• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನುಮಾನಾಸ್ಪದ ವ್ಯವಹಾರ ಮಾಹಿತಿ ನೀಡಿ: ಸೆಲ್ವಮಣಿ

Mar 19 2024, 01:47 AM IST
ಬ್ಯಾಂಕ್‌ಗಳಲ್ಲಿ ನಡೆಯುವ ಅನುಮಾನಾಸ್ಪದ ವ್ಯವಹಾರಗಳ ಮಾಹಿತಿಯನ್ನು ನೀಡುವಂತೆ ಬ್ಯಾಂಕ್‌ಗಳಿಗೆ ಚುನಾವಣಾ ವಿಶೇಷ ಆಯುಕ್ತ ಸೆಲ್ವಮಣಿ ಸೂಚನೆ ನೀಡಿದ್ದಾರೆ.

ಶಿವ ಸಹಕಾರ ಬ್ಯಾಂಕ್‌ಗಳಿಂದ ಉತ್ತಮ ವ್ಯವಹಾರ: ಸಿರಿಗೆರೆ ಜಗದ್ಗುರು

Feb 18 2024, 01:34 AM IST
ಶಿವ ಸಹಕಾರ ಬ್ಯಾಂಕ್‌ಗಳು ಉತ್ತಮವಾಗಿ ವ್ಯವಹಾರ ನಡೆಸುತ್ತಿದ್ದು, ಉತ್ತಮ ಲಾಭಾಂಶದೊಂದಿಗೆ ಇತರ ಬ್ಯಾಂಕ್‌ಗಳಿಗಿಂತ ಉತ್ತಮ ಎನ್‌ಪಿಎ ಹೊಂದಿ ಸುಸ್ಥಿತಿಯಲ್ಲಿದೆ ಎಂದು ಹೇಳಲು ಸಂತಸವಾಗುತ್ತದೆ. ಬ್ಯಾಂಕುಗಳು ಉತ್ತಮವಾಗಿ ಮುನ್ನಡೆಯಬೇಕು. ಹೀಗಾಗಲು ಜಗಜ್ಯೋತಿ ಬಸವಣ್ಣ ಹೇಳಿದಂತೆ ಶಿವಭಕ್ತರಿರಬೇಕು. ಶಿವಭಕ್ತರು ಎಂದೂ ಸುಳ್ಳನ್ನು ಹೇಳುವದಿಲ್ಲ. ಅವರಿಗೆ ಸಾಲ ಕೊಡುವುದರಿಂದ ಬ್ಯಾಂಕು ಒಳ್ಳೆಯ ಸ್ಥಿತಿಯಲ್ಲಿ ಇರಲು ಸಾಧ್ಯ ಎಂದು ಶಿರಾಳಕೊಪ್ಪದಲ್ಲಿ ಸಿರಿಗೆರೆ ತರಳಬಾಳು ಜಗದ್ಗುರು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನುಡಿದರು.

ಮಕ್ಕಳಿಗೆ ವ್ಯವಹಾರ ಜ್ಞಾನ ಅತ್ಯಗತ್ಯ: ಬಿಇಓ ರಫೀಕ್

Jan 29 2024, 01:31 AM IST
ಮಕ್ಕಳ ಸಂತೆ ನೈಜ ವಾರದ ಸಂತೆ ಮೀರಿಸುವಂತಿದ್ದು, ಇದಕ್ಕೆ ಕಾರಣರಾದ ಶಿಕ್ಷಕರ, ಪೋಷಕರ ಸಹಕಾರ ಮತ್ತು ಮಕ್ಕಳ ಪಾಲ್ಗೊಳ್ಳುವಿಕೆಯಿಂದ ಇದು ಸಾಧ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಮ್ಮದ್ ರಫೀಕ್ ಖಾನ್ ಹೇಳಿದರು.

೨೦ ವರ್ಷಗಳ ಭೂ ವ್ಯವಹಾರ ಸಿಬಿಐ ತನಿಖೆಗೆ ಒಪ್ಪಿಸಲಿ: ಡಾ.ಕೆ.ಅನ್ನದಾನಿ

Dec 20 2023, 01:15 AM IST
೨೪ ಎಕರೆ ಸರ್ಕಾರಿ ಜಮೀನು ಖಾಸಗಿಯವರಿಗೆ ಪರಭಾರೆ, ಸಮಗ್ರ ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮಾಜಿ ಶಾಸಕ ಆಗ್ರಹ, ಈ ವಿಷಯವಾಗಿ ಲೋಕಾಯುಕ್ತ ಮತ್ತು ಸರ್ಕಾರಕ್ಕೂ ದೂರು ಸಲ್ಲಿಸಲಾಗುವುದು.

ಕುರುಗೋಡು ಪುರಸಭೆಯ ವ್ಯವಹಾರ ಖಾಸಗಿ ಕಂಪ್ಯೂಟರ್‌ ಸೆಂಟರ್‌ನಲ್ಲಿ?

Dec 08 2023, 01:45 AM IST
ಸರ್ಕಾರಿ ಕಚೇರಿಗಳ ಯಾವುದೇ ಕೆಲಸ, ಕಾರ್ಯಗಳಗಲಿ ಸರ್ಕಾರಿ ಕಚೇರಿಗಳಲ್ಲಿಯೇ ನಡೆಯಬೇಕು. ಅಲ್ಲದೇ ಸಾರ್ವಜನಿಕರಿಗೆ ಸಂಬಂಧಿಸಿದ ಯಾವುದೇ ದಾಖಲೆಗಳಾಗಲಿ ಹೊರಗಡೆ ಹೋಗಬಾರದು ಎನ್ನುವ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳಿದ್ದರೂ ಕುರುಗೋಡು ಪುರಸಭೆಗೆ ಸಂಬಂಧಿಸಿದ ಫಾರಂ ನಂ. 3 ಹಾಗೂ ಮುಟೇಷನ್‌ ಕಾರ್ಯಗಳಿಗೆ ಬೇಕಾಗುವ ದಾಖಲೆಗಳು ಕುರುಗೋಡಿನಿಂದ 25 ಕಿಮೀ ದೂರದ ಕಂಪ್ಲಿಯ ಖಾಸಗಿ ಆನ್‌ಲೈನ್ ಸೆಂಟರ್‌ವೊಂದರಲ್ಲಿ ದೊರೆಯುತ್ತಿವೆ.

ಶಾಲೆಗಳು ವ್ಯವಹಾರ ಕೇಂದ್ರಗಳಲ್ಲ: ಹೈಕೋರ್ಟ್‌

Oct 06 2023, 12:08 PM IST
ಸರಿಯಾದ ಕೊಠಡಿ ವ್ಯವಸ್ಥೆ, ಕ್ರೀಡಾ ಮೈದಾನ, ಪ್ರಯೋಗಾಲಯ ಹಾಗೂ ಅಗ್ನಿ ಸುರಕ್ಷತಾ ಕ್ರಮಗಳಿಲ್ಲದಿದ್ದರೂ ಶಾಲೆಯನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ 2 ಖಾಸಗಿ ಶಾಲೆಗಳನ್ನು ಹೈಕೋರ್ಟ್‌ ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿತು. ಶಾಲೆಗಳನ್ನು ವ್ಯವಹಾರ ಕೇಂದ್ರವನ್ನಾಗಿಸಲು ಸಾಧ್ಯವಿಲ್ಲ. ಅಪ್ರಾಪ್ತ ಮಕ್ಕಳ ಜೀವದ ಜೊತೆಗೆ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ ಎಂದು ಕೆಂಡಕಾರಿತು.
  • < previous
  • 1
  • 2
  • 3
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved