• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತೀಕರಣದತ್ತ ಸಮಾಜ ಕೊಂಡೊಯ್ಯುವ ಷಡ್ಯಂತ್ರ: ಶಾಸಕ ಶ್ರೀನಿವಾಸ ಮಾನೆ

Dec 14 2024, 12:47 AM IST
ಸ್ವಾರ್ಥ ಸಾಧನೆಗೆ ಮನಸ್ಸು ಒಡೆಯುವರನ್ನು ಭಗವಂತ ಸಹ ಕ್ಷಮಿಸಲಾರ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಶಾಸಕ ಕೊತ್ತೂರುಗೆ ತನಿಖಾ ಸಂಕಷ್ಟ

Dec 14 2024, 12:47 AM IST
ಮಂಜುನಾಥ್‌ 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಜೆಡಿಎಸ್‌ ಪರಾಜಿತ ಅಭ್ಯರ್ಥಿ ಮುನಿನಂಜಪ್ಪ ಜಾತಿ ಪ್ರಮಾಣದ ಸಿಂಧುತ್ವ ಪ್ರಶ್ನಿಸಿದ್ದರು. ಹೈಕೋರ್ಟ್‌ 2018ರಲ್ಲಿ ಮಂಜುನಾಥ್‌ ಅವರನ್ನು ಅನರ್ಹಗೊಳಿಸಿತ್ತು. ಆಗ ಕೊತ್ತೂರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್‌ ಕೂಡ ಅರ್ಜಿ ವಜಾಗೊಳಿಸಿ ತನಿಖೆಗೆ ಸೂಚಿಸಿತ್ತು.

ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ: ಶಾಸಕ ಭೀಮಣ್ಣ ನಾಯ್ಕ ಒತ್ತಾಯ

Dec 14 2024, 12:45 AM IST
ತೋಟಗಾರಿಕಾ ಸಂಶೋಧನಾ ಕೇಂದ್ರ ಬಾಗಲಕೋಟದಲ್ಲಿದೆ. ಅಲ್ಲಿ ಯಾರೂ ಅಡಕೆ ಬೆಳೆಗಾರರಿಲ್ಲ. ಶಿರಸಿಯಲ್ಲಿ ಸಂಶೋಧನಾ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಆಗ್ರಹಿಸಿದರು.

ನಿಯಮ ರೂಪಿಸಲು ಸಂಶೋಧನಾ ಸಂಸ್ಥೆಗಳ ಪಾತ್ರ ಅಗಾಧ: ಶಾಸಕ ಭಿಮಸೇನ ಚಿಮ್ಮನಕಟ್ಟಿ

Dec 13 2024, 12:45 AM IST
ಸಿಎಂಡಿಆರ್ (ಸೆಂಟರ್ ಫಾರ್ ಮ್ಲಟಿ-ಡಿಸಿಪ್ಲಿನರಿ ರಿಸರ್ಚ್‌) ನಂತಹ ಸಂಶೋಧನಾ ಸಂಸ್ಥೆಗಳು ಸರ್ಕಾರದ ನೀತಿ ನಿಯಮ ರೂಪಿಸುವಲ್ಲಿ ಜನಪ್ರತಿನಿಧಿಗಳಿಗೆ ಸಲಹೆ ನೀಡಿದಾಗ ಪ್ರಾದೇಶಿಕ ಅಭಿವೃದ್ಧಿ ಪರಿಣಾಮಕಾರಿಯಾಗಿ ಸಾಧಿಸಬಹುದು

ಶಾಂತಿಯುತ ಮೀಸಲಾತಿ ಹೋರಾಟ ರಣರಂಗವಾಗಿಸಿದ ಕಾಂಗ್ರೆಸ್ ಸರ್ಕಾರ : ಶಾಸಕ ಅರವಿಂದ ಬೆಲ್ಲದ

Dec 12 2024, 12:35 AM IST
ಕಾಂಗ್ರೆಸ್ ಪಕ್ಷದಲ್ಲಿ 34 ಜನ ಲಿಂಗಾಯತ ಶಾಸಕರಿದ್ದರೂ ಈ ದಮನಕಾರಿಯ ನೀತಿಯ ವಿರುದ್ಧ ಒಬ್ಬರು ಕನಿಷ್ಠ‌ ವಿಷಾದವನ್ನೂ ವ್ಯಕ್ತಪಡಿಸಿಲ್ಲ. ಇವರೆಲ್ಲ ಮುಂದೆ ಯಾವ ಮುಖ ಹೊತ್ತು ಲಿಂಗಾಯತ ಸಮಾಜದ ಮುಂದೆ ಹೋಗಿ, ಕಾಂಗ್ರೆಸ್ ಪರ ಮತ ಕೇಳುತ್ತಾರೆ?.

ಪ್ರವಾಸೋದ್ಯಮ ಸಚಿವರ ನಿರ್ಲಕ್ಷ್ಯವೇ ಮುರುಡೇಶ್ವರ ಅವಘಡಕ್ಕೆ ಕಾರಣ: ಕೋಲಾರ ಶಾಸಕ ಮಂಜುನಾಥ

Dec 12 2024, 12:32 AM IST
ಸಾವಿರಾರು ಭಕ್ತರು, ಪ್ರವಾಸಿಗರು ಬರುವ ಮುರ್ಡೇಶ್ವರದಲ್ಲಿ ಲೈಫ್ ಗಾರ್ಡ್‌ಗಳಿಗೆ ತಮ್ಮನ್ನು ತಾವು ಬಚಾವು ಮಾಡಿಕೊಳ್ಳಲು ಸೂಕ್ತ ವ್ಯವಸ್ಥೇ ಇಲ್ಲ ಎಂದು ಕೋಲಾರ ಶಾಸಕ ಮಂಜುನಾಥ ಆರೋಪಿಸಿದರು.

ಎಸ್‌.ಎಂ. ಕೃಷ್ಣರಿಂದ ಬಹಳಷ್ಟು ಕಲಿತೆ : ಚನ್ನಪಟ್ಟಣ ಶಾಸಕ ಸಿ. ಪಿ. ಯೋಗೇಶ್ವರ್

Dec 12 2024, 12:31 AM IST

ನಾನು ಮೊದಲ ಬಾರಿ 1999ರಲ್ಲಿ ಶಾಸಕನಾದಾಗ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಆ ವೇಳೆ ಅವರು ನನಗೆ ಬಹಳ ಮಾರ್ಗದರ್ಶನ ನೀಡಿದರು. ಅವರಿಂದ ನಾನು ಬಹಳ ಕಲಿತೆ ಎಂದು ಶಾಸಕ ಯೋಗೇಶ್ವರ್ ಸ್ಪರಿಸಿದರು.

ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ಜಯಣ್ಣಗೆ ಶ್ರದ್ಧಾಂಜಲಿ

Dec 12 2024, 12:31 AM IST
ಕೊಳ್ಳೇಗಾಲ ಮಾಜಿ ಶಾಸಕ ಎಸ್. ಜಯಣ್ಣ ಅವರ ನಿಧನದ ಗೌರವಾರ್ಥ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಯಣ್ಣ ಅವರಿಗೆ ಚಾಮರಾಜನಗರದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಗಣತಿ ಕಾರ್ಯದಲ್ಲಿ ಸಮರ್ಪಕವಾಗಿ ತೊಡಗಿಕೊಳ್ಳಿ: ಶಾಸಕ ಮಾನೆ

Dec 12 2024, 12:31 AM IST
ಜಾನುವಾರು ಗಣತಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿದರು.

ಪ್ರತಿಭಾವಂತ ಮಕ್ಕಳು ದೇಶದ ಆಸ್ತಿ: ಶಾಸಕ ಚಿಮ್ಮನಕಟ್ಟಿ

Dec 11 2024, 12:47 AM IST
ಮಕ್ಕಳು ದೇಶದ ಆಸ್ತಿ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮವಾಗಿ ಅಭ್ಯಾಸ ಮಾಡಿ ತಂದೆ ತಾಯಿಗಳ, ಸಮಾಜದ ಹಾಗೂ ದೇಶದ ಕೀರ್ತಿ ಹೆಚ್ಚಿಸಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 396
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved