• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಸತಿ ಶಾಲೆ ಮಕ್ಕಳಿಗಿಲ್ಲ ಸೋಪ್‌ ಕಿಟ್

Apr 05 2024, 01:01 AM IST
ರಾಜ್ಯದ ಎಲ್ಲ ವಸತಿ ಶಾಲೆಗಳಿಗೆ ಆಹಾರ ಪೂರೈಕೆ ಸೇರಿದಂತೆ ಆಡಳಿತ ಎಲ್ಲವನ್ನೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ಸಂಸ್ಥೆಯೇ ನೋಡಿಕೊಳ್ಳುತ್ತಿದೆ.

ಮನೆಯಂತೆ ಶಾಲೆ ಸ್ವಚ್ಛವಾಗಿಡಿ

Apr 04 2024, 01:06 AM IST
ಪ್ರತಿ ಶಾಲಾ ಸಿಬ್ಬಂದಿ ಹಾಗೂ ಮಕ್ಕಳು ತಮ್ಮ ಮನೆ ನಿರ್ವಹಣೆ ಮಾಡಿದಂತೆಯೇ ತಾವು ಕಲಿಯುವ ಹಾಗೂ ಕಲಿಸುವ ಶಾಲೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.

ಮನೆಯಂತೆ ಶಾಲೆ ಸ್ವಚ್ಛವಾಗಿಡಿ

Apr 04 2024, 01:06 AM IST
ಪ್ರತಿ ಶಾಲಾ ಸಿಬ್ಬಂದಿ ಹಾಗೂ ಮಕ್ಕಳು ತಮ್ಮ ಮನೆ ನಿರ್ವಹಣೆ ಮಾಡಿದಂತೆಯೇ ತಾವು ಕಲಿಯುವ ಹಾಗೂ ಕಲಿಸುವ ಶಾಲೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.

ಎಲ್ಲರ ಗಮನ ಸೆಳೆಯುತ್ತಿರುವ ಸರ್ಕಾರಿ ಶಾಲೆ

Apr 01 2024, 12:47 AM IST
ಶಾಲೆಯಲ್ಲಿ ಶಿಕ್ಷಣದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವುದು, ಪರಿಸರ ಸಂರಕ್ಷಣೆ, ಕೈ ತೋಟ ಬೆಳೆಸುವುದು,ನೀರಿನ ಮಿತ ಬಳಕೆ, ತ್ಯಾಜ್ಯ ನಿರ್ವಹಣೆ,ಜೀವನದ ಮೌಲ್ಯಗಳನ್ನು ತಿಳಿಸುವುದು ಹೀಗೆ ಅನೇಕ ಪಟ್ಯೇತರ ಚಟುವಟಿಕೆಗಳ ಬಗ್ಗೆ ಆದ್ಯತೆ ನೀಡಲಾಗಿದೆ

ಪಡುವಳಲು ಶಾಲೆ ಮುಖ್ಯ ಶಿಕ್ಷಕರಿಗೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ

Mar 30 2024, 12:53 AM IST
ಬೇಲೂರು ತಾಲೂಕಿನ ಪಡುವಳಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾದ್ಯಾಯರಾಗಿ ಕೆಲಸ ನಿರ್ವಹಿಸುತ್ತಿದ್ದ ಸೋಮಶೇಖರ್ ಅವರನ್ನು ಗ್ರಾಮಸ್ಥರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರಿಂದ ಆತ್ಮೀಯವಾಗಿ ಬೀಳ್ಕೊಟ್ಟರು.

ಎಸ್ಸೆಸ್ಸೆಲ್ಸಿ ಪರೀಕ್ಷೆ: ಬಾರದ ಪ್ರವೇಶ ಪತ್ರ, ಹರನಗಿರಿ ಸರ್ಕಾರಿ ಶಾಲೆ ವಿದ್ಯಾರ್ಥಿ ಕಂಗಾಲು

Mar 24 2024, 01:33 AM IST
ಮುಖ್ಯ ಶಿಕ್ಷಕರು ಮಾಡಿದ ಎಡವಟ್ಟಿನಿಂದಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಪ್ರವೇಶ ಪತ್ರ ಬಾರದೆ ಆತನ ಭವಿಷ್ಯಕ್ಕೆ ಕಂಟಕವಾಗಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಪೋಷಕರು ಹರಿಹಾಯ್ದ ಘಟನೆ ಶನಿವಾರ ತಾಲೂಕಿನ ಹರನಗಿರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

ಸ್ವಾತಂತ್ರ ಹೋರಾಟಗಾರ ಡಾ. ಸಂಜೀವನಾಥ ಐಕಳರ ಕನಸಿನ ಶಾಲೆ ಮುಚ್ಚಲು ಆದೇಶ; ಆಕ್ರೋಶ

Mar 21 2024, 01:09 AM IST
ಶಾಲೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಕೂಡಲೇ ಶಾಲಾ ಆಡಳಿತ ವರ್ಗ ಸರ್ಕಾರದ ವರ್ಗಾವಣೆ ನಿಯಮದಂತೆ ಅನುದಾನಿತ ಶಾಲಾ ಹೆಚ್ಚುವರಿ ಶಿಕ್ಷಕರೊಬ್ಬರನ್ನು ನೇಮಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿ ಶಾಲೆಯನ್ನು ಮುಂದುವರಿಸಲು ಮುಂದಾಗಬೇಕು ಎಂದು ಪೋಷಕ ಸಮಿತಿಯ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ ತಿಳಿಸಿದ್ದಾರೆ.

ಪಾಳುಬಿದ್ದ ಶತಮಾನ ಕಂಡ ಸರ್ಕಾರಿ ಶಾಲೆ ಕಂಡು ಡಾ.ತಿಪ್ಪೇಸ್ವಾಮಿ ಕಿಡಿ ಆಕ್ರೋಶ

Mar 20 2024, 01:20 AM IST
ಪಾಳುಬಿದ್ದ ಕಟ್ಟಡಗಳು, ಬಣ್ಣಕಂಡು ದಶಕಗಳೇ ಕಳೆದಿರುವ ಗೋಡೆಗಳು, ಮುರಿದು ಹೋದ ಕಬ್ಬಿಣದ ಶೀಟ್ ಗಳು, ಎಲ್ಲಿ ನೋಡಿದರು ದೊಳೋ ದೂಳು. ಇದೆಲ್ಲವೂ ನಗರದ ಶಕ್ತಿಕೇಂದ್ರ ಜಿಲ್ಲಾಧಿಕಾರಿಗಳ ಕಚೇರಿಯ ಎದುರಿಗೆ ಕೂಗಳತೆ ದೂರದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಅನಿರೀಕ್ಷಿತವಾಗಿ ಭೇಟಿ ನೀಡಿದಾಗ ಕಂಡುಬಂದ ಚಿತ್ರಣ.

ಸರಕಾರಿ ಶಾಲೆ ಕಟ್ಟಡ ಬಾಡಿಗೆಗೆ ಕೊಟ್ಟ ಮುಖ್ಯಶಿಕ್ಷಕ !?

Mar 19 2024, 12:45 AM IST
ಸುರಪುರ ತಾಲೂಕಿನ ಹುಣಸಿಹೊಳೆಯ ಸರಕಾರಿ ಶಾಲೆ ನೂತನ ಕಟ್ಟಡದಲ್ಲಿ ಜೆ.ಜೆ.ಎಂ. ಕಾಮಗಾರಿ ಕೆಲಸಗಾರರು ತಂಗಿರುವುದು. ಕಟ್ಟಡದಲ್ಲಿ ಬೈಕ್‌ಗಳನ್ನು ನಿಲ್ಲಿಸಿರುವುದು.

ಶಾಲೆ ನಡೆಸಲು ಅಸಾಧ್ಯವಾದರೆ ಆಡಳಿತ ಮಂಡಳಿ ರಾಜೀನಾಮೆ ನೀಡಲು ಆಗ್ರಹ

Mar 18 2024, 01:46 AM IST
ನೇತಾಜಿ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರು ಯಾರ ಗಮನಕ್ಕೂ ತಾರದೆ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಶಾಲೆಯನ್ನು ಮುಚ್ಚಲು ವ್ಯವಸ್ಥಿತ ಸಂಚು ರೂಪಿಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 68
  • next >

More Trending News

Top Stories
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
ಬಿಜೆಪಿ - ಜೆಡಿಎಸ್‌ಗೆ ಸಮನ್ವಯ ಸಮಿತಿ : ದೋಸ್ತಿ ಮತ್ತಷ್ಟು ಬಲಪಡಿಲು ಪ್ಲ್ಯಾನ್‌
ದೀಪಾವಳಿಗೆ ದಾಖಲೆಯ ₹6.05 ಲಕ್ಷ ಕೋಟಿ ವಸ್ತು ಸೇಲ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved