• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ವಸತಿ ನಿಲಯ, ವಸತಿ ಶಾಲೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

Jul 30 2024, 12:31 AM IST
ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವಸತಿ ನಿಲಯ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ಕಾನ್ವೆಂಟ್‌ ಶಾಲೆ ಮೀರಿಸುವ ಗಜಾಪುರ ಅಂಗನವಾಡಿ ಕೇಂದ್ರ

Jul 29 2024, 12:49 AM IST
ಅಂಗನವಾಡಿ ಕಾರ್ಯಕರ್ತೆ ಬಿ.ವಸಂತಮ್ಮ. ಹೊಸ ಪ್ರಯೋಗಗಳ ಮೂಲಕ ಪ್ರಾಥಮಿಕ ಪೂರ್ವಶಿಕ್ಷಣದಲ್ಲಿ ಕ್ರಾಂತಿ ಮಾಡಿದ್ದಾರೆ.

ಸರ್ಕಾರಿ ಶಾಲೆ ಗುಣಗಾನಕಷ್ಟೆ ಸೀನಿತವಾಗದಿರಲಿ: ಡಾ.ಹೆಚ್.ಇ.ಜ್ಞಾನೇಶ್

Jul 28 2024, 02:10 AM IST
ಸೊರಬ ತಾಲೂಕಿನ ಯಲವಾಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಫ್ಲೋರಿಂಗ್ ಮ್ಯಾಟ್ ಕೊಡುಗೆ ನೀಡಲಾಯಿತು.

ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಕರೆತರುವುದು ಸವಾಲಿನ ಕೆಲಸ

Jul 28 2024, 02:01 AM IST
ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವುದು ದೊಡ್ಡ ಸವಾಲಿನ ಕೆಲಸವಾಗಿದೆ

ಕನ್ನಡ ಶಾಲೆ ರಕ್ಷಿಸಿ-ಕನ್ನಡ ಉಳಿಸಲು ಒತ್ತಾಯ

Jul 26 2024, 01:43 AM IST
ಬೀದರ್‌ನಲ್ಲಿ ಜಿಟಿ ಜಿಟಿ ಮಳೆಯಲ್ಲಿಯೆ ಕೊಡೆ ಹಿಡಿದು ಅನುದಾನ ರಹಿತ ಖಾಸಗಿ ಶಾಲೆಯ ಶಿಕ್ಷಕರು, ಮಂಡಳಿ ಸದಸ್ಯರಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಬರೆದ ಮನವಿ ಸಲ್ಲಿಸಲಾಯಿತು.

ಭಾರೀ ಗಾಳಿಮಳೆಗೆ ಕುಸಿದು ಬಿದ್ದ ಹೆಗ್ಗದ್ದೆ ಶಾಲೆ

Jul 26 2024, 01:38 AM IST
ಶಾಲೆ ರಜೆ ಇಲ್ಲದಿದ್ದರೆ ವಿದ್ಯಾರ್ಥಿಗಳಿಗೆ ಅಪಾಯ ಆಗುವ ಸಾಧ್ಯ ಇತ್ತು ಎನ್ನಲಾಗಿದ್ದು, ಅದೃಷ್ಟವಶಾತ್ ಮಕ್ಕಳು ಬಚಾವ್ ಆಗಿದ್ದಾರೆ. ಹೆಗ್ಗದ್ದೆಯ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸುಮಾರ 50 ವರ್ಷಕ್ಕೂ ಹೆಚ್ಚು ಹಳೆಯದಾಗಿತ್ತು. ಕಳೆದ ಮೂರು ದಿನಗಳ ಹಿಂದೆ ಭಾರೀ ಗಾಳಿಗೆ ಶಾಲೆಯ ಹೆಂಚುಗಳು ಹಾರಿ ಹೋಗಿದ್ದು, ಗೋಡೆ ಮೇಲೆ ಮಳೆ ನೀರು ಬಿದ್ದು ಹಾನಿಯಾಗಿತ್ತು.

ಆದಿವಾಲ ಶತಮಾನದ ಶಾಲೆ: ಸಮಸ್ಯೆಗಳ ಸರಮಾಲೆ

Jul 24 2024, 12:18 AM IST
ಫೆಬ್ರವರಿಗೆ ಶತಮಾನ ತುಂಬಲಿರುವ ಶಾಲೆಯಲ್ಲಿ ಕೊಠಡಿ, ಅಡುಗೆ ಕೋಣೆ ಸೇರಿ ಹಲವು ಸಮಸ್ಯೆ, ಕಾಂಪೌಂಡ್ ಇಲ್ಲದೆ ಇರುವುದರಿಂದ ಸಂಜೆಯಾಗುತ್ತಲೆ ಶಾಲೆ ಆವರಣ ಕುಡುಕರ ಅಡ್ಡೆಯಾಗುತ್ತದೆ

ಸೋರುತಿದೆ ಶಂಕರಿಕೊಪ್ಪ ಶಾಲೆ!

Jul 23 2024, 12:36 AM IST
ಕೊಠಡಿ ನಿರ್ಮಾಣ ಕಾಮಗಾರಿ ಸಮಯದಲ್ಲೇ ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಕಟ್ಟಡದ ದುಸ್ಥಿತಿ ಕುರಿತಾಗಿ ಕಳೆದ ೩ ವರ್ಷಗಳಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಕ್ರಮ ಕೈಗೊಂಡಿಲ್ಲ

ಕಲಿತ ಶಾಲೆ ಸದಾ ಸ್ಮರಿಸಿ: ಪಾಟೀಲ

Jul 23 2024, 12:33 AM IST
ಆಲಮಟ್ಟಿ ಸಮೀಪದ ವಂದಾಲ ಗ್ರಾಮದ ಶಾಕಂಬರಿ ಪ್ರೌಢಶಾಲೆಯಲ್ಲಿ ಗುರುಪೂರ್ಣಿಮೆ ನಿಮಿತ್ತ ಭಾನುವಾರ ಶಾಲೆಯ 2000ನೇ ವರ್ಷ ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮ.

ನಿರಂತರ ಮಳೆಗೆ ಗಡಿಗೇಶ್ವರ ಶಾಲೆ ಮೇಲೆ ಉರುಳಿದ ಮರ

Jul 22 2024, 01:26 AM IST
ನರಸಿಂಹರಾಜಪುರ: ಶನಿವಾರ ಕಡಿಮೆಯಾಗಿದ್ದ ಮಳೆ ಮತ್ತೆ ಪ್ರಾರಂಭವಾಗಿದ್ದು ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಬಿಟ್ಟು ಬಿಡದೆ ಸುರಿದಿದೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 55
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved