• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲೆ ಬಳಿ ನಿಯಮ ಪಾಲಿಸದ ಸವಾರರ ವಿರುದ್ಧ 510+ ಕೇಸ್‌

Jan 22 2024, 02:16 AM IST

ನಗರದ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳ ಬಳಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರ ವಿರುದ್ಧ ಸಂಚಾರ ಪೊಲೀಸರು 510ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಬಡ ಪ್ರತಿಭಾವಂತ ಮಕ್ಕಳಿಗಾಗಿ ಸಂವಿತ್‌ ವಸತಿ ಶಾಲೆ

Jan 21 2024, 01:36 AM IST
ಸವಿತ್‌ ವಸತಿ ಶಾಲೆಯಲ್ಲಿ ಮಕ್ಕಳಲ್ಲಿ ಪ್ರೀತಿ, ಆಧ್ಯಾತ್ಮಿಕತೆ, ಸಹಾನುಭೂತಿ, ಶಿಸ್ತು ಮತ್ತು ಗೌರವದಂತಹ ಸಾಂಪ್ರದಾಯಿಕ ಮೌಲ್ಯಗಳನ್ನು ತುಂಬುವ ಮೂಲಕ ಮಾನವೀಯತೆಯ ಸೇವೆಗೆ ಆದ್ಯತೆ ನೀಡುವ ಮನಸ್ಥಿತಿಯನ್ನು ಬೆಳೆಸುವುದು ಮುಖ್ಯ ಗುರಿಯಾಗಿದೆ

ಮೂರು ವರ್ಷದೊಳಗೆ 3000 ಕೆಪಿಎಸ್ ಶಾಲೆ: ಸಚಿವ ಮಧು ಬಂಗಾರಪ್ಪ

Jan 21 2024, 01:34 AM IST
ನನ್ನ ಶಾಲೆ ನನ್ನ ಜವಾಬ್ದಾರಿ ಎನ್ನುವ ಹೊಸ ಯೋಜನೆ ಶೀಘ್ರ ಅನುಷ್ಠಾನ ಹಾಗೂ ರಾಜ್ಯದಲ್ಲಿ ಮುಂದಿನ ಮೂರು ವರ್ಷದೊಳಗೆ 3000 ಕೆಪಿಎಸ್ ಶಾಲೆ ಪ್ರಾರಂಭಿಸಲಾಗುವುದು.

ಬಿಬಿಎಂಪಿ ಶಾಲೆ-ಕಾಲೇಜು ಪ್ರವಾಸ, ವಾರ್ಷಿಕೋತ್ಸವಕ್ಕೆ ಹಣ ಬಿಡುಗಡೆ

Jan 21 2024, 01:33 AM IST
ಬಿಬಿಎಂಪಿ ಶಿಕ್ಷಣ ವಿಭಾಗ ನಿಗದಿ ಮಾಡಿರುವಂತೆ ಶೈಕ್ಷಣಿಕ ಪ್ರವಾಸಕ್ಕೆ ಪ್ರಾಥಮಿಕ ಶಾಲೆ ವಿದ್ಯಾರ್ಥಿಗೆ ತಲಾ ₹1 ಸಾವಿರ, ಪ್ರೌಢಶಾಲೆ ವಿದ್ಯಾರ್ಥಿಗೆ ತಲಾ ₹1,200, ಪಿಯು, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ತಲಾ ₹1,500 ಪಾವತಿಸಲಾಗಿದೆ. ಅದೇ ರೀತಿ ವಾರ್ಷಿಕೋತ್ಸವಕ್ಕೂ ತಲಾ ರು.200 ನಂತೆ ಹಣ ವರ್ಗಾಯಿಸಲಾಗಿದೆ.

ಸರ್ಕಾರಿ ಶಾಲೆ ಗ್ರಾಮೀಣ ಭಾಗದ ಹಿರಿಮೆ: ಸಂಸದ ರಾಘವೇಂದ್ರ ಅಭಿಮತ

Jan 21 2024, 01:33 AM IST
ಸರ್ಕಾರಿ ಶಾಲೆಗಳು ಗ್ರಾಮೀಣ ಪ್ರದೇಶದ ಹಿರಿಮೆಗಳಾಗಿದ್ದು, ಸ್ವಾತಂತ್ರ್ಯಪೂರ್ವದಲ್ಲಿ ಆರಂಭವಾದ ಶಾಲೆಯಿಂದ ಅನೇಕ ಸಾಧಕರು ಸಮಾಜದ ಆಸ್ತಿಗಳಾಗಿ ಹೊರಹೊಮ್ಮಿದ್ದಾರೆ ಎಂದು ಸಂಸದ ಬಿ.ಎವೈ. ರಾಘವೇಂದ್ರ ಸೊರಬ ತಾಲೂಕು ಹರೀಶಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಡೆಸ್ಕ್ ವಿತರಣೆ

Jan 20 2024, 02:04 AM IST
ಯಾವುದಾದರೂ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದರೆ ನಮ್ಮ ಸಂಘದ ವತಿಯಿಂದ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿ ಅವರಿಗೆ ವೇತನ ನೀಡಲಾಗುವುದು.

ಜ.21ರಂದು ಕೆಪಿಎಸ್ ಶಾಲೆ ಆವರಣದಲ್ಲಿ ಚಾಲಕರ ಮೆಗಾ ಉದ್ಯೋಗ ಮೇಳ: ಆರ್ .ಯತೀಂದ್ರ

Jan 20 2024, 02:00 AM IST
ಕೆ.ಆರ್.ಪೇಟೆ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಮಾರ್ಗದರ್ಶನದಲ್ಲಿ ಜ.21ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ತಾಲೂಕಿನಲ್ಲಿರುವ ವಾಣಿಜ್ಯ ಮತ್ತು ವಾಣಿಜ್ಯೇತರ ವಾಹನ ಚಾಲಕರುಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ತಾಲೂಕಿನ ಆಸಕ್ತರು ಮೇಳದ ಪ್ರಯೋಜನ ಪಡೆದುಕೊಳ್ಳಬೇಕು.

ಯಾದಗಿರಿ: ಶಾಲೆ ಬೀಗ ಮುರಿದು ಅಡುಗೆ ಸಾಮಗ್ರಿ ಕಳ್ಳತನ

Jan 19 2024, 01:45 AM IST
ಕಿಡಿಗೇಡಿಗಳು ಮದ್ಯ ಸೇವಿಸಿ ಸುರಪುರದ ಶಾಲಾ ಕೊಠಡಿ ಬೀಗ ಮುರಿದು ಅಡುಗೆ ಕೋಣೆಯಲ್ಲಿದ್ದ ಸುಮಾರು 50 ಕೆಜಿ ಬೇಳೆ, 60 ಕೆಜಿ ಹಾಲಿನ ಪೌಡರ್ ಪ್ಯಾಕೆಟ್‌ಗಳನ್ನು ಕಳ್ಳತನ ಮಾಡಿದ್ದಾರೆ.

ಸರ್ಕಾರಿ ಶಾಲೆ ಕೆಡವಿ ಮಲ್ಟಿ ಪಾರ್ಕಿಂಗ್‌ ಮಾಡುವ ಯೋಜನೆ ಕೈಬಿಡಿ

Jan 18 2024, 02:06 AM IST
ಪಾಲಿಕೆ ಅನಾವಶ್ಯಕವಾಗಿ ಶಾಲೆ ಕೆಡವಿ ಅಲ್ಲಿ ಮಲ್ಟಿಫ್ಲೆಕ್ಸ್‌ ಪಾರ್ಕಿಂಗ್‌ ವ್ಯವಸ್ಥೆ ಮತ್ತು ಕಾಂಪ್ಲೆಕ್ಸ್‌ ಕಟ್ಟಬೇಕೆಂಬ ಯೋಜನೆ ರೂಪಿಸಿದೆ. ಈ ಯೋಜನೆ ಅನುಷ್ಠಾನಕ್ಕೆ ಶಾಲೆ ಜಾಗೆ ಸೂಕ್ತವಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಶೌರ್ಯಭೂಮಿ ಲೋಕಾರ್ಪಣೆ

Jan 18 2024, 02:02 AM IST
ಬೆಳಗಾವಿ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • 68
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved