• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ಕೊರತೆ ಇಲ್ಲದಿದ್ದರೂ ಭಾರತ್‌ ಮಾತಾ ಶಾಲೆ ಮುಚ್ಚಲು ಮುಂದಾದ ಆಡಳಿತ ಮಂಡಳಿ

May 30 2024, 12:53 AM IST
ಪುನರೂರು ಭಾರತ್‌ ಮಾತಾ ಶಾಲೆಯಲ್ಲಿ ಮಕ್ಕಳಿದ್ದರೂ, ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸಲು ಇಚ್ಛಿಸಿದರೂ ಆಡಳಿತ ಮಂಡಳಿ ಶಾಲೆ ನಡೆಸಲು ನಿರಾಸಕ್ತಿ ತೋರುತ್ತಿದ್ದು, ಶಾಲೆಯನ್ನೇ ಮುಚ್ಚಲು ಮಂದಾಗಿದೆ.

ನಿಲ್ಲದ ಸಾರಿಗೆ ಬಸ್‌: ಆಟೋ ಏರಿದ ಶಾಲೆ ಮಕ್ಕಳು!

May 30 2024, 12:50 AM IST
ತಾಲೂಕಿನ ಶಿಂಡನಪುರ ಗೇಟ್‌ (ಗುಂಡ್ಲುಪೇಟೆ-ಚಾಮರಾಜನಗರ ಜಿಲ್ಲಾ ರಸ್ತೆ) ನಲ್ಲಿ ಸಾರಿಗೆ ಬಸ್‌ಗಳು ನಿಲ್ಲಿಸದೆ ತೆರಳುವ ಕಾರಣ ವಿದ್ಯಾರ್ಥಿಗಳು ಆಟೋದಲ್ಲಿ ಶಾಲಾ, ಕಾಲೇಜಿಗೆ ತೆರುಳುತ್ತಿರುವ ಪ್ರಸಂಗ ಬುಧವಾರ ಬೆಳಗ್ಗೆ ನಡೆದಿದೆ.

ಕಾರ್ಕಳ, ಹೆಬ್ರಿ ತಾಲೂಕಲ್ಲಿ ಶಾಲೆ ಆರಂಭಕ್ಕೆ ಭರದ ಸಿದ್ಧತೆ

May 29 2024, 12:51 AM IST
ಜೂನ್‌ 1ರಂದು ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ, ಸಿಹಿ ತಿನಿಸುಗಳನ್ನು ತಯಾರಿಸಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡು ಪ್ರಾರಂಭೋತ್ಸವ ಆಚರಿಸಲಾಗುತ್ತದೆ.

ಸೋರುವ ಶಾಲೆಗಳಿಗೆ ಮಕ್ಕಳಿಗೆ ಸ್ವಾಗತ!- ಇಂದಿನಿಂದ ಶುರು ಶಾಲೆ

May 29 2024, 12:47 AM IST
ಬೇಸಿಗೆ ರಜೆಯಲ್ಲಿ ಶಾಲೆಗಳ ದುರಸ್ತಿಯನ್ನೇ ಮಾಡದ ಸರ್ಕಾರ. ಆತಂಕದಲ್ಲೇ ಶಾಲೆಗೆ ಬರುವ ಸ್ಥಿತಿ ಮಕ್ಕಳದ್ದು

ಶೈಕ್ಷಣಿಕ ವರ್ಷದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ

May 29 2024, 12:46 AM IST
ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭಕ್ಕೆ 2 ಸಾವಿರ ಕೋಟಿ ಅನುದಾನ ಬೇಕಾಗುತ್ತದೆ. ಸಿಎಸ್‌ಆರ್ ಅನುದಾನದಡಿ 2500 ಸಾವಿರ ಕೋಟಿ ಹಣವನ್ನು ಕೊಡಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸೋರುತಿಹುದು ಶಾಸಕರ ಮಾದರಿ ಶಾಲೆ

May 28 2024, 01:07 AM IST
ದೇಶದ ಸ್ವಾತಂತ್ರ್ಯಕ್ಕೂ ಪೂರ್ವದಲ್ಲಿ ಸ್ಥಾಪನೆಯಾದ ಇಲ್ಲಿನ ಶಾಸಕರ ಮಾದರಿ ಶಾಲೆಯ ಕೊಠಡಿಗಳು ಸೋರುತ್ತಿವೆ.

ಸೆಕ್ಯುರಿಟಿ ಏಜೆನ್ಸಿಗಳಿಗೆ ಬಿಬಿಎಂಪಿ ಶಾಲೆ ಶಿಕ್ಷಕರ ನೇಮಕಾತಿ ಹೊಣೆ!

May 27 2024, 05:10 AM IST

ಸೆಕ್ಯುರಿಟಿ ಏಜೆನ್ಸಿ ಮೂಲಕ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದೀಗ ಮತ್ತೆ ಸೆಕ್ಯುರಿಟಿ ಏಜೆನ್ಸಿ ಮೂಲಕವೇ ಶಿಕ್ಷಕರನ್ನು ಹೊರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಮುಂದಾಗಿರುವುದು ತೀವ್ರ ವಿರೋಧಕ್ಕೆ ಎಡೆ ಮಾಡಿಕೊಟ್ಟಿದೆ.

ಸರ್ಕಾರಿ ಶಾಲೆ ಅಭಿವೃದ್ಧಿ ಮುಂದಾದ ಅಧಿಕಾರಿ

May 27 2024, 01:07 AM IST
ಸರ್ಕಾರಿ ಶಾಲೆಗಳ ಅಂಗಳ ಸ್ವಚ್ಛತೆ, ಗೋಡೆಗಳಿಗೆ ಬಣ್ಣ, ಗೋಡೆ ಬರಹ.. ಹೀಗೆ ಸರ್ಕಾರಿ ಶಾಲೆಗಳನ್ನು ಇಲ್ಲೋರ್ವ ಸರ್ಕಾರಿ ಅಧಿಕಾರಿ ತಮ್ಮ ಸ್ವಂತ ಹಣದಲ್ಲಿ ಅಭಿವೃದ್ಧಿ ಮಾಡುತ್ತಿರುವುದು ಸಾರ್ವಜನಿಕರ ಗಮನ ಸೆಳೆದಿದೆ.

ಸೋರುತಿಹುದು ಬೆನಹಾಳ ಸರ್ಕಾರಿ ಶಾಲೆ!

May 26 2024, 01:30 AM IST
ಕಳೆದ ವರ್ಷ ಶಾಲಾ ಆರಂಭಕ್ಕೂ ಮುನ್ನ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದ ಎಲ್ಲ ಸರ್ಕಾರಿ ಶಾಲೆಗಳ ಬಗ್ಗೆ ಕನ್ನಡಪ್ರಭ ಸಮಗ್ರ ವರದಿ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿಗಳು ಎಲ್ಲ ಶಿಕ್ಷಣಾಧಿಕಾರಿಗಳ ಸಭೆ ಕರೆದು ಕಟ್ಟಡ ಮರು ನಿರ್ಮಾಣ ಮಾಡುವಂತೆ ಆದೇಶಿಸಿದ್ದರು.

ಅನುದಾನಿತ ಶಾಲೆ ಮುಚ್ಚಲು ಸರ್ಕಾರದ ಹುನ್ನಾರ: ಎಸ್.ಎಲ್. ಭೋಜೇಗೌಡ

May 24 2024, 12:54 AM IST
ಹಿಂದೆ ಬಿಜೆಪಿ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು. ಕೆ.ಪಿ.ಎಸ್. ಶಾಲೆಗಳು, ಮೊರಾರ್ಜಿ ಮತ್ತು ಅಂಬೇಡ್ಕರ್ ವಸತಿ ಶಾಲೆಗಳನ್ನು ತೆರೆಯಲಾಗಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರದ ಶಿಕ್ಷಣದ ತಪ್ಪು ನೀತಿಗಳಿಂದ ಸಾವಿರಾರು ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆ ಎಂದು ಭೋಜೇಗೌಡ ಆರೋಪಿಸಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 55
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved