• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಸಿ.ಸಿ.ಪಾಟೀಲ ಆರೋಪ ಶುದ್ಧ ಸುಳ್ಳು

Dec 07 2024, 12:33 AM IST
ನನ್ನ ವ್ಯಕ್ತಿತ್ವಕ್ಕೆ ಕಳಂಕ ತರಬೇಕೆಂದು ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ

ಸರ್ಕಾರದ ಸೌಲಭ್ಯ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ರಾಜೇಶ್‌ ನಾಯ್ಕ್‌

Dec 07 2024, 12:32 AM IST
ಕಾರ್ಮಿಕ ಇಲಾಖೆಯ ಮೂಲಕ ಬಂಟ್ವಾಳ ಕ್ಷೇತ್ರದಲ್ಲಿ ಪ್ರಸ್ತುತ ೩೧೮ ಮಂದಿ ಮೇಸ್ತ್ರಿಗಳಿಗೆ ಕಿಟ್, ೧೦೧ ಮಂದಿ ವೆಲ್ಡರ್‌ಗಳಿಗೆ ಕಿಟ್ ಹಾಗೂ ೬೩ ಮಂದಿ ಎಲೆಕ್ಟ್ರೀಷಿಯನ್‌ಗಳಿಗೆ ಸೇರಿ ಒಟ್ಟು ೪೮೨ ಮಂದಿಗೆ ಕಿಟ್ ಮಂಜೂರಾಗಿದ್ದು, ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಲಾಯಿತು. ಜತೆಗೆ ೩೬ ಮಂದಿ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ನೀಡಲಾಯಿತು.

ಅಂಬೇಡ್ಕರ್‌ ಭಾರತಕ್ಕೆ ಬೆಳಕು ನೀಡಿದ ಸೂರ್ಯ: ಶಾಸಕ ಪ್ರದೀಪ್ ಈಶ್ವರ್

Dec 07 2024, 12:32 AM IST
ಸಾವಿರಾರು ವರ್ಷಗಳಿಂದ ಅವಕಾಶ ವಂಚಿತವಾಗಿದ್ದ ಶೋಷಿತ ಸಮುದಾಯಗಳಿಗೆ ಅಂಬೇಡ್ಕರ್‌ ಅವರು ಸಂವಿಧಾನದ ಮೂಲಕ ಅವಕಾಶಗಳ ಬಾಗಿಲುಗಳನ್ನು ತೆರೆದರು.

ಕೆನಾಲ್‌ ವಿರುದ್ಧ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಲ್ಲ: ಶಾಸಕ ಸುರೇಶಗೌಡ

Dec 07 2024, 12:32 AM IST
ಬೇಕಾದರೆ ರಕ್ತ ಕೊಡುತ್ತೇವೆ. ಆದರೆ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ವಿರುದ್ಧ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲುವುದಿಲ್ಲ. ನಮ್ಮ ಹಕ್ಕನ್ನು ರಾಜಕೀಯಕ್ಕೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎಂದು ಗ್ರಾಮಾಂತರ ಶಾಸಕ ಸುರೇಶಗೌಡ ತಿಳಿಸಿದ್ದಾರೆ.

ಭದ್ರಾ ಹಿನ್ನೀರಿಗೆ 21ಲಕ್ಷ ಮೀನು ಮರಿ: ಶಾಸಕ ಟಿ.ಡಿ.ರಾಜೇಗೌಡ

Dec 07 2024, 12:31 AM IST
ನರಸಿಂಹರಾಜಪುರ, ಮೀನುಗಾರರಿಗೆ ಅನುಕೂಲವಾಗಲಿ ಎಂಬ ದೃಷ್ಠಿಯಿಂದ ಲಿಂಗಾಪುರ, ರಾವೂರು ಮೀನು ಕ್ಯಾಂಪು, ಮೆಣಸೂರು, ಮಾರಿದಿಬ್ಬ ಭದ್ರಾ ಹಿನ್ನೀರು ಹಾಗೂ ಹೊನ್ನೇಕೊಡಿಗೆ ಹೊಸ ಸೇತುವೆ ಸಮೀಪ ಭದ್ರಾ ಹಿನ್ನೀರಿಗೆ ಮೊದಲನೇ ಕಂತು 21 ಲಕ್ಷ ಮೀನು ಮರಿಗಳನ್ನು ಬಿಟ್ಟಿದ್ದೇವೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಬೆಳಗಾವಿ ಅಧಿವೇಶನದಲ್ಲಿ 2ಎ ಮೀಸಲಾತಿ ಬಗ್ಗೆ ಚರ್ಚೆ: ಶಾಸಕ ಬಾಬಾಸಾಹೇಬ

Dec 07 2024, 12:31 AM IST
ಲಿಂಗಾಯತ ಪಂಚಮಸಾಲಿ ಸಮಾಜದ ಬಡಮಕ್ಕಳ ಶೈಕ್ಷಣಿಕ ಹಾಗೂ ಆರ್ಥಿಕ ಶ್ರೇಯೋಭಿವೃದ್ಧಿಗಾಗಿ ಹಲವು ವರ್ಷಗಳಿಂದ 2ಎ ಮೀಸಲಾತಿ ಹೋರಾಟ ನಿರಂತರವಾಗಿ ನಡೆಯುತ್ತಿದ್ದು, ಡಿ.9 ರಂದು ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸುತ್ತೇನೆ ಎಂದು ಚನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಭರವಸೆ ನೀಡಿದರು.

ಭರತಭೂಮಿ ಕಂಡ ಮಹಾಚೇತನ ಡಾ.ಬಿ.ಆರ್.ಅಂಬೇಡ್ಕರ್‌: ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ

Dec 07 2024, 12:31 AM IST
ವಿಶ್ವಜ್ಞಾನಿ, ಮಹಾನ್ ಸಮಾನತವಾದಿ, ಸ್ವಾಭಿಮಾನಿಯಾಗಿ ಜೀವನ ಸಾಗಿಸಿದವರು. ಭಾರತದಲ್ಲಿರುವ ಅಸಮಾನತೆ, ಜಾತೀಯತೆಯನ್ನು ತೊಳೆದುಹಾಕಿ ಮಾನವರೆಲ್ಲರೂ ಒಂದೇ ಜಾತಿ ಎಂದು ಸಾರಿದರು.

ಒಗ್ಗಟ್ಟಿನ ವಾತಾವರಣ ಕಲ್ಪಿಸುವ ಕ್ರೀಡೆ: ಶಾಸಕ ಎ.ಎಸ್‌.ಪೊನ್ನಣ್ಣ

Dec 07 2024, 12:30 AM IST
ಜಾತಿ ಧರ್ಮಗಳನ್ನು ಭೇದಿಸಿ ಒಗ್ಗಟ್ಟು ನಿರ್ಮಿಸುವ ವಾತಾವರಣ ಕಲ್ಪಿಸುವ ಶಕ್ತಿ ಕ್ರೀಡೆಯಿಂದ ಮಾತ್ರ ಸಾಧ್ಯ ಎಂದು ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅಭಿಪ್ರಾಯಪಟ್ಟಿದ್ದಾರೆ. ಗೋಣಿಕೊಪ್ಪ ಜಿ.ಪಿ.ಎಲ್ ಪ್ರೀಮಿಯ ಲೀಗ್ ಎಂಟನೇ ಆವೃತ್ತಿಯ ಎರಡನೇ ದಿನದ ಪ್ರಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿ ನಿಲಯಗಳ ಆರಂಭಕ್ಕೆ ಗಮನ-ಶಾಸಕ ಮಾನೆ

Dec 07 2024, 12:30 AM IST
ತಾಲೂಕಿನ ಮಲ್ಲಿಗಾರ ಗ್ರಾಮದ ವಾಲ್ಮೀಕಿ ಭವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಂಜೂರಾಗಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.

ಪ್ರತಿಭಾ ಕಾರಂಜಿಯಿಂದ ಸಾಂಸ್ಕೃತಿಕ ಸಾಕ್ಷರತೆ ಹೆಚ್ಚಿದೆ: ಶಾಸಕ ಆನಂದ

Dec 07 2024, 12:30 AM IST
ಕಡೂರು, ಪ್ರತಿಭಾ ಕಾರಂಜಿ ಮೂಲಕ ಸರ್ವರೂ ಸಮಾನರು ಎಂಬ ಮನೋಭಾವ ಹೊಂದಿ ಮಕ್ಕಳು ಸ್ನೇಹ, ಪ್ರೀತಿ ವಿಶ್ವಾಸ ಒಗ್ಗಟ್ಟಿನ ಗುಣಗಳನ್ನು ಕಲಿಯುತ್ತಾರೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 396
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved