• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಂದಿಡೀ ವರ್ಷದ ಶುಲ್ಕ ಪಡೆದು ಟಿಸಿ : ಆಕ್ಸ್‌ಫರ್ಡ್‌ ಶಾಲೆ ವಿರುದ್ಧ ದೂರು

May 02 2024, 01:31 AM IST
ಶಾಲೆಯ ಟಿಸಿ ನೀಡಲು ಒಂದಿಡೀ ವರ್ಷದ ಶುಲ್ಕ ಪಡೆದ ಆರೋಪ ಕೇಳಿಬಂದಿದೆ. ಬೆಂಗಳೂರು ಆಕ್ಸ್‌ಫರ್ಡ್‌ ಶಾಲೆ ವಿರುದ್ಧ ಪೋಷಕರು ದೂರು ನೀಡಿದ್ದಾರೆ.

ಮಂಗಳೂರಲ್ಲಿ ವೇದಪಾಠ ಶಾಲೆ ಅಪೂರ್ವ ಅವಕಾಶ: ರಾಘವೇಶ್ವರ ಶ್ರೀ

Apr 30 2024, 02:06 AM IST
ಇದೊಂದು ದುರ್ಲಭವಾದ ಅವಕಾಶ, ಒಳ್ಳೆಯ ವಾತಾವರಣ ಇಲ್ಲಿ ಸಿಕ್ಕಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಇಲ್ಲಿ ಸಿಕ್ಕಿರುವ ಸಂಸ್ಕಾರದಿಂದ ಬದುಕನ್ನು ಉತ್ತಮವಾಗಿ ಕಳೆಯುವ ಹಾಗಾಗಲಿ ಎಂದು ಶುಭ ಹಾರೈಸಿದರು.

ಪಾಲಿಕೆ ಶಾಲೆ, ಕಾಲೇಜು ಶಿಕ್ಷಣ ಇಲಾಖೆಗೆ

Apr 29 2024, 01:40 AM IST
ಪಾಲಿಕೆಯ ಶಾಲಾ-ಕಾಲೇಜುಗಳನ್ನು ರಾಜ್ಯ ಶಿಕ್ಷಣ ಇಲಾಖೆಯ ಸುಪರ್ದಿಗೆ ನೀಡುವುದಕ್ಕೆ ಬಿಬಿಎಂಪಿಯು ಅಂತಿಮ ಹಂತದ ಸಿದ್ಧತೆ ನಡೆಸಿದ್ದು, ಹೊಸ ಶೈಕ್ಷಣಿಕ ವರ್ಷ ಆರಂಭಗೊಳ್ಳುವ ವೇಳೆಗೆ ಶಾಲಾ -ಕಾಲೇಜು ಹಸ್ತಾಂತರಗೊಳ್ಳುವ ಸಾಧ್ಯತೆ ಇದೆ.

ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಠಾರದಲ್ಲಿ ಮಸ್ಟರಿಂಗ್

Apr 26 2024, 12:48 AM IST
ಚುನಾವಣೆಗೆ ನಿಯುಕ್ತಿಗೊಂಡ ಅಧಿಕಾರಿಗಳು, ಸಿಬ್ಬಂದಿ, ಪೊಲೀಸರು ಮತ್ತು ಡಿ ಗ್ರೂಪ್‌ ನೌಕರರು ತಮಗೆ ನಿಗದಿಪಡಿಸಲಾದ ಮತಗಟ್ಟೆಗೆ ಇವಿಎಂ, ಫಾರಂಗಳು, ಕಂಪಾರ್ಟ್ಮೆಂಟ್ ಹಾಗೂ ಸ್ಟೇಷನರಿಗಳ ಸಹಿತ ತೆರಳಿದರು.

ಎಸ್‌ಆರ್‌ಎಸ್ ಶಾಲೆ ಪ್ರಾಂಶುಪಾಲ ವಿಜಯ್‌ಗೆ ಅತ್ಯುತ್ತಮ ಶಿಕ್ಷಣಕಾರ ಪ್ರಶಸ್ತಿ

Apr 25 2024, 01:03 AM IST
ಶೈಕ್ಷಣಿಕ ಕ್ಷೇತ್ರದಲ್ಲಿ ಚಳ್ಳಕೆರೆ ತಾಲೂಕು ರಾಜ್ಯಮಟ್ಟದಲ್ಲಿ ಖ್ಯಾತಿಯಾದ ಕಾಲವಿತ್ತು, ಆದರೆ, ಈಗ ಗುಣಮಟ್ಟದ ಶಿಕ್ಷಣದಿಂದ ವಿದೇಶದ ಶಿಕ್ಷಣ ಸಂಸ್ಥೆಗಳು ಸಹ ಈ ಭಾಗದ ಶಿಕ್ಷಕರು ಹಾಗೂ ಅವರ ಸೇವೆಯ ಗುರುತಿಸಿ ಗೌರವಿಸುವ ಮೂಲಕ ಚಳ್ಳಕೆರೆ ಶಿಕ್ಷಣದ ಖ್ಯಾತಿ ಅಂತರಾಷ್ಟ್ರೀಯ ಮಟ್ಟದತ್ತ ಸಾಗಿದೆ.

ಮೋದಿ ಭ್ರಷ್ಟಾಚಾರದ ಶಾಲೆ ನಡೆಸುತ್ತಿದ್ದಾರೆ: ರಾಹುಲ್‌ ಕಿಡಿ

Apr 21 2024, 02:17 AM IST
ಇಂಡಿಯಾ ಗೆದ್ದರೆ ಆ ಶಾಲೆ ಬಂದ್‌ ಆಗಲಿದೆ ಎಂದು ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ.

‘ಕನ್ನಡ ಪಾಠ ಶಾಲೆ ದುಬೈ’ ಗೆ ಮನ್ನಣೆ

Apr 18 2024, 02:28 AM IST
ವಿದೇಶಗಳಲ್ಲಿ ಕನ್ನಡ ಕಲಿಕೆಗೆ ಉತ್ತೇಜನ ನೀಡಿರುವ ರಾಜ್ಯ ಸರ್ಕಾರ 2014ರಿಂದ ದುಬೈನಲ್ಲಿ ಅನಿವಾಸಿ ಭಾರತೀಯ ಮಕ್ಕಳಿಗೆ ಉಚಿತವಾಗಿ ಕನ್ನಡ ಭಾಷಾ ಬೋಧನೆ ಮಾಡುತ್ತಿರುವ ಕನ್ನಡ ಮಿತ್ರರು-ಯುಎಇ ಆಯೋಜನೆ ‘ಕನ್ನಡ ಪಾಠ ಶಾಲೆ ದುಬೈ#ಗೆ ಅಧಿಕೃತ ಮನ್ನಣೆ ನೀಡಿದೆ.

ಕಾರ್ಕಳ: ವಿಜೇತ ವಿಶೇಷ ಶಾಲೆ ವಾರ್ಷಿಕೋತ್ಸವ

Apr 12 2024, 01:12 AM IST
ಎಂ.ಸಿ.ಎಫ್.ಲಿ.ನ ಜಂಟಿ ಮುಖ್ಯ ಪ್ರಬಂಧಕ ಚೇತನ್ ರೋಹನ್ ಮೆಂಡೋನ್ಸ ಮತ್ತು ಹಿರಿಯ ನಿವೃತ್ತ ಸಿ.ಎ. ಕಮಲಾಕ್ಷ ಕಾಮತ್, ಶೌಚಾಲಯ ಕಟ್ಟಡವನ್ನು ಶಾಲೆಗೆ ಹಸ್ತಾಂತರಿಸಿದರು.

ಶಾಲೆ ವಾರ್ಷಿಕೋತ್ಸವದಲ್ಲಿ ಮತದಾನ ಜಾಗೃತಿಗೆ ಮೆಚ್ಚುಗೆ

Apr 08 2024, 01:04 AM IST
ಶಾಲಾ ವಾರ್ಷಿಕೋತ್ಸವದಲ್ಲಿ ಮತದಾನದ ಜಾಗೃತಿ ಹಮ್ಮಿ ಕೊಂಡಿರುವುದು ವಿಭಿನ್ನ ಕಾರ್ಯಕ್ರಮವಾಗಿದೆ ಎಂದು ಪೊಲೀಸ್ ಠಾಣಾಧಿಕಾರಿ ನಿರಂಜನಗೌಡ ತಿಳಿಸಿದರು.

ಬೆಂಗಳೂರು : ಸರ್ಕಾರಿ ಭೂ ಒತ್ತುವರಿ ಮಾಡಿ ಶಾಲೆ ನಿರ್ಮಾಣ: ನೋಟಿಸ್‌

Apr 05 2024, 01:46 AM IST
ನಗರದ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಉದ್ದೇಶ ಬಳಕೆಗೆ ಮೀಸಲಿಟ್ಟಿದ್ದ ಎರಡು ಎಕರೆ ಜಾಗವನ್ನು ಸೂರ್ಯೋದಯ ಎಜುಕೇಷನಲ್ ಟ್ರಸ್ಟ್ ಒತ್ತುವರಿ ಮಾಡಿ ಶಾಲೆ ನಿರ್ಮಾಣ ಮಾಡಿದೆ ಎಂಬ ಆರೋಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 68
  • next >

More Trending News

Top Stories
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
ಬಿಜೆಪಿ - ಜೆಡಿಎಸ್‌ಗೆ ಸಮನ್ವಯ ಸಮಿತಿ : ದೋಸ್ತಿ ಮತ್ತಷ್ಟು ಬಲಪಡಿಲು ಪ್ಲ್ಯಾನ್‌
ದೀಪಾವಳಿಗೆ ದಾಖಲೆಯ ₹6.05 ಲಕ್ಷ ಕೋಟಿ ವಸ್ತು ಸೇಲ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved