ಶರಾವತಿ ಹಿನ್ನೀರಿನಲ್ಲಿ 57 ಲಕ್ಷ ಮೀನುಮರಿಯನ್ನು ಬಿತ್ತನೆ ಮಾಡಲಾಗಿದ್ದು, ಹಸಿರುಮಕ್ಕಿ, ತಲಕಳಲೆ, ಹೊಸನಗರ ಭಾಗದಲ್ಲಿ ಅತಿಹೆಚ್ಚು ಮೀನುಮರಿ ಬಿತ್ತನೆ ಮಾಡಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ನಗರದ 31 ವಾರ್ಡ್ಗಳಲ್ಲಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಕುಡಿಯುವ ನೀರು ಯೋಜನೆ ಸಾಕಾರವಾಗುತ್ತಿದೆ. ಸುಸಜ್ಜಿತವಾಗಿ ಜಿಲ್ಲಾ ಕ್ರೀಡಾಂಗಣ ಸಿದ್ಧ ಮಾಡಿದ್ದು ಮತ್ತಷ್ಟು ಸೌಲಭ್ಯಗಳನ್ನು 5 ಕೋಟಿ ರು. ವೆಚ್ಚದಲ್ಲಿ ಕಲ್ಪಿಸಲಾಗುತ್ತಿದೆ.