• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆ ದತ್ತು ಪಡೆದು ಅಭಿವೃದ್ಧಿ: ನಿಂಗರಾಜಗೌಡ್ರು

Dec 04 2024, 12:33 AM IST
ನಮ್ಮ ಸಂಘಟನೆಯು ಬಡವರು, ಶೋಷಿತ ಸಮುದಾಯದವರ ಒಳಿತಿಗಾಗಿ ಶ್ರಮಿಸುತ್ತಿದೆ.

ಹಾಸ್ಟೆಲ್‌, ಶಾಲೆ, ಆಸ್ಪತ್ರೆಗಳಿಗೆ ಜಿಪಂ ಸಿಇಒ ಭೇಟಿ

Dec 03 2024, 12:30 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬಸವನಬಾಗೇವಾಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬ.ಬಾಗೇವಾಡಿ ತಾಪಂ ಮತ್ತು ನರಸಲಗಿ ಗ್ರಾಪಂಗೆ ದಿಢೀರ್ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲಿಸಿ, ತಾಪಂ ಕಚೇರಿ ಸಿಬ್ಬಂದಿ ಹಾಜರಾತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಪ್ರತಿ ತಿಂಗಳ ಮೊದಲ ಶನಿವಾರ ಸ್ವಚ್ಛ ಶನಿವಾರ ಆಚರಣೆ ಮಾಡುವಂತೆ ಸೂಚನೆ ನೀಡಿದರು.

ತರೀಕೆರೆ ಪುರಸಭೆಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದತ್ತು ಸ್ವೀಕಾರ

Dec 02 2024, 01:16 AM IST
ತರೀಕೆರೆ, ಪೌರಕಾರ್ಮಿಕರ ಮಕ್ಕಳು ಮತ್ತು ದಲಿತ ಸಮುದಾಯದ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪಟ್ಟಣದ ಡಾ.ಬಿ.ಆರ್.ಆಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ತರೀಕೆರೆ ಪುರಸಭೆ 2024-25ನೇ ಸಾಲಿಗೆ ದತ್ತು ಸ್ವೀಕರಿಸಿ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ಕಾರ್ಯಕ್ಕೆ ಮುಂದಾಗಿದೆ.

ಬಾಸ್ಮತಿ ಎಂಬ ಜಾರ್ಖಂಡ್‌ನ ಬುಡಕಟ್ಟು ಸಮುದಾಯದ 33ರ ಹರೆಯದ ಯುವತಿ ಶಾಲೆ ಕಟ್ಟಿದಳು!

Dec 01 2024, 01:35 AM IST
ಬಾಸ್ಮತಿ ಎಂಬ ಜಾರ್ಖಂಡ್‌ನ ಬುಡಕಟ್ಟು ಸಮುದಾಯದ 33ರ ಹರೆಯದ ಯುವತಿ ಬಾಸ್ಮತಿ ಸ್ವತಃ ಶಾಲೆ ಕಟ್ಟಿ ಕ್ರಾಂತಿ ಮಾಡಿದ್ದಾಳೆ.

ವಿಶೇಷ ಮಕ್ಕಳ ಕ್ರೀಡಾಕೂಟ: ಕಾರ್ಕಳ ವಿಜೇತ ಶಾಲೆ ಚಾಂಪಿಯನ್‌

Nov 30 2024, 12:51 AM IST
ಮಂಗಳೂರು ವಿಶ್ವವಿದ್ಯಾಲಯ ಮತ್ತು ಉಡುಪಿ ಜಿಲ್ಲಾ ಯುವಜನ ಕ್ರೀಡಾ ಇಲಾಖೆ ವತಿಯಿಂದ ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ ವಿಶೇಷ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.

ಕನ್ನಡ ಶಾಲೆ ಸಶಕ್ತವಾದರೆ ಮಾತ್ರ ಕನ್ನಡದ ಸಂರಕ್ಷಣೆ: ಡಾ. ಚಿನ್ನಪ್ಪ ಗೌಡ

Nov 28 2024, 12:32 AM IST
ಸಮ್ಮೇಳನ ಕೇವಲ ಜಾತ್ರೆ, ಉತ್ಸವಕ್ಕೆ ಸೀಮಿತವಾಗಬಾರದು. ಈಗ ಸಮ್ಮೇಳನಕ್ಕಾಗಿ ವ್ಯಯವಾಗುತ್ತಿರುವ ಕೋಟ್ಯಂತರ ರು. ಹಣವನ್ನು ಆದಷ್ಟು ಮಿತಗೊಳಿಸಬೇಕು. ಆ ಮೊತ್ತವನ್ನು ಜಿಲ್ಲೆಯ ಅಥವಾ ತಾಲೂಕುಗಳ ಕನ್ನಡ ಶಾಲೆಗಳ ಬಲವರ್ಧನಗೆ ಬಳಸಬೇಕು ಎಂದು ಡಾ. ಚಿನ್ನಪ್ಪ ಗೌಡ ಹೇಳಿದರು.

ಅಂತಾರಾಷ್ಟ್ರೀಯ ಗುಣಮಟ್ಟದ ಶಾಲೆ ಸ್ಥಾಪನೆ: ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ

Nov 27 2024, 01:04 AM IST
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಅಂಗವಾಗಿ ಕಾವೂರಿನ ಬಿಜಿಎಸ್ ಸಭಾಂಗಣದಲ್ಲಿ ಮಂಗಳವಾರ ದ.ಕ. ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.

ಸರ್ಕಾರಿ ಶಾಲೆ ಮಕ್ಕಳಿಗೆ ವಿಮಾನಯಾನದ ಮೂಲಕ ಶೈಕ್ಷಣಿಕ ಪ್ರವಾಸ

Nov 27 2024, 01:01 AM IST
ಇಲ್ಲಿನ ಸಮೀಪದ ಲಿಂಗದಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಕ ಶಾಲೆಯ ಮಕ್ಕಳಿಗೆ ಪ್ರಸಕ್ತ ಸಾಲಿನಲ್ಲಿ ವಿಮಾನ ಪ್ರಯಾಣದ ಮೂಲಕ ಶೈಕ್ಷಣಿಕ ಪ್ರವಾಸ ಆಯೋಜಿಸಲಾಗಿದೆ.

ಮಲೆನಾಡಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೂ ಸರ್ಕಾರಿ ಶಾಲೆ ಮುಚ್ಚಬಾರದು; ಕಣಿವೆ ವಿನಯ್ ಸಲಹೆ

Nov 24 2024, 01:48 AM IST
ನರಸಿಂಹರಾಜಪುರ, ಮಲೆನಾಡಿನ ಭಾಗದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೂ ಆ ಶಾಲೆಗಳನ್ನು ಮುಚ್ಚದೆ ಉಳಿಸಿ ಕೊಳ್ಳಬೇಕು ಎಂದು ಕಣಿವೆ ನಾಗಚಂದ್ರ ಪ್ರತಿಷ್ಠಾನ ಅಧ್ಯಕ್ಷ ಹಾಗೂ ದಾನಿಗಳಾದ ಕಣಿವೆ ವಿನಯ್‌ ಸಲಹೆ ನೀಡಿದರು.

ಬೇಂಗ್ರೆ ಗ್ರಾಮ ಪಂಚಾಯಿತಿಯಲ್ಲಿ ಶಾಲೆ, ಊರಿನ ಅಭಿವೃದ್ಧಿ ಬಗ್ಗೆ ಚರ್ಚಿಸಿದ ಮಕ್ಕಳು

Nov 23 2024, 12:36 AM IST
ಗ್ರಾಮಸಭೆಯನ್ನು ಸಣ್ಬಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಲಹರಿ ದುರ್ಗಾದಾಸ ಮೊಗೇರ ಉದ್ಘಾಟಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 55
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved