• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುರೋಪ್‌ ನಾಯಕರ ಶಾಲೆ ಮಕ್ಕಳಂತೆ ಕೂರಿಸಿದ ಟ್ರಂಪ್‌ !

Aug 21 2025, 05:51 AM IST

ರಷ್ಯಾ-ಉಕ್ರೇನ್‌ ಕದನ ವಿರಾಮ ಮಾತುಕತೆಗಾಗಿ ತಮ್ಮ ಗೃಹ ಕಚೇರಿ ಶ್ವೇತಭವನಕ್ಕೆ ಆಗಮಿಸಿದ್ದ ಉಕ್ರೇನ್‌ ಅಧ್ಯಕ್ಷ ಜೆಲೆನ್ಸ್ಕಿಮತ್ತು ಹಲವು ಯುರೋಪ್‌ ದೇಶಗಳ ಅಧ್ಯಕ್ಷರು ಮತ್ತು ಪ್ರಧಾನಿಗಳನ್ನು ತಮ್ಮ ಎದುರು ಅಮೆರಿಕ ಅಧ್ಯಕ್ಷ ಟ್ರಂಪ್‌ ಕೂರಿಸಿದ ರೀತಿ ಜಾಗತಿಕ ಮಟ್ಟದಲ್ಲಿ ಭಾರೀ ಟ್ರೋಲ್‌

ಮೂಲ ಸೌಲಭ್ಯವಿಲ್ಲದೇ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಶಾಲೆ ವಿದ್ಯಾರ್ಥಿಗಳ ಪರದಾಟ

Aug 20 2025, 02:00 AM IST
ಲಕ್ಷ್ಮೇಶ್ವರ ಪಟ್ಟಣದಲ್ಲಿನ ಅಲ್ಪಸಂಖ್ಯಾತರ ಮಕ್ಕಳಿಗಾಗಿ 2018ರಲ್ಲಿ ಆರಂಭವಾಗಿರುವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಶಾಲೆಯಲ್ಲಿ ಶೌಚಾಲಯ ಸೇರಿದಂತೆ ಯಾವುದೇ ಮೂಲ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.

ವಜ್ರ ಮಹೋತ್ಸವ ಹೊಸ್ತಿಲಲ್ಲಿ ಕೆಪಿಎಸ್‌ ಶಾಲೆ

Aug 19 2025, 01:00 AM IST
ರಾತ್ರಿ-ಹಗಲು ಶ್ರಮವಹಿಸಿ ಪಾಠ ಮಾಡುವ ಶಿಕ್ಷಕರು, ರುಚಿ-ಶುಚಿಯಾಗಿ ಅಡುಗೆ ಮಾಡುವ ಸಿಬ್ಬಂದಿ, ಸಕಲ ಮೂಲಸೌಲಭ್ಯ ಹೊಂದಿರುವ ಆನವಟ್ಟಿಯ ಸರ್ಕಾರಿ ಕೆಪಿಎಸ್‌ ಪ್ರೌಢ ಶಾಲೆ ಈಗ 75 ವರ್ಷಗಳನ್ನು ಪೂರೈಸುತ್ತಿದ್ದು, ವಜ್ರ ಮಹೋತ್ಸವದ ಆಚರಿಸಿಕೊಳ್ಳುವ ಸಂಭ್ರಮದಲ್ಲಿದೆ.

ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣೆ

Aug 18 2025, 12:00 AM IST
ಪಾಂಡವಪುರ ತಾಲೂಕಿನ ಮತ್ತಷ್ಟು ಗ್ರಾಮಗಳ ಸರ್ಕಾರಿ ಶಾಲೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗವಂತೆ ಕೆಲಸ ಮಾಡಲಾಗುವುದು. ಪ್ರತಿಯೊಬ್ಬ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಕೆಲಸ ಮಾಡಬೇಕು. ದೇಶಭಕ್ತಿ ಮೈಗೂಡಿಸಿಕೊಂಡು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕು.

15 ದಿನಕ್ಕೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ: ಜಿಪಂ ಸಿಇಒ ಸೂಚನೆ

Aug 17 2025, 04:02 AM IST
ಮಂಗಳೂರು ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಭೆ ನೆರವೇರಿತು.

ಸರ್ಕಾರಿ ಶಾಲೆ ಮುಚ್ಚುವುದಕ್ಕೆ ಎಐಡಿಎಸ್‍ಒ ವಿರೋಧ

Aug 14 2025, 01:00 AM IST
ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ರಾಜ್ಯ ಮಟ್ಟದ ಸಮಾವೇಶದ ಪೋಸ್ಟರ್ ಅನ್ನು ನಗರದ ಭಗತ್ ಸಿಂಗ್ ಪಾರ್ಕ್ ಬಳಿ ಎಐಡಿಎಸ್‍ಒ ಕಾರ್ಯಕರ್ತರು ಬಿಡುಗಡೆ ಮಾಡಿದರು.

ಬಗದಲ್‌ ಶಾಲೆ ಮಕ್ಕಳಿಗೆ ಡಿಸಿ ಗಣಿತ ಪಾಠ

Aug 14 2025, 01:00 AM IST
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ತಾಲೂಕಿನ ಬಗದಲ್ ಗ್ರಾಮದ ಶಾಲೆಯಲ್ಲಿ ಕೆಲಹೊತ್ತು ಗಣಿತ ಶಿಕ್ಷಕಿಯಾಗಿ ಮಕ್ಕಳಿಗೆ ಪಾಠ ಹೇಳುವ ಮೂಲಕ ಸ್ಫೂರ್ತಿ ನೀಡಿದರಲ್ಲದೇ ನಲಿಕಲಿ ಕೇಂದ್ರದ ಚಿಕ್ಕ ಮಕ್ಕಳ ಚಟುವಟಿಕೆಗಳನ್ನು ವೀಕ್ಷಿಸಿ ಸಮಯ ಕಳೆದರು.

೮೪ ಮಕ್ಕಳನ್ನು ಸರ್ಕಾರಿ ಶಾಲೆ ಬಿಡಿಸಿದ ಮೊಟ್ಟೆ

Aug 13 2025, 12:30 AM IST
ಮೊಟ್ಟೆ ತಿನ್ನುವುದನ್ನು ನಾವು ವಿರೋಧಿಸುವುದಿಲ್ಲ. ಈ ಸ್ಥಳದ ಸಮೀಪದಲ್ಲೇ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರಸ್ವಾಮಿ ದೇವಾಲಯ ಇರುವುದರಿಂದ ಇಲ್ಲಿ ಮೊಟ್ಟೆ ಬೇಯಿಸುವುದರಿಂದ ಅದರ ಆಚಾರ- ವಿಚಾರಕ್ಕೆ ಅಡೆತಡೆಯಾಗಿರುವುದರಿಂದ ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ .

ಮುಡಿಪು ಭಾರತೀ ಶಾಲೆ ಹಳೆ ವಿದ್ಯಾರ್ಥಿ ಸಂಘ ನೂತನ ಅಧ್ಯಕ್ಷ ರಾಧಾಕೃಷ್ಣ ರೈ ಉಮಿಯ

Aug 12 2025, 12:30 AM IST
ಭಾನುವಾರ ಮುಡಿಪು ಭಾರತೀ ಶಾಲೆಯಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ‘ಮಹಾಭಾರತಿ’ಯಲ್ಲಿ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.

ಸರ್ಕಾರಿ ಶಾಲೆ ಕೆಡವಿ ಪುರಸಭೆ ಕಟ್ಟಡ ನಿರ್ಮಿಸಬೇಡಿ

Aug 09 2025, 02:04 AM IST
ಪುರಸಭೆ ಕಟ್ಟಡ ನಿರ್ಮಾಣಕ್ಕೆ ಉದ್ದೇಶಿಸಿರುವ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯನ್ನು ಉಳಿಸಿ, ಯಥಾ ಸ್ಥಳದಲ್ಲಿಯೇ ಅಭಿವೃದ್ಧಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ವತಿಯಿಂದ ಶುಕ್ರವಾರ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮಂಜುಳಾ ಹೆಗಡಾಳ್ ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 64
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved