ಬೀದಿಗಿಳಿದ ವೈದ್ಯರು : ವೈದ್ಯಕೀಯ ಸೇವೆಯಲ್ಲಿ ಅಡಚಣೆ

Aug 15 2024, 01:46 AM IST
ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ 3ನೇ ದಿನವಾದ ಬುಧವಾರವೂ ಮುಂದುವರೆದಿದೆ. ಸ್ಥಾ​ನಿಕ ವೈದ್ಯರ ಒಕ್ಕೂಟ ತಮ್ಮ ಮುಷ್ಕರ ಹಿಂದಕ್ಕೆ ತೆಗೆದುಕೊಂಡಿದ್ದರೂ, ಇತರ ಸಂಘಟನೆಗಳು ಮುಷ್ಕರ ಕೈಬಿಟ್ಟಿಲ್ಲ.

ಭೂಕುಸಿತದಿಂದ ತತ್ತರಿಸಿರುವ ಕೇರಳ - ವಯನಾಡಲ್ಲಿ ಪೋಸ್ಟ್‌ಮಾರ್ಟಂ ಮಾಡಿ ವೈದ್ಯರು ಸುಸ್ತು!

Aug 02 2024, 12:48 AM IST
ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿನಲ್ಲಿ ಅವಶೇಷಗಳ ಅಡಿಯಿಂದ ಬದುಕಿ ಬರುತ್ತಿರುವವರಿಗೆ ಚಿಕಿತ್ಸೆ ನೀಡಿ ಹಾಘೂ ಮೃತ ದೇಹಗಳ ಮರಣೋತ್ತರ ಪರೀಕ್ಷೆ ಮಾಡಿ ಮಾಡಿ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ಸುಸ್ತಾಗಿ ಹೋಗಿದ್ದಾರೆ. ಇಲ್ಲಿಂದ ಓಡಿಹೋಗಬೇಕು ಎನ್ನಿಸಿತು ಎಂದು ವೈದ್ಯರೊಬ್ಬರು ಹೇಳಿದ್ದಾರೆ.

ರೋಗಿಯಿಂದ ಸರ್ಕಾರಿ ವೈದ್ಯರು ಹಣ ಪಡೆಯಬಾರದು

Jul 29 2024, 12:54 AM IST
ಚಿಂತಾಮಣಿ ಆಸ್ಪತ್ರೆ ಸಾಮರ್ಥ್ಯವನ್ನು ೬೦ ಹಾಸಿಗೆಯಿಂದ ೧೦೦ ಹಾಸಿಗೆಗೆ ಹೆಚ್ಚಿಸಲಾಗಿದೆ. ಶೀಘ್ರದಲ್ಲಿ ನಗರದ ಟಿಪ್ಪುನಗರ ಸೇರಿದಂತೆ ಬೇರೆ ಭಾಗಗಳಲ್ಲಿ ಜನರ ಅನುಕೂಲಕ್ಕಾಗಿ ನಮ್ಮ ಕ್ಲಿನಿಕ್ ಪ್ರಾರಂಭ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ

ಆಸ್ಪತ್ರೆಗಳಲ್ಲಿ 24/7 ವೈದ್ಯರು ಲಭ್ಯವಿರಬೇಕು

Jul 26 2024, 01:44 AM IST
ರೋಗಿಗಳಿಗೆ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ನೀಡಲು ಎಲ್ಲಾ ಆಸ್ಪತ್ರೆಗಳಲ್ಲಿ 24/7 ವೈದ್ಯರು ಲಭ್ಯವಿರಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

ರೋಗಿಗಳನ್ನು ಶಸ್ತ್ರ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕಳುಹಿಸುವ ವೈದ್ಯರು

Jul 18 2024, 01:40 AM IST
ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳಿದ್ದರೂ ಶಸ್ತ್ರಚಿಕಿತ್ಸೆ ಮಾಡದೆ ಎಬಿಆರ್‌ಕೆ ಯೋಜನೆಯಡಿ ಬಹುತೇಕ ರೋಗಿಗಳನ್ನು ಇತರೆ ಆಸ್ಪತ್ರೆಗಳಿಗೆ ಕಳುಹಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಬಗ್ಗೆ ವೈದ್ಯರು ನಡೆಸಿದ ಶಸ್ತ್ರಚಿಕಿತ್ಸೆಗಳ ವಿವರಗಳ ಸಂಪೂರ್ಣ ವರದಿ ಪಡೆದು ಕಡಿಮೆ ಶಸ್ತ್ರಚಿಕಿತ್ಸೆಗಳನ್ನು ಮಾಡಿರುವ ವೈದ್ಯರಿಗೆ ನೊಟೀಸ್ ನೀಡಲಾಗುವುದು.

ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ವೈದ್ಯರು, ಸಿಬ್ಬಂದಿ

Jul 16 2024, 12:36 AM IST
ಎರಡೂವರೆ ಗಂಟೆಯಲ್ಲಿ ಒಂದು ಎಕರೆ ಜಮೀನನ್ನು ನಾಟಿ ಮಾಡಿದ ಸಿಬ್ಬಂದಿ, ಕೊನೆಯಲ್ಲಿ ಸ್ವಲ್ಪಹೊತ್ತು ಹಗ್ಗ ಜಗ್ಗಾಟವನ್ನೂ ನಡೆಸಿ ಸಂಭ್ರಮಿಸಿದರು. ಇದರಿಂದ ಬರುವ ಭತ್ತವನ್ನು ಬಳಸಿ ಆಸ್ಪತ್ರೆಯ ಸಿಬ್ಬಂದಿಗೆ ಮೂರು ತಿಂಗಳಿಗಾಗುವಷ್ಟು ಅಕ್ಕಿಯನ್ನು ಉತ್ಪಾದಿಸಲಾಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved