• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಂತಿಯುತ ಮೀಸಲಾತಿ ಹೋರಾಟ ರಣರಂಗವಾಗಿಸಿದ ಕಾಂಗ್ರೆಸ್ ಸರ್ಕಾರ : ಶಾಸಕ ಅರವಿಂದ ಬೆಲ್ಲದ

Dec 12 2024, 12:35 AM IST
ಕಾಂಗ್ರೆಸ್ ಪಕ್ಷದಲ್ಲಿ 34 ಜನ ಲಿಂಗಾಯತ ಶಾಸಕರಿದ್ದರೂ ಈ ದಮನಕಾರಿಯ ನೀತಿಯ ವಿರುದ್ಧ ಒಬ್ಬರು ಕನಿಷ್ಠ‌ ವಿಷಾದವನ್ನೂ ವ್ಯಕ್ತಪಡಿಸಿಲ್ಲ. ಇವರೆಲ್ಲ ಮುಂದೆ ಯಾವ ಮುಖ ಹೊತ್ತು ಲಿಂಗಾಯತ ಸಮಾಜದ ಮುಂದೆ ಹೋಗಿ, ಕಾಂಗ್ರೆಸ್ ಪರ ಮತ ಕೇಳುತ್ತಾರೆ?.

ಪ್ರವಾಸೋದ್ಯಮ ಸಚಿವರ ನಿರ್ಲಕ್ಷ್ಯವೇ ಮುರುಡೇಶ್ವರ ಅವಘಡಕ್ಕೆ ಕಾರಣ: ಕೋಲಾರ ಶಾಸಕ ಮಂಜುನಾಥ

Dec 12 2024, 12:32 AM IST
ಸಾವಿರಾರು ಭಕ್ತರು, ಪ್ರವಾಸಿಗರು ಬರುವ ಮುರ್ಡೇಶ್ವರದಲ್ಲಿ ಲೈಫ್ ಗಾರ್ಡ್‌ಗಳಿಗೆ ತಮ್ಮನ್ನು ತಾವು ಬಚಾವು ಮಾಡಿಕೊಳ್ಳಲು ಸೂಕ್ತ ವ್ಯವಸ್ಥೇ ಇಲ್ಲ ಎಂದು ಕೋಲಾರ ಶಾಸಕ ಮಂಜುನಾಥ ಆರೋಪಿಸಿದರು.

ಎಸ್‌.ಎಂ. ಕೃಷ್ಣರಿಂದ ಬಹಳಷ್ಟು ಕಲಿತೆ : ಚನ್ನಪಟ್ಟಣ ಶಾಸಕ ಸಿ. ಪಿ. ಯೋಗೇಶ್ವರ್

Dec 12 2024, 12:31 AM IST

ನಾನು ಮೊದಲ ಬಾರಿ 1999ರಲ್ಲಿ ಶಾಸಕನಾದಾಗ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಆ ವೇಳೆ ಅವರು ನನಗೆ ಬಹಳ ಮಾರ್ಗದರ್ಶನ ನೀಡಿದರು. ಅವರಿಂದ ನಾನು ಬಹಳ ಕಲಿತೆ ಎಂದು ಶಾಸಕ ಯೋಗೇಶ್ವರ್ ಸ್ಪರಿಸಿದರು.

ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ಜಯಣ್ಣಗೆ ಶ್ರದ್ಧಾಂಜಲಿ

Dec 12 2024, 12:31 AM IST
ಕೊಳ್ಳೇಗಾಲ ಮಾಜಿ ಶಾಸಕ ಎಸ್. ಜಯಣ್ಣ ಅವರ ನಿಧನದ ಗೌರವಾರ್ಥ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಯಣ್ಣ ಅವರಿಗೆ ಚಾಮರಾಜನಗರದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಗಣತಿ ಕಾರ್ಯದಲ್ಲಿ ಸಮರ್ಪಕವಾಗಿ ತೊಡಗಿಕೊಳ್ಳಿ: ಶಾಸಕ ಮಾನೆ

Dec 12 2024, 12:31 AM IST
ಜಾನುವಾರು ಗಣತಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿದರು.

ಪ್ರತಿಭಾವಂತ ಮಕ್ಕಳು ದೇಶದ ಆಸ್ತಿ: ಶಾಸಕ ಚಿಮ್ಮನಕಟ್ಟಿ

Dec 11 2024, 12:47 AM IST
ಮಕ್ಕಳು ದೇಶದ ಆಸ್ತಿ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮವಾಗಿ ಅಭ್ಯಾಸ ಮಾಡಿ ತಂದೆ ತಾಯಿಗಳ, ಸಮಾಜದ ಹಾಗೂ ದೇಶದ ಕೀರ್ತಿ ಹೆಚ್ಚಿಸಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ: ಶಾಸಕ

Dec 11 2024, 12:46 AM IST
ಪ್ರಸಾದ್‌ ಯೋನೆಯು ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಗೆ ಸೇರಿದ ಅನುದಾನವಾಗಿದ್ದು, ಸಂಸದರು ಈ ಬಗ್ಗೆ ಫಾಲೋಆಪ್ ಮಾಡುವ ಮೂಲಕ ಸಹಕಾರ ನೀಡಬೇಕು. ಕೇಂದ್ರ ಪ್ರವಾಸೋದ್ಯಮ ಇಲಾಖೆ ಮತ್ತು ಸಚಿವರಿಗೆ ಒತ್ತಡ ತರುವ ಕೆಲಸವನ್ನು ಮಾಡಬೇಕು ಎಂದು ಸಂಸದ ಬ್ರಿಜೇಶ್ ಚೌಟ ಅವರಲ್ಲಿ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

ಮೂರು ಬಾರಿ ಶಾಸಕನಾಗಲು ಎಸ್ಎಂಕೆ ಕಾರಣ: ಮಾಜಿ ಶಾಸಕ ಆರ್.ನರೇಂದ್ರ

Dec 11 2024, 12:46 AM IST
ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಹಾಗೂ ನಮ್ಮ ಕುಟುಂಬದ ನಡುವೆ ಅವಿನಾಭಾವ ಸಂಬಂಧವಿತ್ತು. ನಾನು ಮೂರು ಬಾರಿ ಶಾಸಕನಾಗಲು ಅವರ ಮಾರ್ಗದರ್ಶನವೇ ಕಾರಣ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು. ಹನೂರಿನಲ್ಲಿ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.

ಮಾಜಿ ಶಾಸಕ ಜಯಣ್ಣ ನಿಧನಕ್ಕೆ ಸಿಎಂ ಸಂತಾಪ

Dec 11 2024, 12:45 AM IST
ಮಾಜಿ ಶಾಸಕ, ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಂ.ಕೃಷ್ಣ ಅವರ ಸಾವಿನ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಜಯಣ್ಣ ಅವರ ಸಾವಿನ ಸುದ್ದಿ ಆಘಾತ ತಂದಿದೆ. ಜಯಣ್ಣ ನನ್ನ ಆತ್ಮೀಯರು. ನಮ್ಮ ನಡುವೆ ದೀರ್ಘಕಾಲದ ಒಡನಾಟವಿತ್ತು

ಅಭಿವೃದ್ಧಿ ಹೊಂದಿದ ದೇಶ ಮಾಡುವುದು ಯುವ ಸಮೂಹದ ಕೈಯಲ್ಲಿದೆ-ಶಾಸಕ ಮಾನೆ

Dec 11 2024, 12:45 AM IST
ನಮ್ಮ ಅಜ್ಜ, ಮುತ್ತಜ್ಜನ ಕಾಲದಿಂದಲೂ ಇಂಡಿಯಾ ಈಸ್ ಡೆವಲಪಿಂಗ್ ಕಂಟ್ರಿ ಎಂದು ಹೇಳುತ್ತಾ ಬರುತ್ತಿದ್ದೇವೆ. ಇಂಡಿಯಾ ಈಸ್ ಡೆವಲಪಡ್ ಕಂಟ್ರಿಯನ್ನಾಗಿ ಮಾಡುವುದು ವಿದ್ಯಾರ್ಥಿಗಳು ಹಾಗೂ ಯುವ ಸಮೂಹದ ಕೈಯಲ್ಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 396
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved