• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನುದಾನ ಸಮರ್ಪಕ ಬಳಕೆಯಾಗಲಿ: ಶಾಸಕ ನಾಯಕ

Dec 06 2024, 09:01 AM IST
Let the grant be used adequately: MLA leader

ಸಮ್ಮೇಳನಕ್ಕೆ ಬರುವವರಿಗೆ ಸೂಕ್ತ ವಸತಿ ವ್ಯವಸ್ಥೆ: ಶಾಸಕ ಪಿ.ರವಿಕುಮಾರ್‌

Dec 06 2024, 09:00 AM IST
ಅಂದಾಜು 10ರಿಂದ 15 ಸಾವಿರದಷ್ಟು ಗಣ್ಯರು, ಜನಪ್ರತಿನಿಧಿಗಳು, ಮಾಧ್ಯಮ ಮಿತ್ರರು ಹಾಗೂ ಕನ್ನಡ ಪ್ರೇಮಿಗಳು ನುಡಿ ಹಬ್ಬಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಇವರ ವಾಸ್ತವಕ್ಕಾಗಿ ಹೋಟೆಲ್, ಲಾಡ್ಜ್ ಮತ್ತು ಕಲ್ಯಾಣ ಮಂಟಪಗಳನ್ನು ಮುಂಗಡವಾಗಿ ಕಾಯ್ದಿರಿಸಲಾಗಿದೆ. ಉತ್ತಮ ರೀತಿಯ ಶೌಚಾಲಯ ವ್ಯವಸ್ಥೆ ಜೊತೆಗೆ ನೀರಿನ ಸಮಸ್ಯೆ ಉಂಟಾಗದ ರೀತಿಯಲ್ಲಿ ಕ್ರಮವಹಿಸಲು ಜಿಲ್ಲಾಡಳಿತ ಈಗಾಗಲೇ ಕಾರ್ಯಪ್ರವೃತ್ತವಾಗಿದೆ.

ಮಂಡ್ಯ ನಗರ ಸಂಪೂರ್ಣ ಕನ್ನಡಮಯವಾಗಿಸಿ: ಶಾಸಕ ಪಿ.ರವಿಕುಮಾರ್

Dec 06 2024, 08:59 AM IST
ಮಂಡ್ಯ ನಗರದಲ್ಲಿನ ಸುಮಾರು 20 ಸಾವಿರಕ್ಕೂ ಹೆಚ್ಚು ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲಾಗುವುದು. ಇದರ ಜೊತೆಗೆ ಪ್ರಮುಖ ವೃತ್ತಗಳು, ರಸ್ತೆಗಳ ಅಕ್ಕಪಕ್ಕ, ವಾಣಿಜ್ಯ ಮಳಿಗೆಗಳ ಮೇಲೂ ಕನ್ನಡ ಬಾವುಟ ಹಾರಿಸಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಮತ್ತು ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು.

ಶಿಕ್ಷಣ ಉತ್ತಮ ಭವಿಷ್ಯ ರೂಪಿಸುತ್ತದೆ: ಶಾಸಕ ಪ್ರಕಾಶ ಕೋಳಿವಾಡ

Dec 06 2024, 08:59 AM IST
ಶಿಕ್ಷಣ ಉತ್ತಮ ಭವಿಷ್ಯ ರೂಪಿಸುತ್ತದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಸ್ಮಾರ್ಟ್ ಸಿಟಿ ಯೋಜನೆ ಮೂಲಕ ಹಾವೇರಿ ನಗರ ಅಭಿವೃದ್ಧಿಗೆ ಪ್ರಯತ್ನ-ಶಾಸಕ ಲಮಾಣಿ

Dec 06 2024, 08:58 AM IST
ಜಿಲ್ಲಾ ಕೇಂದ್ರವಾದರೂ ಹಾವೇರಿಯಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇವೆ. ಈ ಊರಿಗೆ ನಾನು ಎಂಎಲ್‌ಎ ಆಗಿದೀನಲ್ಲ ಎಂದು ಬೇಸರವಾಗುತ್ತದೆ. ಅದಕ್ಕಾಗಿ ಇಲ್ಲಿಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡು ರಿಂಗ್‌ ರೋಡ್‌ ಸೇರಿದಂತೆ ಸಮಗ್ರ ಅಭಿವೃದ್ಧಿಗಾಗಿ ಸ್ಮಾರ್ಟ್‌ ಸಿಟಿ ಅಥವಾ ಸೇಫ್‌ ಸಿಟಿ ಯೋಜನೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ ಎಂದು ಶಾಸಕ, ವಿಧಾನಸಭೆಯ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ಅಂಗವಿಕಲರಿಗೆ ಸಹಾಯ ಮಾಡುವುದರಿಂದ ಗೌರವ ಹೆಚ್ಚಾಗಲಿದೆ: ಶಾಸಕ ಬಸವರಾಜ ಶಿವಣ್ಣನವರ

Dec 06 2024, 08:56 AM IST
ದೈಹಿಕವಾಗಿ ಅಸಮರ್ಥರಿಗೆ ಸಹಾಯ ಮತ್ತು ಸಹಕಾರ ಸಲ್ಲಿಸುವುದರಿಂದ ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ಅವರ ಸಂಖ್ಯೆ ಕಡಿಮೆಯಿದ್ದರೂ ಅವರೂ ಕೂಡ ಸಮಾಜದ ಭಾಗವಾಗಿದ್ದು ಸದರಿ ವಿಷಯದಲ್ಲಿ ಸರ್ಕಾರ ಎಂದಿಗೂ ಬೇಜವಾಬ್ದಾರಿಯಿಂದ ನಡೆದುಕೊಳ್ಳುವುದಿಲ್ಲ ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಪರ ಮೃದು ಧೋರಣೆ ತಳೆದ ಮಾಜಿ ಸಿಎಂ ಯಡಿಯೂರಪ್ಪ

Dec 05 2024, 12:34 AM IST
ಬಸವನಗೌಡ ಪಾಟೀಲ್‌ ಪರ ಮೃದು ಧೋರಣೆ ತಳೆದ ಮಾಜಿ ಸಿಎಂ ಯಡಿಯೂರಪ್ಪ

ವೀರಶೈವ ಲಿಂಗಾಯತಕ್ಕೆ ಶಾಸಕ ಯತ್ನಾಳ ಕೊಡುಗೆ ಏನು ? : ಅಖಿಲ ಭಾರತ ವೀರಶೈವ ಮಹಾಸಭಾ

Dec 05 2024, 12:32 AM IST

ಅಖಿಲ ಭಾರತ ವೀರಶೈವ ಮಹಾಸಭಾ ಕೇವಲ ಖಂಡ್ರೆ, ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕಷ್ಟೇ ಸೀಮಿತವಾಗಿದೆ, ಮಹಾಸಭಾದಿಂದ ವೀರಶೈವ ಲಿಂಗಾಯತ ಸಮಾಜಕ್ಕೆ ಯಾವುದೇ ಕೊಡುಗೆ ಇಲ್ಲವೆಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಗುರ ಹೇಳಿಕೆಯನ್ನು  ಶಂಭು ಎಸ್. ಉರೇಕೊಂಡಿ ಖಂಡಿಸಿದ್ದಾರೆ.

ರಕ್ತದಾನ ಪುಣ್ಯದ ಕಾರ್ಯ: ಶಾಸಕ ಶಿವರಾಮ ಹೆಬ್ಬಾರ

Dec 05 2024, 12:32 AM IST
ರಕ್ತದಾನದಿಂದ ಅನೇಕರ ಜೀವ ಉಳಿಸಬಹುದು. ಅದು ಅತ್ಯಂತ ಪುಣ್ಯಸಮವಾದದ್ದು. ಆರೋಗ್ಯದ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ಕಾಳಜಿ ವಹಿಸಬೇಕು.

ವಿಶೇಷಚೇತನರಿಗೆ ಉತ್ತಮ ಶಿಕ್ಷಣ ನೀಡಿ: ಶಾಸಕ ತುನ್ನೂರು

Dec 05 2024, 12:32 AM IST
Give better education to the gifted: MLA Tunnuru
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 396
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved