• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ಸ್ನೇಹಿ ಶಾಲೆ ನಿರ್ಮಿಸಿದ ಜಡಿಯಪ್ಪ

Sep 05 2025, 01:00 AM IST
ಕೈತೋಟದಲ್ಲಿ ನೀರಿನ ಉಳಿತಾಯ ಸಾಧಿಸಲು ಶಿಕ್ಷಕರು ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದಾರೆ.

ವಿಜ್ಞಾನ, ಗಣಿತ ಪ್ರಯೋಗಾಲಯ ನಿರ್ಮಿಸಿದ ಸರ್ಕಾರಿ ಶಾಲೆ ಶಿಕ್ಷಕ

Sep 05 2025, 01:00 AM IST
ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದ ಸರಕಾರಿ ಮಾದರಿಯ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ವಿಜ್ಞಾನ ಶಿಕ್ಷಕ ಅಶೋಕ ಉಂಡಿ ಒಬ್ಬ ಮಾದರಿ ಶಿಕ್ಷಕರಾಗಿದ್ದಾರೆ.

ನಿಟುವಳ್ಳಿ ಸರ್ಕಾರಿ ಶಾಲೆ ಅಂದ ಹೆಚ್ಚಿಸಿದ ಶಿಕ್ಷಕ

Sep 05 2025, 01:00 AM IST
ತಾನು ಕೆಲಸ ಮಾಡುವ ಸರ್ಕಾರಿ ಶಾಲೆಯನ್ನು ಎಸ್ಡಿಎಂಸಿ, ಜನ ಪ್ರತಿನಿಧಿ, ಅಧಿಕಾರಿಗಳು, ಪಾಲಕರು, ಮುಖಂಡರು, ದಾನಿಗಳ ನೆರವಿನಿಂದ ಅಭಿವೃದ್ಧಿಪಡಿಸುವ ಜತೆಗೆ 257 ಮಕ್ಕಳ ಸಂಖ್ಯೆ ಇದ್ದ ಶಾಲೆಯಲ್ಲಿ 600 ಮಕ್ಕಳು ಓದುವಂತೆ ಮಾಡುವಲ್ಲಿ ಹಿರಿಯ ಶಿಕ್ಷಕರೊಬ್ಬರು ಪ್ರಮುಖ ಪಾತ್ರ ವಹಿಸುವ ಮೂಲಕ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಮಾದರಿಯಾಗಿದ್ದಾರೆ.

8500 ಶಾಲೆ ಅಡುಗೆ ಕೊಠಡಿ ಉಪಯೋಗಿಸದಷ್ಟು ಹಾಳು

Sep 04 2025, 01:00 AM IST
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಹೆಚ್ಚು ಶಾಲೆಗಳ ಬಿಸಿಯೂಟ ತಯಾರಿಕಾ ಕೊಠಡಿಗಳು ಉಪಯೋಗಕ್ಕೆ ಬಾರದಷ್ಟು ದುಸ್ಥಿತಿಗೆ ತಲುಪಿವೆ. ಅವುಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಿಕೊಡಲು ಜಿಲ್ಲಾಡಳಿತಗಳಿಗೆ ಸೂಚಿಸಿದ್ದರೂ ಪ್ರಗತಿ ಕುಂಟುತ್ತಾ ಸಾಗಿದೆ.

ಸರ್ಕಾರಿ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಬೆಂಗಳೂರಿನ ದಾನಿಯಿಂದ ಗುದ್ದಲಿ ಪೂಜೆ

Sep 04 2025, 01:00 AM IST
ಶಿಥಿಲಗೊಂಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗಾಗಿ ತಮ್ಮ ಸ್ವಂತ ಖರ್ಚಿನಿಂದ ಸುಮಾರು 30 ಲಕ್ಷ ರು. ವೆಚ್ಚದಲ್ಲಿ ತಮ್ಮ ಸ್ವ ಇಚ್ಚೆಯಿಂದ ಕಟ್ಟಡದ ನೆಲ ಅಂತಸ್ತು ಹಾಗೂ ಮೇಲಂತಸ್ತು ಸೇರಿ 5 ಕೊಠಡಿಯನ್ನು ನಿರ್ಮಿಸಿಕೊಡುತ್ತಿದ್ದಾರೆ.

ಉದ್ಯಾವರ ಶಾಲೆ: ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ ಸಂಪನ್ನ

Sep 03 2025, 01:02 AM IST
ಉದ್ಯಾವರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ 2025-26 ನೇ ಸಾಲಿನ ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ ‘ಚಿಗುರು’ ನಡೆಯಿತು.

ಯಲಬುರ್ಗಾ ಕ್ಷೇತ್ರಕ್ಕೆ ೧೦ ಕೆಪಿಎಸ್ ಶಾಲೆ ಶೀಘ್ರ ಮಂಜೂರು

Sep 03 2025, 01:01 AM IST
ಗ್ರಾಮೀಣ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಂಗನಾಳ, ಹಿರೇಅರಳಿಹಳ್ಳಿ, ರಾಜೂರು-ಆಡೂರು, ಬಳೂಟಗಿ, ಹಿರೇಮ್ಯಾಗೇರಿ, ತಳಕಲ್, ಗಾಣಧಾಳ ಗ್ರಾಮಕ್ಕೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದೇ ತಿಂಗಳಲ್ಲಿ ಮಂಜೂರು ಮಾಡಿಸಲಾಗುತ್ತದೆ.

ಹೋಬಳಿಗೊಂದು ವಸತಿ ಶಾಲೆ ಸ್ಥಾಪಿಸಲು ಚಿಂತನೆ

Sep 03 2025, 01:00 AM IST
ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದು ೫೦೦ ಕರ್ನಾಟಕ ಪಬ್ಲಿಕ್ ಶಾಲಾ ಮಾದರಿಯ ಶಾಲೆಗಳನ್ನು ತೆರೆಯುವ ಚಿಂತನೆಯಲ್ಲಿದ್ದು ಆದರೆ ಕೆಪಿಎಸ್ ಶಾಲೆಗಳಿಗೆ ಬೇಕಾಗಿರುವಷ್ಟು ವಿದ್ಯಾರ್ಥಿಗಳು ಪ್ರೌಢಶಾಲೆಯಲ್ಲಿಲ್ಲ. ಇಲ್ಲಿ ದ್ವಿಭಾಷಾ ಪದ್ಧತಿಯ ಮೂಲಕ ಬೋಧನೆ ಮಾಡಲಾಗುವುದರಿಂದ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಲಿದೆ.

ಮುಡಿಪು ಭಾರತೀ ಶಾಲೆ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ವಯೋನಿವೃತ್ತಿ, ಬೀಳ್ಕೊಡುಗೆ

Sep 02 2025, 12:00 AM IST
ಉಳ್ಳಾಲ ತಾಲೂಕು ಮುಡಿಪು ಶ್ರೀ ಭಾರತೀ ಶಾಲೆಯಿಂದ ವಯೋನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಕೆ.ರಾಮಕೃಷ್ಣ ಭಟ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಶಾಲಾವರಣದಲ್ಲಿ ಭಾನುವಾರ ನೆರವೇರಿತು.

ಸರ್ಕಾರಿ ಶಾಲೆ ಮಕ್ಕಳಿಗೆ ಕಲಿಕೋಪಕರಣ, ಕ್ರೀಡಾ ಸಾಮಗ್ರಿ ವಿತರಣೆ

Sep 01 2025, 01:04 AM IST
ಅಮ್ಮತ್ತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮ, ಮನರಂಜನಾ ಕ್ರೀಡೆಗಳನ್ನು ಆಯೋಜಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 68
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved