ಶಾಸಕ ಕೊತ್ತೂರುಗೆ ತನಿಖಾ ಸಂಕಷ್ಟ
Dec 14 2024, 12:47 AM ISTಮಂಜುನಾಥ್ 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಜೆಡಿಎಸ್ ಪರಾಜಿತ ಅಭ್ಯರ್ಥಿ ಮುನಿನಂಜಪ್ಪ ಜಾತಿ ಪ್ರಮಾಣದ ಸಿಂಧುತ್ವ ಪ್ರಶ್ನಿಸಿದ್ದರು. ಹೈಕೋರ್ಟ್ 2018ರಲ್ಲಿ ಮಂಜುನಾಥ್ ಅವರನ್ನು ಅನರ್ಹಗೊಳಿಸಿತ್ತು. ಆಗ ಕೊತ್ತೂರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್ ಕೂಡ ಅರ್ಜಿ ವಜಾಗೊಳಿಸಿ ತನಿಖೆಗೆ ಸೂಚಿಸಿತ್ತು.