• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಮ್ಮನ ಕಿತ್ತೂರು ಉತ್ಸವಕ್ಕೆ ₹5 ಕೋಟಿ ಅನುದಾನ: ಶಾಸಕ ಬಾಬಾಸಾಹೇಬ ಪಾಟೀಲ

Oct 22 2025, 01:03 AM IST
ಐತಿಹಾಸಿಕ ಕಿತ್ತೂರು ಸಂಗ್ರಾಮದ ವಿಜಯೋತ್ಸವಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದ್ದು 5 ಕೋಟಿ ಮಂಜೂರು ಮಾಡುವ ಮೂಲಕ ತಾಯಿ ಚನ್ನಮ್ಮಾಜಿಗೆ ಗೌರವ ಸಲ್ಲಿಸಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಅಸ್ವಸ್ಥರು ಗುಣಮುಖ: ಚಿಕಿತ್ಸಾ ವೆಚ್ಚ ಭರಿಸಿದ ಶಾಸಕ ಅಶೋಕ್ ರೈ

Oct 22 2025, 01:03 AM IST
‘ಅಶೋಕ ಜನಮನ ೨೦೨೫’ ಕಾರ್ಯಕ್ರಮಕ್ಕೆ ಬಂದು ಸಭಾಂಗಣದಲ್ಲಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದವರ ಬಿಲ್‌ನ್ನು ಶಾಸಕ ಅಶೋಕ್ ರೈ ಭರಿಸಿದ್ದಾರೆ.

ಅಕ್ರಮ ಮದ್ಯ ಮಾರಾಟದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ-ಶಾಸಕ ಮಾನೆ

Oct 22 2025, 01:03 AM IST
ಅಕ್ರಮ ಮದ್ಯ ಮಾರಾಟದ ದೂರುಗಳು ಬಹುವಾಗಿ ಕೇಳಿ ಬರುತ್ತಿದ್ದು, ಯಾವುದೇ ಮುಲಾಜಿಗೆ ಒಳಗಾಗದೇ ನಿರ್ದಾಕ್ಷಿಣ್ಯವಾಗಿ ಅಂತಹವರ ಮೇಲೆ ಕ್ರಮ ಕೈಗೊಳ್ಳುವಂತೆ ಶಾಸಕ ಶ್ರೀನಿವಾಸ ಮಾನೆ ಅಬಕಾರಿ ಇಲಾಖೆಯ ಅಧಿಕಾರಿಗ7ಳಿಗೆ ಸೂಚಿಸಿದರು.

ರೈಲ್ವೆ ಕೆಳಸೇತುವೆ ರಸ್ತೆ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಭೂಮಿ ಪೂಜೆ

Oct 21 2025, 01:00 AM IST
ಗುಣಮಟ್ಟದ ಕೆಲಸ ಮಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ.

ಪರೀಕ್ಷೆ ಎದುರಿಸಿ ಆರೋಪಗಳಿಂದ ಮುಕ್ತವಾದ ಧರ್ಮಸ್ಥಳ ಕ್ಷೇತ್ರ-ಶಾಸಕ ಮಾನೆ

Oct 21 2025, 01:00 AM IST
ಸೀತಾ ಮಾತೆಗೂ ಪರೀಕ್ಷೆ ಎನ್ನುವುದು ತಪ್ಪಲಿಲ್ಲ. ಅದೇ ರೀತಿ ಧರ್ಮಸ್ಥಳ ಕ್ಷೇತ್ರ ಪರೀಕ್ಷೆ ಎದುರಿಸಿ, ಎಲ್ಲ ಆರೋಪಗಳಿಂದ ಮುಕ್ತವಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಶಿಕ್ಷಣ ಕೇವಲ ಸರ್ಕಾರಿ ಉದ್ಯೋಗಕ್ಕಷ್ಟೇ ಅಲ್ಲ, ಸಂಸ್ಕಾರಕ್ಕೆಂದು ಭಾವಿಸಿ : ಶಾಸಕ ತಮ್ಮಯ್ಯ

Oct 21 2025, 01:00 AM IST
ಚಿಕ್ಕಮಗಳೂರುಶೋಷಿತರು, ಬಡ ವರ್ಗದ ಜನರನ್ನು ಸಮಾಜದ ಮುನ್ನಲೆಗೆ ತರಬೇಕೆಂಬ ಉದ್ದೇಶದೊಂದಿಗೆ ಡಾ. ಬಿ.ಆರ್‌. ಅಂಬೇಡ್ಕರ್‌ ಅವರು ನೀಡಿದ ಸಂವಿಧಾನದ ಆಶಯದಂತೆ ಅವರ ಕನಸು ನನಸು ಮಾಡಲು ಶಿಕ್ಷಣ ಅತಿ ಮುಖ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಸ್ಥಳೀಯ ಶಾಸಕ ಪ್ರತಿಭಟನೆ ಸರಿಯಲ್ಲ ಎಂದ ಗೋಪಾಲಸ್ವಾಮಿ

Oct 21 2025, 01:00 AM IST
ಕುಟುಂಬ ಸಮೇತವಾಗಿ ಹಾಸನಾಂಬೆ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡರು ಅತ್ಯುತ್ತಮ ರೀತಿಯಲ್ಲಿ ಹಾಸನಾಂಬೆ ಉತ್ಸವದ ಸಿದ್ಧತೆ ಮಾಡಿದ್ದಾರೆ. ಯಾವುದೇ ಅನಾನುಕೂಲವಾಗದಂತೆ ಭಕ್ತರಿಗೆ ಅವಕಾಶ ಕಲ್ಪಿಸಿದ್ದಾರೆ. ನನಗೂ ೧೦೦ ಪಾಸ್ ನೀಡಿದ್ದರು. ಉಳಿದಂತೆ ನಾನು ಸ್ವತಃ ಎರಡು ಮೂರು ಲಕ್ಷ ರುಪಾಯಿ ಖರ್ಚು ಮಾಡಿ ಟಿಕೆಟ್‌ಗಳನ್ನು ಪಡೆಯುವ ವ್ಯವಸ್ಥೆ ಮಾಡಿಕೊಂಡೆ ಎಂದು ಎಂ.ಎ. ಗೋಪಾಲಸ್ವಾಮಿ ಹೇಳಿದರು.

ಅಭಿವೃದ್ಧಿಯಲ್ಲಿ ಕದಲೂರು ಗ್ರಾಮವನ್ನು ಮಾದರಿಯಾಗಿಸಲು ಪಣ: ಶಾಸಕ ಉದಯ್

Oct 21 2025, 01:00 AM IST
ಗ್ರಾಪಂನಲ್ಲಿ ಜನನ, ಮರಣ ಪ್ರಮಾಣ ಪತ್ರ, ಕಂದಾಯ ಇಲಾಖೆ ದಾಖಲೆಗಳು, ಸುಸಜ್ಜಿತ ಗಂಥ್ರಾಲಯ ಸೇರಿದಂತೆ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕರ ಅನುದಾನ, ನರೇಗಾ ಹಾಗೂ ಸ್ವಂತ ಸಂಪನ್ಮೂಲದ ಯೋಜನೆಗಳ ಮೂಲಕ ಸಾಕಷ್ಟು ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ .

ಸಂಗೀತದಿಂದ ಸಂಸ್ಕೃತಿ, ಏಕಾಗ್ರತೆ ಜತೆ ಆತ್ಮಸ್ಥೈರ್ಯ ವೃದ್ಧಿ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ

Oct 21 2025, 01:00 AM IST
ಸಂಗೀತವು ಭಾರತೀಯ ಸಂಸ್ಕೃತಿಯನ್ನು ಬೆಳೆಸುವುದರ ಜತೆಗೆ ವ್ಯಕ್ತಿಗಳಲ್ಲಿ ಏಕಾಗ್ರತೆ ಮತ್ತು ಆತ್ಮಸ್ಥೈರ್ಯ ಹೆಚ್ಚಿಸುತ್ತದೆ ಎಂದು ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು.

ಶೀಘ್ರದಲ್ಲಿಯೇ 15 ಕ್ಯಾಂಪ್‌ಗಳಿಗೆ ಅಧಿಸೂಚನೆ: ಶಾಸಕ ಹಂಪನಗೌಡ ಬಾದರ್ಲಿ

Oct 21 2025, 01:00 AM IST
ತಾಲೂಕಿನ 15 ಕ್ಯಾಂಪ್‌ಗಳಿಗೆ ಶೀಘ್ರದಲ್ಲಿಯೇ ಕಂದಾಯ ಇಲಾಖೆಯಿಂದ ಮಾನ್ಯತೆ ದೊರೆತು ಅಧಿಸೂಚನೆ ಹೊರಬೀಳಲಿದೆ. ನಂತರ ಆ ಗ್ರಾಮಗಳು ಕಂದಾಯ ಗ್ರಾಮಗಳಾಗಿ ಸರ್ಕಾರದಿಂದ ಅಧಿಕೃತವಾಗಿ ಘೋಷಣೆಯಾಗುತ್ತವೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 524
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved