• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾದೇಗುಲ ಹೆಸರು ಸಾರ್ಥಕಪಡಿಸಿದ ಸರ್ಕಾರಿ ಶಾಲೆ: ಕೆ.ಎಸ್.ಆನಂದ್

Feb 07 2024, 01:45 AM IST
ಸ್ಪರ್ಧಾತ್ಮಕ ಯುಗದ ಇಂದಿನ ದಿನಗಳಲ್ಲೂ ಕಂಸಾಗರ ಗ್ರಾಮದ ಸರ್ಕಾರಿ ಶಾಲೆ 75 ವರ್ಷ ಪೂರೈಸಿ ವಿದ್ಯಾ ದೇಗುಲ ಎಂಬ ಹೆಸರನ್ನು ಸಾರ್ಥಕಪಡಿಸಿಕೊಂಡಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಶಾಲೆ ಜಾಗ ಒತ್ತುವರಿ; ಕ್ರಮ ಕೈಗೊಳ್ಳದಿದ್ರೆ ಗೋ ಬ್ಯಾಕ್ ಚಳವಳಿ

Feb 05 2024, 01:49 AM IST
ಶಾಲೆ ಜಾಗ ರಕ್ಷಣೆ ಮಾಡಬೇಕಿರುವ ಶಾಸಕ ಡಾ.ಶಿವರಾಜ ಪಾಟೀಲ್‌ರು ಶಾಲೆಯನ್ನು ಬೇರೆಡೆ ವರ್ಗಾಯಿಸಬೇಕು ಎಂದು ಪತ್ರ ಬರೆದಿದ್ದು ಖಂಡನೀಯ. ಶಾಲೆಗೆ ಮೀಸಲಾದ ಜಾಗದಲ್ಲಿಯೇ ಶಾಲೆ ನಿರ್ಮಾಣ ಮಾಡಬೇಕು ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಬಿಬಿಎಂಪಿಯ ಅಪಾಯಕಾರಿ ಶಾಲೆ ತೆರವಿಗೆ ಮತಗಟ್ಟೆ ಅಡ್ಡಿ!

Feb 04 2024, 01:31 AM IST

ಅಪಾಯ ಸ್ಥಿತಿಯಲ್ಲಿ ಇರುವ ಬಿಬಿಎಂಪಿಯ 19 ಶಾಲಾ ಕಟ್ಟಡ ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಮುಂಬರುವ ಲೋಕಸಭಾ ಚುನಾವಣೆ ಅಡ್ಡಿಯಾಗಿದೆ.

ಶಾಲೆ ಬಳಿ ಸಂಚಾರ ನಿಯಮಉಲ್ಲಂಘನೆ: ₹9.48 ಲಕ್ಷ ದಂಡ

Feb 03 2024, 01:53 AM IST
ಶಾಲೆ-ಕಾಲೇಜು ಬಳಿ ಸಂಚಾರ ನಿಯಮ ಉಲ್ಲಂಘಿಸಿದ ಸವಾರರಿಗೆ ಪೊಲೀಸರು ದಂಡ ವಿಧಿಸಿದ್ದಾರೆ.

ಶಿರಾ: ಇಂದು ಬರಗೂರಲ್ಲಿ 2 ಕೋಟಿ ವೆಚ್ಚದ ಸರ್ಕಾರಿ ಶಾಲೆ ಉದ್ಘಾಟನೆ

Feb 03 2024, 01:50 AM IST
ಫೆ. 3 ರ ಶನಿವಾರ ತಾಲೂಕಿನ ಬರಗೂರಿನಲ್ಲಿ 2 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯನ್ನು ಉದ್ಘಾಟನೆ ಮಾಡಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಚಿದಾನಂದ ಎಂ ಗೌಡ ಹೇಳಿದರು.

ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಎಸ್‌ಎಂ ಆಂಗ್ಲ ಶಾಲೆ ಒತ್ತು ನೀಡುತ್ತಿದೆ: ಇಂದ್ರಾಣಮ್ಮ ಮೆಚ್ಚುಗೆ

Feb 03 2024, 01:48 AM IST
ಬಡ ವಿದ್ಯಾರ್ಥಿಗಳ ಉತ್ತಮ ಭವಿಷ್ಯದ ಹಿನ್ನೆಲೆಯಲ್ಲಿ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಸಹಕಾರಿಸುತ್ತಿರುವ ಎಸ್‌ಎಂ ಆಂಗ್ಲ ಶಾಲೆ ಆಡಳಿತ ಮಂಡಳಿಯ ಕಾರ್ಯ ಶ್ಲಾಘನೀಯ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ ಮೆಚ್ಚಿಗೆ ವ್ಯಕ್ತಪಡಿಸಿದರು

ಸರ್ಕಾರಿ ಶಾಲೆ ಅಭಿವೃದ್ಧಿಗೆ ದಾನಿಗಳು ಕೈ ಜೋಡಿಸಲಿ

Feb 03 2024, 01:47 AM IST
ಸರ್ಕಾರಿ ಶಾಲೆಗಳಲ್ಲಿ ಬಡವರ ಮಕ್ಕಳೇ ಹೆಚ್ಚಾಗಿ ವ್ಯಾಸಂಗ ಮಾಡುತ್ತಾರೆ. ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡಬೇಕು. ಅದೇ ರೀತಿ ಹೆಚ್ಚಿನ ಸವಲತ್ತುಗಳನ್ನು ಒದಗಿಸಬೇಕು. ಶಾಲೆಗಳು ದೇವಾಲಯಗಳಿದ್ದಂತೆ

ಯಾದಗಿರಿ ಜಿಲ್ಲೆ ಬೇವಿನಹಳ್ಳಿ ಮೊರಾರ್ಜಿ ವಸತಿ ಶಾಲೆ ಮಕ್ಕಳ ಅಳಲು

Feb 02 2024, 01:05 AM IST
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್‌ ಕೋಸಂಬೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ರವೀಂದ್ರ ಹೊನೊಲೆ ಅವರು ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಬೇವಿನಹಳ್ಳಿ ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿದ್ದ ವೇಳೆ ಅವ್ಯವಸ್ಥೆ ಎದ್ದು ಕಂಡಿತ್ತು.

ಆಡುಕಟ್ಟೆ ಶಾಲೆ ಅಭಿವೃದ್ಧಿಗೆ ಸಹಕಾರ: ಶಾಸಕ ದಿನಕರ ಶೆಟ್ಟಿ

Feb 01 2024, 02:01 AM IST
ಈ ಹಿಂದೆ ತಾಲೂಕಿನ ಶಾಲೆಗೆ ಸಾಕಷ್ಟು ವಿವೇಕ ಕೊಠಡಿ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಿದ್ದೇನೆ. ಅದರಂತೆ ಈ ಭಾಗಕ್ಕೂ ಆದ್ಯತೆ ನೀಡಿದ್ದು, ಈ ಶಾಲೆಯ ಅಭಿವೃದ್ಧಿಗೆ ಜತೆಯಾಗುತ್ತೇನೆ.

ಸೇಂಟ್ ಜಾನ್ಸ್ ಶಾಲೆ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Jan 28 2024, 01:15 AM IST
ಪರೀಕ್ಷಾ ಸಿದ್ಧತೆಯ ಸಲಹೆಗಳ ನೀಡಿ, ಉತ್ತಮ ಹವ್ಯಾಸಗಳ ರೂಢಿಸಿಕೊಳ್ಳುವುದರೊಂದಿಗೆ ನಿಮ್ಮ ಜ್ಞಾನ ಜ್ಯೋತಿ ವಿಶ್ವದಾದ್ಯಂತ ಪಸರಿಸಬೇಕು ಎಂದು ಡಾ.ಎಚ್.ವಿ.ವಾಮದೇವಪ್ಪ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 55
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved