• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀಳುವ ಹಂತದಲ್ಲಿ ಮಲ್ಕುಂಡಿ ಸರ್ಕಾರಿ ಶಾಲೆ; ಮಕ್ಕಳಲ್ಲಿ ಭಯದ ವಾತಾವರಣ

Jul 15 2025, 01:00 AM IST
ಬೀಳುವ ಹಂತಕ್ಕೆ ತಲುಪಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು, ಭಯದ ವಾತಾವರಣದಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುವ ಪರಿಸ್ಥಿತಿ ಬಂದಿದ್ದು, ದುರಸ್ತಿ ಯಾವಾಗ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಇದು ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ.

ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಕೀಳರಿಮೆ ಬಿಡಿ

Jul 11 2025, 01:47 AM IST
ಚನ್ನಪಟ್ಟಣ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೀಳರಿಮೆ ಬಿಡಬೇಕು. ಛಲದಿಂದ ವ್ಯಾಸಂಗ ಮಾಡಿ, ಹೆಚ್ಚಿನ ಅಂಕ ಗಳಿಸಿ, ನಾವು ಯಾರಿಗೇನು ಕಡಿಮೆ ಇಲ್ಲ ಎಂಬುದನ್ನು ಆತ್ಮವಿಶ್ವಾಸದಿಂದ ಸಾಬೀತುಪಡಿಸಬೇಕು ಎಂದು ಭಾರತ ವಿಕಾಸ ಪರಿಷತ್ ಕಣ್ವ ಶಾಖೆ ಅಧ್ಯಕ್ಷ ಪುಟ್ಟಸ್ವಾಮಿಗೌಡ (ಡಿಪಿಎಸ್) ತಿಳಿಸಿದರು.

ಅಲೆವೂರು ಸುಭೋದಿನಿ ಶಾಲೆ: ‘ಏಕ್‌ ಪೇಡ್‌ ಮಾ ಕೆ ನಾಮ್‌’ ಸಂಪನ್ನ

Jul 11 2025, 12:32 AM IST
‘ಏಕ್ ಪೇಡ್ ಮಾ ಕೆ ನಾಮ್’ ಗಿಡ ನೆಡುವ ಸಂಕಲ್ಪ - ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪ ಕಾರ್ಯಕ್ರಮ ಅಲೆವೂರಿನ ಸುಭೋದಿನಿ ಹಿರಿಯ ಪ್ರಾಥಮಿಕ‌ ಶಾಲೆ‌ಯಲ್ಲಿ ಬುಧವಾರ ನಡೆಯಿತು.

ಪ್ರತಿ ಗ್ರಾಪಂಗೆ ಒಂದು ಮಾದರಿ ಶಾಲೆ: ಕೆ.ಎಚ್. ಮುನಿಯಪ್ಪ

Jul 10 2025, 01:45 AM IST
ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ ಮಾಡುವುದು ಸರ್ಕಾರದ ಆಶಯ. ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣವನ್ನು ಬಡವರು, ರೈತರ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ನೀಡಬೇಕು ಎಂಬುದು ನಮ್ಮ ತೀರ್ಮಾನ.

ಕೊಟ್ಟೂರಿನಲ್ಲಿ ಖಾಸಗಿ ಶಾಲೆ ವಾಹನ ಚಾಲಕರ ಆಲ್ಕೋಹಾಲ್ ಪತ್ತೆ ತಪಾಸಣೆ

Jul 10 2025, 12:45 AM IST
ಕೊಟ್ಟೂರು ಪಟ್ಟಣದಲ್ಲಿ ಖಾಸಗಿ ಶಾಲೆ ವಾಹನ ಅಪಘಾತ ನಡೆದ ಹಿನ್ನೆಲೆಯಲ್ಲಿ ಕೂಡ್ಲಿಗಿ ಡಿವೈಎಸ್‌ಪಿ ಮಲ್ಲೇಶ ದೊಡ್ಡಮನಿ ನೇತೃತ್ವದಲ್ಲಿನ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಶಾಲಾ ವಾಹನ ಚಾಲಕರ ಆಲ್ಕೋಹಾಲ್ ಪ್ರಮಾಣ ತಪಾಸಣೆ ಕಾರ್ಯವನ್ನು ಬುಧವಾರ ನಡೆಸಿದರು.

ನಾವು ಕಲಿತ ಶಾಲೆ, ಗುರುಗಳ ಋುಣ ತೀರಿಸುವುದು ಅಸಾಧ್ಯ-ರಾಮನಗೌಡರ

Jul 10 2025, 12:45 AM IST
ಕಲಿತ ಶಾಲೆಯ ಋಣ ತೀರಿಸುವುದು ಅಸಾಧ್ಯ, ಆದರೆ ನಮಗೆ ಸಿಕ್ಕ ಕೆಲ ಅವಕಾಶ ಬಳಸಿಕೊಂಡು ಇತರ ಬಡ ವಿದ್ಯಾರ್ಥಿಗಳಿಗೆ ಕೈಲಾದ ಸಹಾಯ ಮಾಡುವುದು ನಮ್ಮ ಕರ್ತವ್ಯ ಎಂದು ಶಿರಹಟ್ಟಿ ತಾಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಚ್.ಎಸ್. ರಾಮನಗೌಡರ ಹೇಳಿದರು.

ಇಂದು ಭಾರತ್‌ ಬಂದ್‌ಗೆ ಕಾರ್ಮಿಕ ಸಂಘಟನೆ ಕರೆ : ಶಾಲೆ, ಕಾಲೇಜು ಇರುತ್ತಾ?

Jul 09 2025, 01:34 AM IST
ಕೇಂದ್ರ ಸರ್ಕಾರ ಕಾರ್ಮಿಕ, ರೈತ, ಆರ್ಥಿಕತೆ, ರಾಷ್ಟ್ರವಿರೋಧಿ ಮತ್ತು ಕಾರ್ಪೊರೇಟ್‌ ಪರ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿರುವ 10 ಕಾರ್ಮಿಕ ಸಂಘಟನೆಗಳು ಬುಧವಾರ ಭಾರತ್‌ ಬಂದ್‌ಗೆ ಕರೆ ನೀಡಿವೆ.

ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಬುಕ್ , ಜಾಮಿಟ್ರಿ ಬಾಕ್ಸ್, ಡಿಕ್ಷನರಿ ವಿತರಣೆ

Jul 09 2025, 12:18 AM IST
ಹಲಗೂರಿನಲ್ಲಿ ಹುಟ್ಟಿ ಬೆಂಗಳೂರಿನ ಜಿಕೆವಿಕೆಯಲ್ಲಿ ಕೆಲಸ ನಿರ್ವಹಿಸಿ ನಿವೃತ್ತಿಗೊಂಡ ಮಂಚೇಗೌಡರು ಸ್ಥಾಪಿಸಿದ ಹಲಗೂರು ನಾಗರಿಕರ ಹಿತರಕ್ಷಣ ಟ್ರಸ್ಟ್‌ನಿಂದ ಹೋಬಳಿ ಎಲ್ಲಾ ಶಾಲಾ ಮಕ್ಕಳಿಗೆ ಅಗತ್ಯವುಳ್ಳ ನೋಟ್ ಬುಕ್, ಜಾಮಿಟ್ರಿ ಬಾಕ್ಸ್, ಡಿಕ್ಷನರಿ, ಗಡಿಯಾರ, ಬಿಸಿಯೂಟಕ್ಕೆ ಲೋಟ, ತಟ್ಟೆಗಳನ್ನು 29 ವರ್ಷಗಳಿಂದ ನೀಡಲಾಗುತ್ತಿದೆ.

ಗಂಗಾವಳಿ ಶಾಲೆ ಹತ್ತಿರ ತ್ಯಾಜ್ಯ ನೀರು-ಕ್ರಮಕ್ಕೆ ಆಗ್ರಹ

Jul 07 2025, 11:48 PM IST
ಗೋಕರ್ಣ ಸಮೀಪದ ಗಂಗಾವಳಿಯ ಸರ್ಕಾರಿ ಉರ್ದು ಶಾಲೆಯ ಪಕ್ಕದಲ್ಲಿ ತ್ಯಾಜ್ಯ ನೀರಿನಿಂದ ತೊಂದರೆಯಾಗುತ್ತಿದ್ದು, ಗ್ರಾಪಂ ಅಧಿಕಾರಿಗಳು ಕ್ರಮ ತಗೆದುಕೊಳ್ಳಬೇಕು ಎಂದು ಪಾಲಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯರು ಸೋಮವಾರ ಆಗ್ರಹಿಸಿದರು.

ಶಿಥಿಲಾವಸ್ಥೆಯಲ್ಲಿ ಶಾಲೆ ಕಟ್ಟಡ, ಭಯದಲ್ಲೇ ಪಾಠ ಕೇಳುವ ಮಕ್ಕಳು

Jul 07 2025, 11:48 PM IST
ಸಮೀಪದ ಸಿರಿಗೇರಿ ಜನತಾ ಕಾಲನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಮಕ್ಕಳು ಭಯದಲ್ಲೇ ಪಾಠ ಕೇಳುವ ದುಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 68
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved