• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿರಾ ವಸತಿ ಶಾಲೆ ಸಿಎಂ ಸಿದ್ದು ಕನಸಿನ ಕೂಸು: ಶಾಸಕ ಭೀಮಸೇನ ಚಿಮ್ಮನಕಟ್ಟಿ

Feb 01 2025, 12:03 AM IST
ಸಿಎಂ ಸಿದ್ದರಾಮಯ್ಯನವರು ಈ ಹಿಂದೆ ಬಾದಾಮಿ ಮತಕ್ಷೇತ್ರದ ಶಾಸಕರಾಗಿದ್ದಾಗ ಇಂದಿರಾ ಗಾಂಧಿ ವಸತಿ ಶಾಲೆ ಅವರ ಕನಸಿನ ಕೂಸಾಗಿತ್ತು.

ಸ್ವಾತಂತ್ರ್ಯ ಪೂರ್ವ ಶತಮಾನದ ಶಾಲೆ ಉಳಿಸಿ: ಬಿಇಒ ವೈ.ಕೆ.ತಿಮ್ಮೇಗೌಡ ಮನವಿ

Feb 01 2025, 12:03 AM IST
ಆರ್‌ಟಿಒ ಅಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ, ಖಾಸಗಿ ಶಾಲಾ ವಾಹನಗಳು ಬಂದು ಗ್ರಾಮದ ಮಕ್ಕಳನ್ನು ತುಂಬಿಕೊಂಡು ಹೋಗುವುದನ್ನು ನಿಲ್ಲಿಸಿ ನಿಮ್ಮೂರ ಶಾಲೆ ಉಳಿಸಬೇಕು. ಇದಕ್ಕೆ ತಮ್ಮ ಸಹಕಾರ ಸದಾ ಇದೆ ಎಂದು ಹೇಳಿದರು.

ಸರ್ಕಾರಿ ಶಾಲೆ ಮಕ್ಕಳನ್ನು ಖಾಸಗಿ ಶಾಲಾ ಮಕ್ಕಳಂತೆ ತಯಾರು ಮಾಡಿ

Feb 01 2025, 12:00 AM IST
ಖಾಸಗಿ ಶಾಲಾ ಮಕ್ಕಳಂತೆ ಸರ್ಕಾರಿ ಶಾಲೆಗಳ ಮಕ್ಕಳನ್ನು ಕೂಡ ತಯಾರು ಮಾಡಬೇಕು. ಜೊತೆಗೆ ಎಸ್ಸೆಸ್ಸಲ್ಸಿಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯಬೇಕು ಎಂಬುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಆರ್‌. ಪೂರ್ಣಿಮಾ ಕರೆ ನೀಡಿದರು. ಎಲ್ಲಾ ಮಕ್ಕಳಿಗೆ ಮತ್ತು ಪೋಷಕರಿಗೆ ಪತ್ರ ಬರೆದು ಅವರಿಗೆ ಒಂದು ಭರವಸೆ ಬರುವಂತೆ ಮಾಡಬೇಕು. ಮಕ್ಕಳು ಹೆಚ್ಚು ಗಣಿತ ಮತ್ತು ವಿಜ್ಞಾನದಲ್ಲಿ ಫೇಲ್‌ ಆಗುತ್ತಿದ್ದರೆ ಆ ವಿಷಯವನ್ನು ಶಿಕ್ಷಕರು ಹೆಚ್ಚು ಗಮನ ವಹಿಸಬೇಕೆಂದು ಕಿವಿಮಾತು ಹೇಳಿದರು.

ಪ್ರತಿ ವರ್ಷ ಸರ್ಕಾರಿ ಶಾಲೆ ದತ್ತು: ಚಿದಾನಂದಗೌಡ

Jan 31 2025, 12:46 AM IST
ಗ್ರಾಮಿಣ ಭಾಗದ ಬಡ ಮಕ್ಕಳ ಕಲಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಓತ್ತು ನೀಡಿ, ಪ್ರತಿ ವರ್ಷ ಒಂದು ಸರ್ಕಾರಿ ಶಾಲೆಯನ್ನು ದತ್ತುಪಡೆದು ಸಂಪೂರ್ಣ ಪುನರ್ ನಿರ್ಮಾಣ ಮಾಡುವ ಪಣ ತೊಟ್ಟಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಹೇಳಿದರು.

ಓದಿದ ಶಾಲೆ, ಕಲಿಸಿದ ಶಿಕ್ಷಕರನ್ನು ಮರೆಯದಿರಿ

Jan 30 2025, 01:45 AM IST
ಸೊರಬ: ಅಕ್ಷರ ಬೀಜ ಬಿತ್ತುವ ಶಾಲೆ ಬದುಕಿನ ದಾರಿ ದೀವಿಗೆಯಾಗಿ ಸುಸಂಸ್ಕೃತರನ್ನಾಗಿ ಮಾಡುತ್ತದೆ. ಆದ್ದರಿಂದ ನಾವು ಓದಿದ ಶಾಲೆ ಮತ್ತು ಕಲಿಸಿದ ಶಿಕ್ಷಕರನ್ನು ಎಂದಿಗೂ ಮರೆಯಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಜಮೀನು ಕೃಷಿಕರಿಗೆ ಪ್ರಯೋಗ ಶಾಲೆ: ಶಾಸಕಿ ಅನ್ನಪೂರ್ಣ ತುಕಾರಾಂ

Jan 30 2025, 12:30 AM IST
ಕೃಷಿಕ ಮಹಿಳೆಯರು ನಮ್ಮ ಸಾಂಸ್ಕೃತಿಕ ರಾಯಭಾರಿಗಳು.

ಸಂಯೋಜನೆ ಹೆಸರಿನಲ್ಲಿ ರಾಜ್ಯ ಸರ್ಕಾರ 4200 ಹೆಚ್ಚು ಸರ್ಕಾರಿ ಶಾಲೆ ಮುಚ್ಚುತ್ತಿರುವುದಕ್ಕೆ ಖಂಡನೆ

Jan 28 2025, 12:51 AM IST
ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು

ಯುವಶಕ್ತಿ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ: ನೂತನ ಧ್ವಜಸ್ತಂಭ ಉದ್ಘಾಟನೆ

Jan 25 2025, 01:01 AM IST
ಕರಿಯಕಲ್ಲು ಯುವಶಕ್ತಿ ಸಮೂಹದ ಅಂಗಸಂಸ್ಥೆಯಾದ ಯುವಶಕ್ತಿ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ರಜತ ಮಹೋತ್ಸವ ಅಂಗವಾಗಿ ಅದರ ಸ್ಥಾಪಕ ನಿರ್ದೇಶಕ ದಿ.ರವೀಂದ್ರ ಬಂಗೇರ ಅವರ ನೆನಪಿಗಾಗಿ ಅವರ ಮಗಳಾದ ಪ್ರಣ್ಯಾ ರವೀಂದ್ರ ಬಂಗೇರ ಕೊಡುಗೆಯಾಗಿ ನಿರ್ಮಿಸಲಾದ ನೂತನ ಧ್ವಜಸ್ತಂಭವನ್ನು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ತ್ರಿವರ್ಣ ಧ್ವಜ ಅರಳಿಸುವ ಮೂಲಕ ಉದ್ಘಾಟಿಸಿದರು.

ಬುದ್ಧಿಮಾಂದ್ಯ ಮಕ್ಕಳ ವಿಶೇಷ ಶಿಕ್ಷಣಕ್ಕಾಗಿ ಶಾಲೆ ಆರಂಭ

Jan 24 2025, 12:45 AM IST
ಫೆ.2ರಂದು ನೂತನ ಶಾಲಾ ಕಟ್ಟಡ ಉದ್ಘಾಟನೆ: ಶ್ರೀನಿವಾಸಮೂರ್ತಿ

ಹಾಸ್ಟೆಲ್, ವಸತಿ ಶಾಲೆ ಗುತ್ತಿಗೆ ನೌಕರರ ಅಹೋರಾತ್ರಿ ಧರಣಿ

Jan 21 2025, 12:35 AM IST
ಹಾಸ್ಟೆಲ್‌ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರು ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಪ್ರಾರಂಭಿಸಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 55
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved