ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ಕ್ರಮ ವಹಿಸಿ: ಶಾಸಕ ಕೆ.ಎಂ.ಉದಯ್
Apr 16 2025, 12:34 AM ISTಮದ್ದೂರು ಕ್ಷೇತ್ರ ವ್ಯಾಪ್ತಿ ಆಬಲವಾಡಿ, ಹಾಗಲಹಳ್ಳಿ, ಕಬ್ಬಾರೆ, ಅಣ್ಣೂರು, ಕಾರ್ಕಳ್ಳಿ, ಕೆ.ಎಚ್.ಕೊಪ್ಪಲು, ಕೆರಮೇಗಲದೊಡ್ಡಿ, ದೇವರಹಳ್ಳಿ, ಗೌಡಯ್ಯನದೊಡ್ಡಿ, ಕುರಿಕೆಂಪನ ದೊಡ್ಡಿ, ಚನ್ನಸಂದ್ರ, ಕೆ.ಹೊನ್ನಲಗೆರೆ, ಡಿ.ಮಲ್ಲಿಗೆರೆ, ರಾಜೇಗೌಡನದೊಡ್ಡಿ, ಕದಲಿಪುರ, ಬೆಳತೂರು, ಆನೆದೊಡ್ಡಿ ಸೇರಿದಂತೆ 16 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಕಂಡು ಬಂದಿದೆ.