• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆ- ಕಾಲೇಜಿಗೆ ರಜೆ

Jul 08 2024, 06:42 AM IST

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಡಗದಾಳು ಶಾಲೆ ಶಿಕ್ಷಕರು, ವಿದ್ಯಾರ್ಥಿಗಳಿಗೆ ದಲಿತ ಸಂಘರ್ಷ ಸಮಿತಿ ಸನ್ಮಾನ

Jul 08 2024, 12:39 AM IST
ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಶೇ. 100 ಫಲಿತಾಂಶ ಬರಲು ಕಾರಣರಾದ ಶಿಕ್ಷಕರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ಸಂಘಟನೆಯ ಜಿಲ್ಲಾ ಸಂಚಾಲಕ ಎಚ್‌.ಎಲ್‌. ದಿವಾಕರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸರ್ಕಾರಿ ಶಾಲೆ ಮಕ್ಕಳು ಕೀಳರಿಮೆ ಬಿಡಬೇಕು

Jul 08 2024, 12:32 AM IST
ಸರ್ಕಾರಿ ಶಾಲೆಗಳಲ್ಲಿ ನೆಲದ ಸೊಗಡಿದೆ, ಮಾನವೀಯತೆ ಇದೆ. ಇಲ್ಲಿ ಓದಿರುವ ಲಕ್ಷಾಂತರ ಮಂದಿ ಐಎಎಸ್, ಐಪಿಎಸ್ ಸಹಿತ ಅನೇಕ ಹುದ್ದೆಗಳಲ್ಲಿ ಇದ್ದಾರೆ. ಸಮಾಜಕ್ಕೆ ಮಾದರಿಯಾಗಿದ್ದಾರೆ. ಕೀಳರಿಮೆ ಬಿಟ್ಟು ಚೆನ್ನಾಗಿ ಓದಿದರೆ ಅವರಂತೆಯೇ ಆಗಬಹುದು.

ಹಾಸ್ಟೆಲ್‌, ಶಾಲೆ ಗುಣಮಟ್ಟದ ಆಹಾರ, ಸ್ವಚ್ಛತೆಗೆ ಆದ್ಯತೆ ನೀಡಿ: ಸಂಸದೆ ಡಾ.ಪ್ರಭಾ ತಾಕೀತು

Jul 06 2024, 12:56 AM IST
ಸರ್ಕಾರಿ ವಸತಿ ನಿಲಯಗಳಲ್ಲಿ ಪೌಷ್ಟಿಕಾಂಶದ ಆಹಾರ ಪೂರೈಸುತ್ತಿಲ್ಲ, ಸ್ವಚ್ಛತೆ ಕಾಪಾಡುತ್ತಿಲ್ಲವೆಂಬ ದೂರುಗಳಿವೆ. ಇನ್ನು ಮುಂದೆ ತಾವು ದಿಢೀರನೇ ಹಾಸ್ಟೆಲ್‌ಗಳಿಗೆ ಭೇಟಿ ನೀಡಲಿದ್ದು, ಲೋಪದೋಷ ಕಂಡು ಬಂದರೆ ಕಠಿಣ ಕ್ರಮ ನಿಶ್ಚಿತ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅಧಿಕಾರಿಗಳು, ಹಾಸ್ಟೆಲ್ ವಾರ್ಡನ್‌ಗಳಿಗೆ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.

ಶಾಲೆ ಅಂಗನವಾಡಿಯಲ್ಲಿ ನೀರು ಸಂಗ್ರಹಾಗಾರ ಸ್ವಚ್ಛಗೊಳಿಸಿ

Jul 06 2024, 12:48 AM IST
ಎಲ್ಲ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿನ ನೀರು ಸಂಗ್ರಹಾಗಾರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ, ಡೆಂಘೀ ಹರಡದಂತೆ ಎಚ್ಚರ ವಹಿಸಬೇಕು

ಸರ್ಕಾರಿ ಶಾಲೆ ಜಾಗಕ್ಕೆ ಅತಿಕ್ರಮಪ್ರವೇಶ: ಕಾನೂನು ಕ್ರಮಕ್ಕೆ ಆಗ್ರಹ

Jul 04 2024, 01:04 AM IST
ಸದರಿ ಮುನಿನಾರಾಯಣಪ್ಪ ಶಾಲಾಭಿವೃದ್ಧಿ ಸಮಿತಿ ಅಥವಾ ಶಾಲೆಯ ಮುಖ್ಯಶಿಕ್ಷಕರ ಗಮನಕ್ಕೂ ತರದೇ ಶಾಲಾ ಜಾಗದಲ್ಲಿನ ಮರಗಳನ್ನು ಏಕಾಏಕಿ ಕಡಿದು ಸಾಗಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸರ್ಕಾರಿ ಇಂಟರ್ ನ್ಯಾಷನಲ್ ಮಾಡೆಲ್ ಶಾಲೆ ನಿರ್ಮಾಣ: ರಾಘವೇಂದ್ರ ಹಿಟ್ನಾಳ

Jul 04 2024, 01:04 AM IST
ತಾಲೂಕಿನಲ್ಲಿ ಮೂರು ಕಡೆ ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ಒಳಗೊಂಡಂತೆ ₹12 ಕೋಟಿ ವೆಚ್ಚದಲ್ಲಿ ಸರ್ಕಾರಿ ಇಂಟರ್ ನ್ಯಾಷನಲ್ ಮಾಡೆಲ್ ಶಾಲೆ ನಿರ್ಮಾಣ ಮಾಡಲಾಗುವುದು.

ಪಾಠ ಆರಂಭವಾದರೂ ಶಾಲೆ ತಲುಪದ ಪಠ್ಯಪುಸ್ತಕ!

Jul 03 2024, 12:16 AM IST
ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಶಾಲೆ ಪ್ರಾರಂಭವಾಗಿ ತಂಗತಿಗಳು ನಡೆಯುತ್ತಿದ್ದರೂ ಇನ್ನೂ ಕೆಲವು ವಿಷಯಕ್ಕೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳು ಸರಬರಾಜು ಆಗಿಲ್ಲ.

ಹೊಸಳ್ಳಿ ಬಳಿ ವರಾಹ ಶಾಲೆ, ತ್ಯಾಜ್ಯ ಘಟಕ ಸ್ಥಾಪಿಸಬೇಡಿ

Jul 02 2024, 01:39 AM IST
ದಾವಣಗೆರೆ ಮಹಾನಗರ ಪಾಲಿಕೆಯಿಂದ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಿರ್ಮಿಸಲುದ್ದೇಶಿರುವ ವರಾಹ ಶಾಲೆ ಹಾಗೂ ತ್ಯಾಜ್ಯ ವಿಲೇವಾರಿ ಘಟಕ ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಮತ್ತು ಜಿಲ್ಲಾ ಘಟಕಗಳಿಂದ ಜಿಲ್ಲಾಡಳಿತ ಭವನ ಎದುರು ಸೋಮವಾರ ಪ್ರತಿಭಟಿಸಲಾಯಿತು.

ಶಾಲೆ ಜಾಗದಲ್ಲಿ ಇಂದಿರಾ ಕ್ಯಾಂಟೀನ್: ಅಭಿಪ್ರಾಯ ಸಂಗ್ರಹ

Jul 02 2024, 01:39 AM IST
ಮಲೇಬೆನ್ನೂರು ಪಟ್ಟಣದ ಜಿ.ಬಿ.ಎಂ. ಶಾಲಾ ಕಟ್ಟಡವನ್ನು ತೆರವು ಗೊಳಿಸಿ ಇಂದಿರಾ ಕ್ಯಾಂಟೀನ್ ಆರಂಭಿಸುವ ಕುರಿತು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿತ್ತು. ಇದಕ್ಕೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸ್ಥಳಕ್ಕೆ ಉಪವಿಭಾಗಾಧಿಕಾರಿ ದುರ್ಗಾಶ್ರೀ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 55
  • next >

More Trending News

Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved