• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈದ್ಯರು ಆಸ್ಪತ್ರೆ ಮೆದುಳಾದ್ರೆ, ಶುಶ್ರೂಕರು ಬೆನ್ನೆಲುಬು

May 14 2024, 01:07 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಯಾವ ಆಸ್ಪತ್ರೆಯಲ್ಲಿ ನರ್ಸಿಂಗ್ ಸೇವೆ ಅತ್ಯುತ್ತಮವಾಗಿರುತ್ತದೆಯೋ ಆ ಆಸ್ಪತ್ರೆ ರೋಗಿಗಳ ಪಾಲಿಗೆ ಸಂಜೀವಿನಿಯಾಗಿರುತ್ತದೆ. ಆ ಕಾಣದಿಂದಾಗಿಯೇ ವೈದ್ಯರು ಆಸ್ಪತ್ರೆಯ ಮೆದುಳಾದರೆ, ಶುಶ್ರೂಶಕರು ಆಸ್ಪತ್ರೆಯ ಬೆನ್ನೆಲುಬು ಎಂದು ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಶರಣ ಮಳಖೇಡ್ಕರ್ ಹೇಳಿದರು.

ಮಹಿಳಾ ವೈದ್ಯರು ಚಿಕಿತ್ಸೆ ನೀಡಿದ ರೋಗಿ ಸಾಯುವ ಸಾಧ್ಯತೆ ಕಡಿಮೆ!

Apr 26 2024, 12:53 AM IST
ಪುರುಷ ವೈದ್ಯರಿಗೆ ಹೋಲಿಸಿದರೆ ಮಹಿಳಾ ವೈದ್ಯರಿಂದ ಚಿಕಿತ್ಸೆ ಪಡೆಯಲ್ಪಟ್ಟ ರೋಗಿಗಳು ಸಾಯುವ ಸಾಧ್ಯತೆ ಕಡಿಮೆ ಎಂಬ ಅಚ್ಚರಿಯ ಅಂಶವೊಂದನ್ನು ಸಂಶೋಧನಾ ವರದಿಯೊಂದು ಬಹಿರಂಗಪಡಿಸಿದೆ.

ವೈದ್ಯರು ಚಿಕಿತ್ಸೆಯ ಕೌಶಲ್ಯ ವೃದ್ಧಿಸಿಕೊಳ್ಳಬೇಕು: ಡಾ. ಸಿ.ಆರ್. ಚಂದ್ರಶೇಖರ

Apr 09 2024, 12:47 AM IST
ಗದಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳಿಗೆ ಡಾಕ್ಟರ್ ಪದವಿ ಪ್ರದಾನ ಕಾರ್ಯಕ್ರಮ ನಡೆಯಿತು. ೨೦೧೮ರಲ್ಲಿ ಜಿಮ್ಸ್ ಕಾಲೇಜಿಗೆ ಪ್ರವೇಶ ಪಡೆದು, ಅಧ್ಯಯನ ಮಾಡಿ ಕೋರ್ಸನ್ನು ಮುಗಿಸಿದ ಉನ್ನತ ಬ್ಯಾಚಿನ ವಿದ್ಯಾರ್ಥಿಗಳಿಗೆ ಡಾಕ್ಟರ್ ಪದವಿ ಪ್ರದಾನ ಮಾಡಲಾಯಿತು.

ಮೌಢ್ಯಗಳ ವಿರುದ್ಧ ಸಾಹಿತ್ಯ ರಚನೆಗೆ ಯುವ ವೈದ್ಯರು ಮುಂದಾಗಲಿ

Mar 11 2024, 01:16 AM IST
ಇಂದಿನ ಆಧುನಿಕ ಯುಗದಲ್ಲೂ ಜನರು ವೈದ್ಯರನ್ನು ನಂಬುವುದಕ್ಕಿಂದ ಮಂತ್ರವಾದಿಗಳನ್ನು ಹೆಚ್ಚು ನಂಬುತ್ತಿದ್ದಾರೆ. ಹೀಗಾಗಿ ವೈದ್ಯಕೀಯ ಸಾಹಿತ್ಯದ ಉದ್ದೇಶ ಜನರಲ್ಲಿ ಅರಿವು ಮೂಡಿಸಲು ಯುವ ವೈದ್ಯರು ಮುಂದೆ ಬರಬೇಕು. ಜನರಲ್ಲಿರುವ ಮೌಢ್ಯಗಳ ನಿವಾರಣೆ ಕಾರಣಕ್ಕೆ ಚಂದ್ರಪ್ಪಗೌಡ ವೈದ್ಯಕೀಯ ಸಾಹಿತ್ಯ ಬರೆಯಲು ಮುಂದಾದರು ಎಂದು ಮನೋವೈದ್ಯ ಸಿ.ಆರ್.ಚಂದ್ರಶೇಖರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಮಿಮ್ಸ್‌ನಲ್ಲಿ ವೈದ್ಯರು, ಸಿಬ್ಬಂದಿ ಕೊರತೆ: ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ

Mar 07 2024, 01:47 AM IST
ವೈದ್ಯರು, ದಾದಿಯರು, ತಂತ್ರಜ್ಞರು ಸೇರಿದಂತೆ ವಿವಿಧ ವಿಭಾಗಗಳಲ್ಲೂ ಸಾಕಷ್ಟು ಹುದ್ದೆಗಳ ಕೊರತೆ ಎದುರಾಗಿದೆ. ಇದರಿಂದ ನಾವು ರೋಗಿಗಳಿಗೆ ಸಮರ್ಪಕವಾಗಿ ಸೇವೆ ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಗೌರ್ನಿಂಗ್ ಕೌನ್ಸಿಲ್‌ನಲ್ಲೂ ಸಹ ಗಮನ ಸೆಳೆಯುವುದರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಿಗೂ ಈ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು.

ಸಾರ್ವಜನಿಕ ಆಸ್ಪತ್ರೆ ವೈದ್ಯರು ಉತ್ತಮ ಕರ್ತವ್ಯ ನಿರ್ವಹಿಸಬೇಕು: ತಮ್ಮಯ್ಯ

Feb 14 2024, 02:19 AM IST
ಲೈಫ್‌ ಲೈನ್‌ ಫೀಡ್ಸ್‌ ಸಂಸ್ಥೆ ಜಿಲ್ಲಾಸ್ಪತ್ರೆಗೆ ನೀಡಿರುವ ಸುಮಾರು 10 ಲಕ್ಷ ರು. ಗಳ ಪೀಠೋಪಕರಣ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಶಾಸಕ ತಮ್ಮಯ್ಯ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಕೀಳರಿಮೆ ಬರದಂತೆ ವೈದ್ಯರು ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ನವಜಾತ ಶಿಶುವಿನ 650 ಗ್ರಾಂ ಗಡ್ಡೆತೆಗೆದ ವೈದ್ಯರು

Feb 03 2024, 01:47 AM IST
ಬಾಗಲಕೋಟೆ: ಗುದದ್ವಾರದ ಬಳಿ ಬೃಹತ್ ಗಡ್ಡೆ ಬೆಳೆದು ತೊಂದರೆ ಎದುರಿಸುತ್ತಿದ್ದ ನವಜಾತ ಶಿಶುವಿಗೆ ನಗರದ ಶಾಂತಿ ಆಸ್ಪತ್ರೆ ವೈದ್ಯರು ಸೂಕ್ಷ್ಮವಾದ ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮಕ್ಕಳ ಶಸ್ತ್ರಚಿಕಿತ್ಸಕ ಡಾ.ರಮೇಶ ಹಟ್ಟಿ ಜ.22ರಂದು ಅಂದರೆ 6 ದಿನದ ಮಗುವಿಗೆ ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆ ಬೇರ್ಪಡಿಸಿದರು. ಸದ್ಯ ಮಗುವಿಗೆ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಂಪೂರ್ಣ ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ಮುಂದೆ ವೈದ್ಯರು ಆ್ಯಂಟಿಬಯೋಟಿಕ್‌ ಬರೆಯಲು ಕಾರಣ ನೀಡುವುದು ಕಡ್ಡಾಯ!

Jan 19 2024, 01:47 AM IST
ರೋಗಿಗೆ ಆ್ಯಂಟಿಬಯೋಟಿಕ್‌ ಔಷಧ ಏಕೆ ಅನಿವಾರ್ಯ ಎಂದೂ ವೈದ್ಯರು ಬರೆಯಬೇಕು ಎಂದು ದೇಶದ ಎಲ್ಲಾ ವೈದ್ಯರಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಸುತ್ತೋಲೆ ಹೊರಡಿಸಿದೆ. ಹೆಚ್ಚುತ್ತಿರುವ ಆ್ಯಂಟಿಬಯೋಟಿಕ್ಸ್‌ ಪ್ರತಿರೋಧ ತಡೆಯಲು ಈ ಹೊಸ ನಿಯಮ ರೂಪಿಸಲಾಗಿದೆ.

ನಕಲಿ ವೈದ್ಯರು ಸ್ವಪ್ರೇರಣೆಯಿಂದ ಕ್ಲಿನಿಕ್‌ ಮುಚ್ಚಲಿ

Dec 30 2023, 01:15 AM IST
ಯಾವುದೇ ಅರ್ಹತೆ ಇಲ್ಲದೇ ದುಡಿಮೆಗೋಸ್ಕರ ಕೆಲವರು ಬಡವರ ಪ್ರಾಣಗಳ ಜತೆ ಚೆಲ್ಲಾಟವಾಡುತ್ತಿದ್ದಾರೆ. ನಿಷೇಧಿತ ಸ್ಟಿರಾಯ್ಡ್‌ನಂತಹ ಔಷಧಿ ನೀಡಿ ಚಿಕಿತ್ಸೆ ನೀಡುತ್ತಿರುವ ಮಾಹಿತಿ ಸರ್ಕಾರದ ಗಮನಕ್ಕೆ ಬಂದಿದೆ

49 ಪಶು ಆಸ್ಪತ್ರೆಗಳಿಗೆ ಇರುವುದು ಕೇವಲ 7 ವೈದ್ಯರು

Dec 17 2023, 01:46 AM IST
ಚನ್ನರಾಯಪಟ್ಟಣ ತಾಲೂಕಿನಲ್ಲಿ ೪೯ ಪಶು ಆಸ್ಪತ್ರೆ ಇದ್ದರೆ ಕೇವಲ ೭ ಮಂದಿ ವೈದ್ಯರು ಮಾತ್ರ ಇದ್ದಾರೆ, ಇದಲ್ಲದೆ ಪಶು ಪರಿವೀಕ್ಷಕರು, ಜಾನುವಾರು ಅಭಿವೃದ್ಧಿ ಅಧಿಕಾರಿ, ಆಸ್ಪತ್ರೆ ಮೈಲ್ವಿಚಾರಕರು, ಡಿಗ್ರೂಪ್ ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳು ದಶಕಗಳಿಂದ ಖಾಲಿ ಇದ್ದರು ನೇಮಕಾತಿ ಮಾಡಲು ಸರ್ಕಾರಗಳು ಮುಂದಾಗುತ್ತಿಲ್ಲ. ಇದರಿಂದಾಗಿ ಹೈನುಗಾರಿಕೆ ಮಾಡುವ ರೈತರಿಗೆ ಹಾಗೂ ರಾಸುಗಳನ್ನು ಹೊಂದಿರುವವರಿಗೆ ಸಮರ್ಪಕ ಸೇವೆ ದೊರೆಯದೆ ಬಹಳ ತೊಂದರೆ ಅನುವಿಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved