ಸೈನಿಕ ಶಾಲೆ ಸೇರಿ ದಕ್ಷಿಣ ಕನ್ನಡಕ್ಕೆ ಹೆಚ್ಚಿನ ರಕ್ಷಣಾ ಮೂಲಸೌಕರ್ಯ ನೀಡಲು ಮನವಿ
Jan 05 2025, 01:32 AM ISTದೇಶದ ರಕ್ಷಣಾ ಕ್ಷೇತ್ರಕ್ಕೆ ಮಂತ್ರಿಯಾಗಿ ಗಮನಾರ್ಹ ಕೊಡುಗೆ ನೀಡಿರುವ ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡೀಸ್, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ನಮ್ಮ ಕ್ಯಾಪ್ಟನ್ ಪ್ರಾಂಜಲ್ ಹಾಗೂ ಕಮಾಂಡರ್ ಜಾರ್ಜ್ ಮಾರ್ಟಿಸ್ ಅವರ ಬಲಿದಾನವನ್ನು ಸದಾ ಸ್ಮರಿಸುವಂತಹ ಕೆಲಸ ಕಾರ್ಯಗಳು ಮಂಗಳೂರಿನಲ್ಲಿ ರಕ್ಷಣಾ ಇಲಾಖೆಯಿಂದ ಆಗಬೇಕು ಎಂದು ಕ್ಯಾ. ಚೌಟ ಕೋರಿದ್ದಾರೆ.