• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ

Dec 17 2024, 01:02 AM IST
ಕಾಂಗ್ರೆಸ್‌ ಸರ್ಕಾರ ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣವು ಮುಖ್ಯಮಂತ್ರಿಗಳ ಕುಮ್ಮಕ್ಕಿನಿಂದ ನಡೆದಿದ್ದು, ಸಚಿವರು ರಾಜೀನಾಮೆ ಕೊಟ್ಟು ಜೈಲಿಗೆ ಹೋಗಿ ಬಂದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಫೆಬ್ರವರಿಯಲ್ಲಿ ಜಿಪಂ, ತಾಪಂ ಚುನಾವಣೆಗೆ ಸಿದ್ಧರಾಗಿ: ಶಾಸಕ ಜೆ.ಟಿ.ಪಾಟೀಲ

Dec 17 2024, 01:01 AM IST
ಕಾಂಗ್ರೆಸ್ ವಿವಿಧ ಘಟಕಗಳ ಜವಾಬ್ದಾರಿ ತಗೆದುಕೊಂಡವರು ಸರಿಯಾಗಿ ಕೆಲಸ ಮಾಡಿ. ಫೆಬ್ರವರಿ ತಿಂಗಳಲ್ಲಿ ಜಿಪಂ ತಾಪಂ ಚುನಾವಣೆ ಬರುವುದು ನಿಶ್ಚಿತ.

ಅಧಿಕಾರಿ, ಸಾರ್ವಜನಿಕರ ನಡುವೆ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸುವೆ: ಶಾಸಕ ಪಠಾಣ

Dec 17 2024, 01:00 AM IST
ಶಿಗ್ಗಾಂವಿ ಪಟ್ಟಣದ ಸರಕಾರಿ ಅಂಬೇಡ್ಕರ್ ಭವನದಲ್ಲಿ ಶಾಸಕರ ಕಾರ್ಯಾಲಯ ಉದ್ಘಾಟಿಸಲಾಯಿತು.

ಮಾಂಜ್ರಾ ನೀರಿನ ಸದ್ಬಳಕೆಯಾಗಲಿ: ಶಾಸಕ ಡಾ.ಬೆಲ್ದಾಳೆ

Dec 17 2024, 12:45 AM IST
ಸರ್ಕಾರ ಮಾನವೀಯ ನೆಲೆಗಟ್ಟಿನಲ್ಲಿ ಕಾರಂಜಾ ಸಂತ್ರಸ್ತರ ಬೇಡಿಕೆಗೆ ಇನ್ನಾದರೂ ಸ್ಪಂದಿಸಬೇಕು ಎಂದು ಬೆಳಗಾವಿ ಅಧಿವೇಶನದಲ್ಲಿ ಡಾ. ಬೆಲ್ದಾಳೆ ಕೋರಿದರು.

ಔರಾದ್‌ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ನೀಗಿಸಿ: ಶಾಸಕ ಪ್ರಭು ಚವ್ಹಾಣ್‌

Dec 16 2024, 12:48 AM IST
ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆಯಿಂದ ಆಡಳಿತ ವ್ಯವಸ್ಥೆಗೆ ತೊಂದರೆಯಾಗುತ್ತಿದ್ದು ಎಂದು ಶಾಸಕ ಪ್ರಭು ಚವ್ಹಾಣ್‌ ಅವರು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.

ಗಾಂಧೀಜಿ ತ್ಯಾಗ ಸ್ಮರಣೆಗೆ 27ರಂದು ಬೆಳಗಾವಿಯಲ್ಲಿ ಸಮಾವೇಶ: ಶಾಸಕ ದೇಶಪಾಂಡೆ

Dec 16 2024, 12:48 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ತ್ಯಾಗ, ಬಲಿದಾನ, ನಿಸ್ವಾರ್ಥ ನಡೆ ಯುವ ಜನಾಂಗಕ್ಕೆ ಪರಿಚಯಿಸಬೇಕು. ಇತಿಹಾಸ ಮರುಕಳಿಸಬೇಕು.

ಶಿಥಿಲೀಕರಣ ಘಟಕ ನಿರ್ಮಾಣಕ್ಕೆ ಶಾಸಕ ಎಚ್.ಟಿ.ಮಂಜು ಭೂಮಿಪೂಜೆ

Dec 16 2024, 12:48 AM IST
ಸದರಿ ಶಿಥಿಲೀಕರಣ ಎರಡು ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯ ಹೊಂದಿದೆ. ರೈತರು ಹಣ್ಣು ಮತ್ತು ತರಕಾರಿಗಳ ಬೆಲೆ ಕುಸಿದಾಗ ಮಧ್ಯವರ್ತಿಗಳು ಕೇಳಿದ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬೇಕಾಗಿತ್ತು. ಈಗ ಇಲ್ಲಿ ಶಿಥಿಲೀಕರಣ ಕೇಂದ್ರ ಆರಂಭವಾಗುವುದರಿಂದ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಕನಿಷ್ಠ ೦೩ ತಿಂಗಳ ಕಾಲ ಇಲ್ಲಿ ಸ್ಟೋರೇಜ್ ಮಾಡಿ ಅತ್ಯುತ್ತಮ ಬೆಲೆ ಬಂದಾಗ ಮಾರಾಟ ಮಾಡಿಕೊಳ್ಳಬಹುದು.

ಕೃಷಿಯೊಂದಿಗೆ ಪಶು ಸಂಗೋಪನೆ ಮಾಡಿದರೆ ಅನುಕೂಲ: ಶಾಸಕ ಯು.ಬಿ. ಬಣಕಾರ

Dec 16 2024, 12:47 AM IST
ರೈತರು ಹೈನುಗಾರಿಕೆ ಅಥವಾ ಕುರಿ ಸಾಕಾಣಿಕೆಯಂತಹ ಉಪ ಕಸಬುಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಎಸ್.ಎಂ.ಕೃಷ್ಣ ಮಾದರಿ ರಾಜಕಾರಣಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸ್ಮರಣೆ

Dec 16 2024, 12:46 AM IST
ಎಸ್‌.ಎಂ.ಕೃಷ್ಣ ಅವರು ರಾಜಕಾರಣದಲ್ಲಿ ಹಲವು ಏಳು ಬೀಳುಗಳನ್ನು ಕಂಡಿದ್ದರೂ ತಮಗೆ ಸಿಕ್ಕಿದ ಅಧಿಕಾರದ ಅವಧಿಯಲ್ಲಿ ಇತಿಹಾಸ ಪುಟದಲ್ಲಿ ಉಳಿದುಕೊಳ್ಳುವಂತ ಕೊಡುಗೆ ನೀಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ .

ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಕಾಳಜಿ ವಹಿಸಲಿ: ಶಾಸಕ ದೇಶಪಾಂಡೆ

Dec 16 2024, 12:46 AM IST
ಜನಪ್ರತಿನಿಧಿಗಳು ಚುನಾವಣೆಯ ಸಮಯದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಗೆದ್ದ ನಂತರ ಅವರಿಗೆ ಅಭಿವೃದ್ಧಿ ಮೂಲಮಂತ್ರವಾಗಿರಬೇಕು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 396
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved