• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಅರಣ್ಯ ಸಫಾರಿ!

Jul 01 2024, 01:54 AM IST
ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳನ್ನು ಪರಿಸರ ಸ್ನೇಹಿ ನಾಗರಿಕರನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆ ಹೊತ್ತು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಿಣ್ಣರ ವನ ದರ್ಶನ ಕಾರ್ಯಕ್ರಮ ಆಯೋಜಿಸಲು ಅರಣ್ಯ ಮತ್ತು ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆ ಮುಂದಾಗಿದೆ.

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೀಘ್ರ ಶೂ, ಸಾಕ್ಸ್ ವಿತರಣೆ

Jul 01 2024, 01:52 AM IST
ಹಾನಗಲ್ಲ ತಾಲೂಕಿನ ಎಲ್ಲ ೨೨೨ ಸರ್ಕಾರಿ ಪ್ರಾಥಮಿಕ ಶಾಲೆಗಳು ಹಾಗೂ ೨೯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕೆಲವೇ ದಿನಗಳಲ್ಲಿ ಶೂ ಮತ್ತು ಸಾಕ್ಸ್ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಸಿಬಿಎಸ್‌ಇ ಶಾಲೆ ಮಕ್ಕಳಿಗೆ ಕನ್ನಡ ಕಡ್ಡಾಯ: ಆದೇಶ

Jun 29 2024, 12:32 AM IST
ಸಿಬಿಎಸ್ಇ, ಐಸಿಎಸ್‌ಇ ಮತ್ತು ಅಂತಾರಾಷ್ಟ್ರೀಯ ಮಂಡಳಿ (ಐಬಿ) ಸೇರಿದಂತೆ ಕೇಂದ್ರೀಯ ಪಠ್ಯಕ್ರಮದ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಬೋಧಿಸುವುದನ್ನು ಕಡ್ಡಾಯಗೊಳಿಸಿ ನಿಯಮಾವಳಿಗಳಿಗೆ ತಿದ್ದುಪಡಿ ತಂದು ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.

ಶಾರದಾ ಪಬ್ಲಿಕ್ ಶಾಲೆ ವಿದ್ಯಾರ್ಥಿ ನಾಯಕರ ಪದಗ್ರಹಣ

Jun 28 2024, 12:46 AM IST
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಕೌಶಲ್ಯ ಅಭಿವೃದ್ಧಿಪಡಿಸಲು ಮತ್ತು ಪ್ರಾಮಾಣಿಕತೆಯಿಂದ ತಮ್ಮ ಕರ್ತವ್ಯ ನಿರ್ವಹಿಸು

ಶಾಲೆ ಶುರುವಾಗಿ ತಿಂಗಳಾದರೂ ಕುಡಿಯಲು ನೀರಿಲ್ಲ!

Jun 27 2024, 01:10 AM IST
ಶಾಲೆ ಪ್ರಾರಂಭವಾಗಿ ತಿಂಗಳಾದರೂ ಒಂದು ದಿನ ಮಾತ್ರ ನೀರು ಬಂದಿದ್ದು, ನಂತರ ಬಂದಿಲ್ಲ. ಈ ಬಗ್ಗೆ ಕೇಳಿದರೆ ನೀರಿನ ಪೈಪ್‌ಲೈನ್ ಹಾಳಾಗಿದೆ, ನಾಳೆ ಬರುತ್ತದೆ ಎಂದು ಉತ್ತರ ನೀಡುತ್ತಿದ್ದಾರೆ.

ವಸತಿ ಶಾಲೆ ಹೆಸರಲ್ಲಿ ಹಣ ವಸೂಲಿ ದಂಧೆ!

Jun 25 2024, 12:34 AM IST
ಶಹಾಪುರ ತಾಲೂಕಿನಲ್ಲಿ ಪರವಾನಿಗೆ ಇಲ್ಲದೆ ವಸತಿ ಶಾಲೆಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ದಸಂಸ ಪ್ರತಿಭಟನೆ ನಡೆಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಶಾಲಾ ಶಿಕ್ಷಣ ಇಲಾಖೆಯ ಅಪರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಿತು.

ಕಡೂರು ಕ್ಷೇತ್ರಕ್ಕೆ 15 ಕೆಪಿಎಸ್ ಶಾಲೆ ಮಂಜೂರು: ಕೆ.ಎಸ್.ಆನಂದ್

Jun 25 2024, 12:31 AM IST
ಕಡೂರು, ರಾಜ್ಯ ಸರ್ಕಾರದಿಂದ ಕಡೂರು ವಿಧಾನಸಭಾ ಕ್ಷೇತ್ರಕ್ಕೆ 15 ಕೆಪಿಎಸ್ ಶಾಲೆಗಳು ಮಂಜೂರಾಗಿದ್ದು, ಈ ಮೂಲಕ ನಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಮತ್ತೆ ಹಿಂದಿನ ವೈಭವ ಮರುಕಳಿಸಲಿವೆ ಎಂದು ಶಾಸಕ ಕೆ.ಎಸ್.ಆನಂದ್ ವಿಶ್ವಾಸ ವ್ಯಕ್ತಪಡಿಸಿದರು.

ಇಂದಿರಾ ಕ್ಯಾಂಟೀನ್‌ಗೆ ಶಾಲೆ ಕಟ್ಟಡ ಧ್ವಂಸ: ಪ್ರತಿಭಟನೆ

Jun 23 2024, 02:08 AM IST
ಮಲೇಬೆನ್ನೂರು ಪಟ್ಟಣದ ಪುರಸಭೆ ಎದುರು ಇರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಶಿಥಿಲ ಕಟ್ಟಡ ತೆರವು ಕಾರ್ಯಾಚರಣೆ ಖಂಡಿಸಿ ಎಸ್‌ಡಿಎಂಸಿ ಸದಸ್ಯರು, ಹಳೇ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ವ್ಯಾಪಕ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು.

ಸರ್ಕಾರಿ ಶಾಲೆ ಉಳಿಸಲು ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡೋಣ: ಬಿ.ಪಿ.ದಯಾನಂದ ಕರೆ

Jun 23 2024, 02:05 AM IST
ನರಸಿಂಹರಾಜಪುರಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಎಲ್ಲಾ ಪೋಷಕರು, ಗ್ರಾಮಸ್ಥರು ಒಟ್ಟಾಗಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ನಿವೃತ್ತ ಪ್ರಾಂಶುಪಾಲ ಬಿ.ಪಿ.ದಯಾನಂದ್ ಕರೆ ನೀಡಿದರು.

ಮಂಗಳೂರಲ್ಲಿ ಸೈನಿಕ ಶಾಲೆ ತೆರೆಯಲು ಪ್ರಯತ್ನ: ಬ್ರಿಜೇಶ್‌ ಚೌಟ

Jun 21 2024, 01:10 AM IST
ವಿಕಸಿತ ದಕ್ಷಿಣ ಕನ್ನಡ ಜಿಲ್ಲೆ ನಿರ್ಮಿಸುವ ಆಶಯ ನನ್ನದು. ವಿಕಸಿತ ಭಾರತಕ್ಕೆ ಕೊಡುಗೆ ನೀಡುವ ಎಲ್ಲ ಶಕ್ತಿ ದಕ್ಷಿಣ ಕನ್ನಡ ಜಿಲ್ಲೆಗಿದೆ ಎಂದು ಸಂಸದ ಬ್ರಿಜೇಶ್‌ ಚೌಟ ಹೇಳಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 55
  • next >

More Trending News

Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved