ವಸತಿ ಶಾಲೆ ವಿದ್ಯಾರ್ಥಿಗಳಿಂದ ‘ಭಾರತೀಯರಾದ ನಾವು’ ಎಂಬ ನಾಟಕ ಪ್ರದರ್ಶನ
Dec 09 2024, 12:46 AM ISTನಾಟಕವು ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮ, ಸಂವಿಧಾನ ರಚನೆಯಲ್ಲಿ ಕೈಗೊಂಡ ದಿಟ್ಟ ನಿರ್ಧಾರಗಳು, ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಿ ಸೈ ಎನಿಸಿಕೊಂಡ ಬಗ್ಗೆ ಮಕ್ಕಳು ಅದ್ಭುತವಾಗಿ ಅಭಿನಯಿಸಿ ನಮ್ಮೆಲ್ಲರಿಗೂ ಸಂವಿಧಾನದ ಆಶಯಗಳ ಬಗ್ಗೆ ಅರಿವಿನ ಜಾಗೃತಿ ಮೂಡಿಸಿದ್ದಾರೆ.