• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಶ್ರಮಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 10 2024, 12:32 AM IST
ಸಮ್ಮೇಳನ ಕನ್ನಡಿಗರಿಗೆ ಹಬ್ಬ ಇದ್ದಂತೆ. ಇದನ್ನು ಪ್ರತಿಯೊಬ್ಬರು ಸಂಭ್ರಮಿಸಬೇಕು. ಸರ್ಕಾರ, ಜಿಲ್ಲಾಡಳಿತ ಮತ್ತು ಜಿಲ್ಲೆಯ ಕನ್ನಡಾಭಿಮಾನಿಗಳು ಬಹಳ ಕಷ್ಟಪಟ್ಟು ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ತಯಾರಿಗಳನ್ನು ಮಾಡುತ್ತಿದ್ದಾರೆ. ಎಲ್ಲರೂ ಕೈ ಜೋಡಿಸಿ.

ನೇಕಾರ ಧ್ವನಿ ಶಾಸಕ ಸವದಿ ತೇಜೋವಧೆ ಸಲ್ಲದು

Dec 10 2024, 12:30 AM IST
ರಾಜ್ಯ ನೇಕಾರ ಸೇವಾ ಸಂಘಟನೆ ಹೆಸರಲ್ಲಿ ಶಾಸಕ ಸಿದ್ದು ಸವದಿ ತೇಜೋವಧೆಗೆ ಮುಂದಾಗಿರುವ ಶಿವಲಿಂಗ ಟಿರಕಿ ಅವರು ಶಾಸಕರ ವಿರುದ್ಧದ ಹೋರಾಟದ ೩ನೇ ಅಂಶ ಕೈಬಿಟ್ಟರೆ ಮಾತ್ರ ಬೆಂಬಲ

ಶರಾವತಿ ಹಿನ್ನೀರಿನಲ್ಲಿ 57 ಲಕ್ಷ ಮೀನುಮರಿಗಳ ಬಿತ್ತನೆ : ಶಾಸಕ ಗೋಪಾಲಕೃಷ್ಣ ಬೇಳೂರು

Dec 09 2024, 12:50 AM IST

ಶರಾವತಿ ಹಿನ್ನೀರಿನಲ್ಲಿ 57 ಲಕ್ಷ ಮೀನುಮರಿಯನ್ನು ಬಿತ್ತನೆ ಮಾಡಲಾಗಿದ್ದು, ಹಸಿರುಮಕ್ಕಿ, ತಲಕಳಲೆ, ಹೊಸನಗರ ಭಾಗದಲ್ಲಿ ಅತಿಹೆಚ್ಚು ಮೀನುಮರಿ ಬಿತ್ತನೆ ಮಾಡಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಅಭಿವೃದ್ಧಿ ಕಾರ್ಯಗಳ ಮೂಲಕ ರಾಮನಗರದ ಸೌಂದರ್ಯ ಹೆಚ್ಚಿಸಲು ಆದ್ಯತೆ : ಶಾಸಕ ಇಕ್ಬಾಲ್ ಹುಸೇನ್

Dec 09 2024, 12:49 AM IST

ನಗರದ 31 ವಾರ್ಡ್‌ಗಳಲ್ಲಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಕುಡಿಯುವ ನೀರು ಯೋಜನೆ ಸಾಕಾರವಾಗುತ್ತಿದೆ. ಸುಸಜ್ಜಿತವಾಗಿ ಜಿಲ್ಲಾ ಕ್ರೀಡಾಂಗಣ ಸಿದ್ಧ ಮಾಡಿದ್ದು ಮತ್ತಷ್ಟು ಸೌಲಭ್ಯಗಳನ್ನು 5 ಕೋಟಿ ರು. ವೆಚ್ಚದಲ್ಲಿ ಕಲ್ಪಿಸಲಾಗುತ್ತಿದೆ. 

ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್ ಸಮಾಜಕ್ಕೆ ಆದರ್ಶ ಪುರುಷ: ಶಾಸಕ ಶ್ರೀನಿವಾಸ್ ಅಭಿಮತ

Dec 09 2024, 12:48 AM IST
ತರೀಕೆರೆ: ಡಾ.ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ, ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಸಮಾಜಕ್ಕೆ ಅವರು ಆದರ್ಶ ಪುರುಷರಾಗಿದ್ದಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.

ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮನೆಗೆ ಸಚಿವ ಸತೀಶ ಜಾರಕಿಹೊಳಿ ಭೇಟಿ : ರಾಜಕೀಯ ಚರ್ಚೆಗೆ ಕಾರಣ

Dec 09 2024, 12:48 AM IST
ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮನೆಗೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿದ್ದು, ಇದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಮದ್ದೂರಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆಗೆ ಸದನದಲ್ಲಿ ಪ್ರಸ್ತಾಪ:ಶಾಸಕ ಕೆ.ಎಂ.ಉದಯ್

Dec 09 2024, 12:48 AM IST
ಶಿಂಷಾ ನದಿ ಎಡಭಾಗದ ಬಹುತೇಕ ಜಮೀನುಗಳು ಮಳೆ ಆಶ್ರಿತ ಪ್ರದೇಶಗಳಾಗಿವೆ. ಕೃಷಿಕರು ಬೋರ್ ವೆಲ್ ನೀರು ಬಳಸಿಕೊಂಡು ಪರಿಸ್ಥಿತಿ ನಿರ್ಮಾಣವಾಗಿದೆ. ಶಿಂಷಾ ನದಿ ದಂಡೆ ಎಡಭಾಗದ ಜಮೀನುಗಳಿಗೆ ನೀರಿನ ಸೌಲಭ್ಯ ಒದಗಿಸುವ ಉದ್ದೇಶದಿಂದ ಆ ಭಾಗದ ಎಲ್ಲಾ ಕೆರೆಗಳನ್ನು ಅಭಿವೃದ್ಧಿಪಡಿಸಿ ನಿರಂತರವಾಗಿ ನೀರಿನ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನೀರಾವರಿ ಸಚಿವರಿಗೆ ಸದನದಲ್ಲಿ ಮನವಿ ಮಾಡಲಾಗುವುದು.

ರೈತರ ಉದ್ಧಾರಕ್ಕೆ ಕಂಕಣಬದ್ಧರಾಗಿರೋಣ-ಶಾಸಕ ಮಾನೆ

Dec 09 2024, 12:47 AM IST
ಕೃಷಿಗೆ ರೈತನೇ ನಿಜವಾದ ವಿಜ್ಞಾನಿ, ಕೃಷಿ ಜಮೀನಿಗೆ ದಾರಿ, ನೀರಾವರಿ ಕಾಲುವೆ ತೆರವು ಸೇರಿದಂತೆ ರೈತನಿಗೆ ರೈತ ಸಹಕಾರಿಯಾಗಿ ನಿಲ್ಲುವ ಸಮಯ ಇದಾಗಿದ್ದು ಹೊಂದಾಣಿಕೆ ಮೂಲಕ ರೈತೋದ್ಧಾರಕ್ಕೆ ಕಂಕಣಬದ್ಧರಾಗಿರೋಣ ಎಂದು ಶಾಸಕ ಶ್ರೀನಿವಾಸ ಮಾನೆ ಕರೆ ನೀಡಿದರು.

ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಅಗತ್ಯವಿದೆ: ಶಾಸಕ ಜಿ.ಎಚ್.ಶ್ರೀನಿವಾಸ್

Dec 09 2024, 12:47 AM IST
ತರೀಕೆರೆ, ಮಕ್ಕಳ ಪ್ರತಿಭೆ ಅನಾವಣರಣಕ್ಕೆ ಪ್ರತಿಭಾ ಕಾರಂಜಿಯಂತಹ ವೇದಿಕೆ ಅಗತ್ಯವಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಪತ್ರಿಕಾ ವಿತರಕರು ಮಾಧ್ಯಮದ ಅವಿಭಾಜ್ಯ ಅಂಗ: ಶಾಸಕ ಶರತ್ ಬಚ್ಚೇಗೌಡ

Dec 09 2024, 12:46 AM IST
ಮುಂಜಾನೆ ೪ ಗಂಟೆಗೆ ವಾತಾವರಣದಲ್ಲಿ ಎಷ್ಟೇ ವೈಪರಿತ್ಯಗಳಿದ್ದರೂ ಚಳಿ ಮಳೆ ಎಂದು ನೋಡದೆ ಮನೆ ಮನೆಗೆ ಪತ್ರಿಕೆಗಳನ್ನು ವಿತರಿಸುವ ಕಾಯಕವನ್ನು ಪ್ರತಿ ದಿನ ವಿತರಕರು ಮಾಡುತ್ತಾರೆ, ಪತ್ರಿಕಾ ಮಾಧ್ಯಮಗಳು ಮುದ್ರಿಸುವ ಸಮಾಚಾರಗಳನ್ನು ಮನೆ ಮನೆಗೆ ತೆರಳಿ ಮಾಹಿತಿ ನೀಡುವ ಕೆಲಸ ಇದಾಗಿದ್ದು ಹೆಚ್ಚಿನ ಜವಾಬ್ದಾರಿಯುತ ಕೆಲಸವಾಗಿದೆ.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 396
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved