• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನ್ನ ಐಶ್ವರ್ಯಗೌಡ ನಡುವೆ ವ್ಯವಹಾರ ನಡೆದಿಲ್ಲ: ಮಾಜಿ ಶಾಸಕ ಡಾ.ಕೆ.ಅನ್ನದಾನಿ

Feb 11 2025, 12:45 AM IST
ನನಗೆ ಅರಳೋ-ಮರುಳೋ ಎಂದು ಹೇಳಿದ್ದಾರೆ. ಭಾಷೆ ಬಳಸುವಾಗ ಎಚ್ಚರಿಕೆಯಿಂದ ಇರಬೇಕು. ನನ್ನಂತಹವರಿಗೆ ಈ ಭಾಷೆಯನ್ನು ಬಳಸುವಂತಹದ್ದಲ್ಲ. ನನಗೆ ೬೦ ವರ್ಷವಾದರೂ ಕ್ರಿಯಾಶೀಲವಾಗಿದ್ದೇನೆ. ನಾನಿನ್ನೂ ಅರಳೋ- ಮರಳೋ ಆಗಿಲ್ಲ. ನನಗೆ ಐಶ್ವರ್ಯಗೌಡ ೨೦೧೨ರಿಂದ ಪರಿಚಯವಿದ್ದರೂ ಆಗ ಆಕೆ ೪೨೦ ಕೆಲಸ ಮಾಡುತ್ತಿರಲಿಲ್ಲ..!

ಆರೋಪಿ ಶ್ರೀಕಿ ಪರಿಚಿತ । ಆತನ ಜತೆ ಹಣಕಾಸು ವ್ಯವಹಾರ ಇಲ್ಲ : ಎಸ್‌ಐಟಿ ಮುಂದೆ ನಲಪಾಡ್

Feb 07 2025, 12:05 PM IST

ಬಹುಕೋಟಿ ಬಿಟ್‌ ಕಾಯಿನ್ ಹಗರಣ ಸಂಬಂಧ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಗುರುವಾರ ತೀವ್ರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದೆ.

ಗ್ರಾಹಕರು ಜಾಗರೂಕತೆಯಿಂದ ವ್ಯವಹಾರ ಮಾಡಬೇಕು-ಡಾ. ಜಿಲ್ಲಾಧಿಕಾರಿ

Jan 03 2025, 12:31 AM IST
ಪ್ರಸ್ತುತ ದಿನಗಳಲ್ಲಿ ನಿತ್ಯದ ವ್ಯಾಪಾರ ವಹಿವಾಟಿನಲ್ಲಿ ಮೋಸ, ವಂಚನೆ ಹೆಚ್ಚಾಗಿ ಕಂಡುಬರುತ್ತಿದ್ದು, ಗ್ರಾಹಕರು ಜಾಗರೂಕತೆಯಿಂದ ವ್ಯವಹಾರ ಮಾಡಬೇಕು ಹಾಗೂ ಯಾರೂ ಮೋಸಹೋಗಬಾರದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಲ್.ನಾಗರಾಜ ಹೇಳಿದರು.

ಕುಂದಾಪುರ: ಶ್ರೀ ವೆಂಕಟರಮಣ ಕಾಲೇಜಲ್ಲಿ ವ್ಯವಹಾರ ದಿನಾಚರಣೆ

Dec 08 2024, 01:15 AM IST
ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವ್ಯವಹಾರ ದಿನ ನಡೆಯಿತು.

ವಿದ್ಯಾರ್ಥಿಗಳಿಗೆ ಪಠ್ಯದ ಜೊತೆ ವ್ಯವಹಾರ ಕೌಶಲ್ಯವನ್ನು ಬೆಳೆಸಿ: ಚಂದ್ರಶೇಖರ ಪಾಟೀಲ್ ಸಲಹೆ

Nov 10 2024, 01:40 AM IST
ಮಾನ್ವಿ ಪಟ್ಟಣದ ಉಮಾಪತಿ ಪಾಟೀಲ್ ಸ್ಮಾರಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಆಹಾರ ಮೇಳದಲ್ಲಿ ವಿದ್ಯಾರ್ಥಿಗಳು ತಾವು ತಯಾರಿಸಿದ ಆಹಾರ ಪದಾರ್ಥಗಳನ್ನು ಪಾಲಕರಿಗೆ ಮಾರಾಟ ಮಾಡಿದರು.

ಕನ್ನಡದಲ್ಲೇ ಆಡಳಿತ, ವ್ಯವಹಾರ ನಡೆದಲ್ಲಿ ಭಾಷೆಗೆ ಕಿಮ್ಮತ್ತು

Nov 02 2024, 01:40 AM IST
ದೇಶದ ಎಲ್ಲ ರಾಜ್ಯಗಳಲ್ಲಿ ಆಯಾ ರಾಜ್ಯಗಳ ಭಾಷೆಗಳ ಮೇಲೆ ಭಾಷೆಗೆ ಧಕ್ಕೆಬಾರದಂತೆ ಭಾಷಾಭಿಮಾನ ಮೆರೆದರೆ, ನಮ್ಮ ಕರ್ನಾಟಕ ಮಾತ್ರ ಕನ್ನಡ ಮಾತನಾಡಲು ಓದಲು, ಬರೆಯಲು ಬರುತ್ತಿದ್ದರೂ, ಕನ್ನಡ ಭಾಷೆಯಲ್ಲಿ ವ್ಯವಹರಿಸದೇ ಇರುವುದು ಸರಿಯಲ್ಲ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ, ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಜಿ.ಶಂಕರ್‌ ಕಾಲೇಜ್‌ ವಾಣಿಜ್ಯ, ವ್ಯವಹಾರ ನಿರ್ವಹಣಾ ಸಂಘ ಉದ್ಘಾಟನೆ

Oct 09 2024, 01:32 AM IST
ಉಡುಪಿ ನಗರದ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣಾ ಸಂಘದ ೨೦೨೪-೨೫ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು.

ಮಾಸ್‌ ಅಡಕೆ ವ್ಯವಹಾರ ದ್ವಿಗುಣ ಗುರಿ: ಸವಣೂರು ಸೀತಾರಾಮ ರೈ

Sep 25 2024, 12:56 AM IST
ಮಾಸ್ ಸಂಸ್ಥೆಯ ಮೂಲಕ ಅಡಕೆ ಖರೀದಿ ಹಾಗೂ ಮಾರಾಟ ದ್ವಿಗುಣ ಮಾಡುವ ಗುರಿ ಇಟ್ಟಿಕೊಂಡಿದ್ದೇವೆ. ಸಂಘದ ಲಾಭಾಂಶ ಹೆಚ್ಚಿಸಲು ಸರಕಾರದಿಂದ ೫ ಕೋಟಿ ಷೇರು ಬಂಡವಾಳಕ್ಕೆ ಮನವಿ ಮಾಡಿದ್ದೇವೆ ಎಂದು ಮಂಗಳೂರು ಕೃಷಿಕರ ಸಹಕಾರ ಸಂಘ (ಮಾಸ್)ನ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ ಹೇಳಿದ್ದಾರೆ.

ಒಕ್ಕೂಟದಲ್ಲಿ ಪಾರದರ್ಶಕ ವ್ಯವಹಾರ ನಿರ್ವಹಿಸುವುದೇ ಮಹಾಸಭೆ ಮುಖ್ಯ ಉದ್ದೇಶ

Sep 12 2024, 01:55 AM IST
ನರಸಿಂಹರಾಜಪುರ, ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟಗಳಲ್ಲಿ ಆಗಿರುವ ಲೆಕ್ಕಾಚಾರಗಳನ್ನು ವಾರ್ಷಿಕ ಮಹಾ ಸಭೆಯಲ್ಲಿ ಪಾರದರ್ಶಕವಾಗಿ ಪ್ರದರ್ಶಿಸಲಾಗುತ್ತದೆ ಎಂದು ಎನ್.ಆರ್.ಎಲ್.ಎಂ. ಜಿಲ್ಲಾ ವ್ಯವಸ್ಥಾಪಕ ರಾಜೇಶ್ ಹೇಳಿದರು.

ನಂಬಿಕೆಯಿಂದ ವ್ಯವಹಾರ ಮಾಡುವ ಮನೋಭಾವ ಬೆಳೆಸಿಕೊಳ್ಳಿ

Sep 05 2024, 12:34 AM IST
ಮಾನವ ಮೂಲತಃ ಸಂಘ ಜೀವಿಯಾಗಿದ್ದು, ಸಹಕಾರ, ಸಹಬಾಳ್ವೆಯನ್ನು ಬೆಳಸಿಕೊಂಡಾಗ ಮಾತ್ರವೇ ಸರ್ವಾಂಗೀಣ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದು ಷಡಕ್ಷರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ತಿಳಿಸಿದರು.
  • < previous
  • 1
  • 2
  • 3
  • 4
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved