• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾದಕ ದ್ರವ್ಯ, ಸೈಬರ್ ಅಪರಾಧ ಮುಕ್ತ ಜಿಲ್ಲೆಯಾಗಲಿ: ಶಾಸಕ ಸತೀಶ ಸೈಲ್

Mar 10 2025, 12:17 AM IST
ದೈಹಿಕವಾಗಿ ಸದೃಢರಾಗಲು ಪ್ರತಿದಿನ ಸ್ವಲ್ಪ ಸಮಯ ಮೀಸಲಿಡಬೇಕು.

ಖರೀದಿ ಕೇಂದ್ರದಲ್ಲಿ ಭತ್ತ, ರಾಗಿ ಮಾರಾಟ ಮಾಡಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Mar 10 2025, 12:17 AM IST
ಸರ್ಕಾರದಿಂದ ಖರೀದಿ ಕೇಂದ್ರ ತೆರೆಯಲು ತಡವಾಗಿದೆ. ರೈತರು ಇದಕ್ಕೆ ಸಹಕರಿಸಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿ ಕೇಂದ್ರದತ್ತ ಮುಖ ಮಾಡಬೇಕು. ಭತ್ತಕ್ಕೆ 2300 ರು ಹಾಗೂ ರಾಗಿಗೆ 4290 ರು. ಸರ್ಕಾರ ನಿಗಧಿ ಮಾಡಿದೆ. ರೈತರು ಖರೀದಿ ಕೇಂದ್ರಕ್ಕೆ ಬಂದು ನೋಂದಾಯಿಸಿಕೊಳ್ಳಬೇಕು.

ಸದೃಢ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸೋಣ: ಶಾಸಕ ಬಾಬಾಸಾಹೇಬ

Mar 10 2025, 12:16 AM IST
ಸರ್ವಾಂಗೀಣ ಅಭಿವೃದ್ಧಿ ಜೊತೆಗೆ ಸದೃಢ ಸಮಾಜ ನಿರ್ಮಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.‌ ಆದ್ದರಿಂದ ಯುವ ಸಮುದಾಯ ಸದೃಢ ಸಮಾಜದ ದಿಕ್ಕಿನತ್ತ ಸಾಗಬೇಕಿದೆ

ಕೊನೆಗಾಣದ ಸಮಸ್ಯೆಗೆ ಪುರಸಭೆ ಅಧ್ಯಕ್ಷರು, ಸದಸ್ಯರು ಪರಿಹಾರ ನೀಡಿದ್ದಾರೆ-ಶಾಸಕ ಪಾಟೀಲ

Mar 10 2025, 12:16 AM IST
ಪಟ್ಟಣದಲ್ಲಿ ಕೊನೆಗಾಣದ ಸಮಸ್ಯೆಗೆ ಪುರಸಭೆ ಅಧ್ಯಕ್ಷರು, ಸದಸ್ಯರೆಲ್ಲರೂ ಕೂಡಿಕೊಂಡು ಪರಿಹಾರ ನೀಡಿದ್ದು, ಅನುಕೂಲ ಇದ್ದವರು ನಿಮಗೆ ನೀಡಿದ ಜಾಗಗಳಲ್ಲಿ ಮನೆಗಳನ್ನು ಕಟ್ಟಿಕೊಳ್ಳಿ, ಯಾರದ್ದು ಭಯ ಬೇಡ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಕಾಲೇಜು ಅಭಿವೃದ್ಧಿ ನೂತನ ಸದಸ್ಯರೊಂದಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಸಭೆ

Mar 10 2025, 12:16 AM IST
ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಲು ಈಗಾಗಲೇ ಇಸ್ಕಾನ್ ಸಂಸ್ಥೆ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅಲ್ಲದೇ, ಶ್ರೀನಿಮಿಷಾಂಬಾ ದೇವಾಲಯದ ಅನ್ನದಾಸೋಹ ಸಮಿತಿಯಿಂದಲೂ ಊಟದ ವ್ಯವಸ್ಥೆ ಕಲ್ಪಿಸಲು ಚರ್ಚೆ ನಡೆಸಿ ಸೂಚನೆಗಳ ನೀಡಿದ್ದೇನೆ. ಸದ್ಯದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಡಲಾಗುತ್ತದೆ.

ಭಾರತ ದೇಶ ಧಾರ್ಮಿಕ ತಳಹದಿ ಮೇಲೆ ನಿಂತಿದೆ: ಶಾಸಕ ಟಿ.ಡಿ.ರಾಜೇಗೌಡ

Mar 10 2025, 12:15 AM IST
ನರಸಿಂಹರಾಜಪುರಭಾರತ ದೇಶ ಧಾರ್ಮಿಕ ತಳಹದಿಯ ಮೇಲೆ ನಿಂತಿದ್ದು ಯಾರೂ ಧರ್ಮದ ರಕ್ಷಣೆ ಮಾಡುತ್ತಾರೋ ಅವರನ್ನು ಧರ್ಮವೇ ರಕ್ಷಿಸುತ್ತದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ದೇಶದ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನ ಮಾನವಿದೆ : ಶಾಸಕ ಪ್ರಕಾಶ ಕೋಳಿವಾಡ

Mar 09 2025, 01:53 AM IST

ದೇಶದ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಇಂದಿಗೂ ವಿಶೇಷ ಸ್ಥಾನಮಾನ, ಗೌರವ ನೀಡುತ್ತ ಬರಲಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಕುಟುಂಬದ ಆಧಾರಸ್ತಂಭವಾದ ಮಹಿಳೆಯರು ಸಂಕೋಚ ಮನಸ್ಥಿತಿ ಬಿಡಬೇಕು : ಶಾಸಕ ಪಿ.ಎಂ.ನರೇಂದ್ರಸ್ವಾಮಿ

Mar 09 2025, 01:52 AM IST

ಕುಟುಂಬದ ಆಧಾರಸ್ತಂಭವಾದ ಮಹಿಳೆಯರು ಸಂಕೋಚ ಮನಸ್ಥಿತಿ ಬಿಟ್ಟು ಆರೋಗ್ಯದ ಕಡೆಗೆ ಹೆಚ್ಚು ಜಾಗೃತಿ ವಹಿಸಬೇಕು ಎಂದು ಶಾಸಕ ಹಾಗೂ ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿರುವೆ: ಶಾಸಕ ಪ್ರಕಾಶ ಕೋಳಿವಾಡ

Mar 09 2025, 01:51 AM IST
ರಾಣಿಬೆನ್ನೂರು ನಗರದ ಹಲಗೇರಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ತಾಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಘಟಕ ಹಾಗೂ ಪ್ರಯೋಗಾಲಯ ಕಟ್ಟಡಕ್ಕೆ ಶಾಸಕ ಪ್ರಕಾಶ ಕೋಳಿವಾಡ ಭೂಮಿಪೂಜೆ ನೆರವೇರಿಸಿದರು.

ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿವಾಗಿ ಶ್ರಮಿಸುತ್ತಿದ್ದೇನೆ: ಶಾಸಕ ಚಂದ್ರಪ್ಪ

Mar 09 2025, 01:49 AM IST
I am working tirelessly for the development of the constituency: MLA Chandrappa
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved