• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಗಳಿಯಲ್ಲಿ ₹1.60 ಕೋಟಿ ವೆಚ್ಚದಲ್ಲಿ ಶಾಲೆ ಕೊಠಡಿ ನಿರ್ಮಾಣ

Mar 14 2024, 02:04 AM IST
ಸಾರ್ವಜನಿಕ ಶಿಕ್ಷಣದಡಿ ಪ್ರತಿ ಮಗುವಿಗೆ ಶಿಕ್ಷಣ ಕಲ್ಪಿಸಬೇಕು. ಈ ದಿಸೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ತಪ್ಪದೇ ಶಾಲೆಗೆ ಕಳಿಸುವಲ್ಲಿ ಜವಾಬ್ದಾರಿ ವಹಿಸಬೇಕು

ಉಚಿತ ಶಾಲೆ ನಡೆಸುವ ಹಾರಕೂಡ ಶ್ರೀಗಳ ಕಾರ್ಯ ಶ್ಲಾಘನೀಯ

Mar 13 2024, 02:06 AM IST
ಬಸವಕಲ್ಯಾಣ ತಾಲೂಕಿನ ಸುಕ್ಷೇತ್ರ ಹಾರಕೂಡ ಸಂಸ್ಥಾನ ಹಿರೇಮಠದಲ್ಲಿ ಸೋಮವಾರ ಕುಮಾರ ವಿರೂಪಾಕ್ಷ ಸ್ವಾಮಿಗಳು, ಉಪ್ಪಿನ ಬೆಟಗೇರಿ ಅವರನ್ನು ಹಾರಕೂಡ ಮಠದ ಪೀಠಾಧಿಪತಿ ಡಾ. ಚನ್ನವೀರ ಶಿವಾಚಾರ್ಯರು ಗೌರವಿಸಿದರು.

೧೮ ಕೋಟಿ ರು. ವೆಚ್ಚದಲ್ಲಿ ವಸತಿ ಶಾಲೆ

Mar 12 2024, 02:00 AM IST
ನಾನು ಶಾಸಕನಾದ ನಂತರ ನನ್ನ ಕ್ಷೇತ್ರಕ್ಕೆ ೧೦೦ ಕೋಟಿಯಷ್ಟು ಅನುದಾನ ಬಂದಿದೆ, ಅನುದಾನಕ್ಕೇನು ಕೊರತೆಯಾಗಿಲ್ಲ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.

ಕಲ್ಯಾಣ ಭಾಗಕ್ಕೆ 137 ಕೆಪಿಎಸ್‌ ಶಾಲೆ: ಸಚಿವ ಮಧು ಬಂಗಾರಪ್ಪ

Mar 09 2024, 01:40 AM IST
ಮುಂದಿನ 3 ವರ್ಷದಲ್ಲಿ ಎರಡು ಗ್ರಾಪಂಗಳಿಗೆ ತಲಾ ಒಂದರಂತೆ 3,000 ಶಾಲೆ ಆರಂಭಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇದೇ ಸಂದರ್ಭದಲ್ಲಿ ಕಲಬುರಗಿಯಲ್ಲಿ ಅಕ್ಷರ ಆವಿಷ್ಕಾರ ಯೋಜನೆಯ ಪ್ರಗತಿ ವರದಿಯನ್ನು ಬಿಡುಗಡೆಗೊಳಿಸಲಾಯಿತು.

ತೆಲಂಗಾಣ: ಬಿಸಿಲ ಬೇಗೆ ಹಿನ್ನೆಲೆ ಅರ್ಧದಿನ ಮಾತ್ರ ಶಾಲೆ ತೆರೆಯಲು ಆದೇಶ

Mar 09 2024, 01:33 AM IST
ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ಬೇಗೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.15ರಿಂದ ದಿನಕ್ಕೆ ಅರ್ಧ ದಿನ ಮಾತ್ರವೇ ಶಾಲೆಗಳನ್ನು ತೆರೆಯುವಂತೆ ತೆಲಂಗಾಣ ಸರ್ಕಾರ ಆದೇಶಿಸಿದೆ

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಕೀಳರಿಮೆ ಸಲ್ಲದು: ಝೀವಲ್‌ ಖಾನ್

Mar 09 2024, 01:32 AM IST
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗು ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ‘ಮಕ್ಕಳ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.

ಸರ್ಕಾರಿ ಪಬ್ಲಿಕ್ ಶಾಲೆ ರಾಜ್ಯಕ್ಕೇ ಮಾದರಿ: ಬಿಇಒ

Mar 06 2024, 02:15 AM IST
ಸಮಾಜದ ಗಣ್ಯ ವ್ಯಕ್ತಿಗಳು, ಪೋಷಕರು, ಗ್ರಾಮಸ್ಥರು, ಎಸ್‌ಡಿಎಂಸಿ ಸದಸ್ಯರು ಕೈಜೋಡಿಸಿದರೆ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವ ರೀತಿ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ರಾಮಪ್ಪ ತಿಳಿಸಿದರು.

ಸರ್ಕಾರಿ ಶಾಲೆ ಬಲವರ್ಧನೆಗೆ ಸಹಕರಿಸಿ: ಗುಂಡಯ್ಯ ಸ್ವಾಮಿ

Mar 04 2024, 01:18 AM IST
ಯನಗುಂದಾ ಗ್ರಾಮದ ಹಾಗೂ ಔರಾದ್ ತಾಲೂಕಿನ ವಿವಿಧ ಕ್ಷೇತ್ರದ 10 ಜನ ಸಾಧಕರಿಗೆ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಶಾಲೆಯ ಮಕ್ಕಳಿಂದ ಸುಮಾರು 20ಕ್ಕೂ ಅಧಿಕ ಗೀತೆಗಳ ಮೇಲೆ ನೃತ್ಯಗಳು, ನಾಟಕ, ಏಕಪಾತ್ರಾಭಿನಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಆಳ್ವಾಸ್‌ ಕನ್ನಡ ಮಾಧ್ಯಮ ಶಾಲೆ ದಾಖಲಾತಿಗಾಗಿ ಹರಿದು ಬಂದ ವಿದ್ಯಾರ್ಥಿ ಸಾಗರ!

Mar 04 2024, 01:17 AM IST

ಕನ್ನಡ ಮಾಧ್ಯಮ ಶಾಲೆಗಳನ್ನು ಕೇಳುವವರಿಲ್ಲ. ಅದಕ್ಕೆಂದೂ ಭವಿಷ್ಯವೇ ಇಲ್ಲ ಎನ್ನುವ ವಾತಾವರಣದ ನಡುವೆ ನಾಡಿನ ಮೂಲೆ ಮೂಲೆಯಿಂದ ಮೂಡುಬಿದಿರೆಯ ವಿದ್ಯಾಗಿರಿಗೆ 15986ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಅವರ ಪೋಷಕರು ಕನ್ನಡ ಮಾಧ್ಯಮ ಶಾಲೆಯಲ್ಲಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆ ಬರೆಯಲು ಬಂದಿದ್ದರು.

ಸಂತೆಕಟ್ಟೆ ಶಾಲೆ ಮಕ್ಕಳಿಗೆ ಸಾವಯವ ಕೃಷಿ ಪಾಠ

Mar 03 2024, 01:32 AM IST
ಬ್ರಹ್ಮಾವರ ತಾಲೂಕಿನ 38ನೇ ಕಳ್ತೂರು ಗ್ರಾಮದ ಸಂತೆಕಟ್ಟೆ ಹಿರಿಯ ಪ್ರಾಥಮಿಕ ಶಾಲೆ, ಸಾವಯವ ಕೃಷಿ ಮೂಲಕ ಜನರ ಮನಗೆಲ್ಲುವಂತೆ ಮಾಡಿದೆ. ಇಲ್ಲಿ ಪಾಠದ ಜೊತೆ ಕೃಷಿ ಪಾಠವು ಮಕ್ಕಳಿಗೆ ನಿತ್ಯ ಬೋಧಿಸಲಾಗುತ್ತಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 55
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved