• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವ ವೈದ್ಯೆ ಮೇಲೆ ಅತ್ಯಾಚಾರ ಖಂಡಿಸಿ ಮೌನ ಪ್ರತಿಭಟನೆ

Aug 18 2024, 01:52 AM IST
protest, doctor, women, attack, morder

ಪಿಜಿ ವೈದ್ಯೆ ಕೊಲೆ ಖಂಡಿಸಿ ಬೃಹತ್‌ ಪ್ರತಿಭಟನೆ

Aug 18 2024, 01:51 AM IST
ಪಿಜಿ ವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ವೈದ್ಯಕೀಯ ಲೋಕವೇ ತಲೆತಗ್ಗಿಸುವಂತಾಗಿದೆ.

ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

Aug 18 2024, 01:51 AM IST
ಕೋಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ತಾಳಿಕೋಟೆಯ ವೈದ್ಯರ ಸಂಘದ ನೇತೃತ್ವದಲ್ಲಿ ಎಲ್ಲ ವೈದ್ಯರು ತುರ್ತು ಸೇವೆಗಳನ್ನು ಹೊರತುಪಡಿಸಿ, ಪಟ್ಟಣದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರಲ್ಲದೇ ಭಾರತೀಯ ವೈದ್ಯಕೀಯ ಸಂಘ ದೇಶಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಕೊಲ್ಕತ್ತಾ ವೈದ್ಯೆ ಹತ್ಯಾಚಾರ ಖಂಡಿಸಿ ಪ್ರತಿಭಟನೆ

Aug 18 2024, 01:49 AM IST
ಕೊಲ್ಕತ್ತಾದಲ್ಲಿ ವೈದ್ಯೆ ಮೇಲೆ ನಡೆದ ಹತ್ಯಾಚಾರ ಖಂಡಿಸಿ ಐಎಂಎ ದೇಶಾದ್ಯಂತ ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದ ಬಂದ್‌ಗೆ ಜಿಲ್ಲೆಯಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜಿಲ್ಲಾ ಕೇಂದ್ರದ ಸಿಮ್ಸ್‌ನ ವೈದ್ಯ ಸಂಘಟನೆಯಡಿಯಲ್ಲಿ ಕಿರಿಯ ವೈದ್ಯರು ನಗರದ ಜಿಲ್ಲಾಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿ ಡೀನ್ ಡಾ.ಮುಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.

ಹೊಸಕೋಟೆಯಲ್ಲೂ ವೈದ್ಯೆ ಹತ್ಯೆ ಖಂಡಿಸಿ ಪ್ರತಿಭಟನೆ

Aug 18 2024, 01:48 AM IST
ಕೋಲ್ಕತ್ತದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ತರಬೇತಿನಿರತ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆ, ಆಸ್ಪತ್ರೆ ಧ್ವಂಸ ಮಾಡಿರುವುದನ್ನು ಖಂಡಿಸಿ ಹೊಕೋಟೆ ತಾಲೂಕು ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.

ಕೋಲ್ಕತಾ ವೈದ್ಯೆ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ

Aug 18 2024, 01:47 AM IST
ಸಿಂಧನೂರಿನಲ್ಲಿ ಐಎಂಎ ನೆತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಐಎಂಎ ಮಾಜಿ ಅಧ್ಯಕ್ಷ ಡಾ.ಕೆ.ಶಿವರಾಜ ಮಾತನಾಡಿದರು.

ವೈದ್ಯೆ ರೇಪ್‌ ಪ್ರಕರಣ : ಕಾಫಿಯ ನಾಡಿನಲ್ಲಿ ಆಸ್ಪತ್ರೆಗಳು ಬಂದ್‌

Aug 18 2024, 01:47 AM IST
ಚಿಕ್ಕಮಗಳೂರು, ಕೋಲ್ಕತಾ ಸರ್ಕಾರಿ ಮೆಡಿಕಲ್‌ ಕಾಲೇಜಿನಲ್ಲಿ ಕಿರಿಯ ವೈದ್ಯೆ ಮೇಲಿನ ಆತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಕಾಫಿನಾಡಿನಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಶನಿವಾರ ಬಂದ್‌ ಆಗಿದ್ದವು.

ವೈದ್ಯೆ ಮೇಲೆ ನಡೆದ ಅತ್ಯಾಚಾರ, ಹತ್ಯೆ : ಆಸ್ಪತ್ರೆಗಳಿಗೂ ವಿಮಾನ ನಿಲ್ದಾಣ ರೀತಿ ಸುರಕ್ಷತೆ ವಹಿಸುವಂತೆ ಬೇಡಿಕೆ

Aug 18 2024, 01:46 AM IST
ಕೋಲ್ಕತಾದಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಹತ್ಯೆ ಬಳಿಕ ಆಸ್ಪತ್ರೆ ಮೇಲೆ ದಾಳಿಯ ಘಟನೆ ಬೆನ್ನಲ್ಲೇ, ತಮ್ಮ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವೈದ್ಯಕೀಯ ಸಮುದಾಯ, ಆಸ್ಪತ್ರೆಗಳಿಗೂ ವಿಮಾನ ನಿಲ್ದಾಣ ರೀತಿ ಸುರಕ್ಷತೆ ವಹಿಸುವಂತೆ ಕೋರಿದೆ.

ಕೋಲ್ಕತಾದ ವೈದ್ಯೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಖಂಡಿಸಿ ಪಾನಿಪುರಿ ಮಾರಿ ಪ್ರತಿಭಟನೆ

Aug 17 2024, 01:47 AM IST
ಕೋಲ್ಕತಾದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೇಣದ ಬತ್ತಿ ಹಚ್ಚಿ, ಐದು ರುಪಾಯಿಗೆ ಒಂದು ಪ್ಲೇಟ್‌ ಪಾನಿ ಪುರಿ ಮಾರಾಟ ಮಾಡಿ ವೈದ್ಯ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ಕೊಲ್ಕತ್ತಾ ವೈದ್ಯೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

Aug 17 2024, 12:50 AM IST
ಕಾರವಾರ ಮೆಡಿಕಲ್ ಕಾಲೇಜಿನಿಂದ(ಕ್ರಿಮ್ಸ್) ನಗರದ ಪ್ರಮುಖ ಬೀದಿಗಳಲ್ಲಿ ರ್ಯಾ.ಲಿ ನಡೆಸಿದ ವಿದ್ಯಾರ್ಥಿಗಳು, ವೈದ್ಯೆ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವಂತೆ ಆಗ್ರಹಿಸಿದರು‌‌.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved